Breaking News

Daily Archives: ಆಗಷ್ಟ್ 30, 2025

ಹಾವೇರಿ: ರಿಪೇರಿಯಾಗದ ಜಲ ಶುದ್ಧೀಕರಣ ಘಟಕ; ರೋಗಗಳಿಗೆ ತುತ್ತಾಗುತ್ತಿರುವ ಜನ

ಹಾವೇರಿ: ಜಲ ಶುದ್ಧೀಕರಣ ಘಟಕದ ರಿಪೇರಿ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಬಗ್ಗೆ ನಗರಸಭೆಯು ಸೂಚನೆ ನೀಡಿತ್ತು. ಅಲ್ಲದೆ, ಇದೇ 13ರಿಂದ 17ರ ವರೆಗೆ ನದಿಯ ನೀರನ್ನು ಶುದ್ದೀಕರಣಗೊಳಿಸದೆ, ನೇರವಾಗಿ ಪೂರೈಕೆ ಮಾಡುವ ಕಾರಣ ಅದನ್ನು ಕುಡಿಯಲು ಬಳಿಸದಂತೆ ಎಚ್ಚರಿಕೆ ನೀಡಿತ್ತು. ಆದರೆ ಇಂದಿಗೂ ನಗರಸಭೆಯು ಜಲ ಶುದ್ಧೀಕರಣ ಘಟಕದ ರಿಪೇರಿ ಮಾಡುವಲ್ಲಿ ವಿಫಲವಾಗಿದೆ. ಪರಿಣಾಮ, ಶುದ್ಧೀಕರಣಗೊಳ್ಳದ ನೀರು ಬಳಸಿ, ಹಲವು ರೋಗಗಳನ್ನು ಅನುಭವಿಸುವಂತಾಗಿದೆ ಎಂದು ಹಾವೇರಿ ನಗರದ ನಿವಾಸಿಗಳು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಲಾಮರಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »