ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ ಬಂದಂತೆ ಕೇಬಲ್ ವೈಯರ್ ನಿಂದ ಹೊಡೆದು ಅವರ ಮನೆ ಯಲ್ಲಿ ಕುಡಿ ಹಾಕಿದ್ದು. ಬಸಪ್ಪ ನ ಹೆಂಡತಿಯನ್ನು ಬೀದಿಗೆ ತಂದು ಮನಸಿಗೆ ಬಂದ ಹಾಗೆ ಆಕೆ ಯನ್ನು ಎಳದಾಡಿ ತಲೆ ಕೆಳಗೆ ಮಾಡಿ ಅವಮಾನಿಸಿ ಹೊಡೆದ್ದರು. ಲಕ್ಷ್ಮಣ ಎಂಬಾತನಿಂದ ಹಲ್ಲೆ ನಡೆಸಲಾಗಿದೆ.ಬಸಪ್ಪ ನ ಕುಟುಂಬ ಬಿಡಸಲು ಬಂದ ವ್ಯಕ್ತಿ ಗಳ ಮೇಲೆ ಕೂಡ …
Read More »