Breaking News

Monthly Archives: ಆಗಷ್ಟ್ 2025

ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ…

#ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ… ನಗರದ ನೀಲಗಾರ ಗಣಪತಿಯ ಹೆದ್ದುರಶೆಟ್ಟಿ ಮನೆತನದ ಅಶೋಕ್ ಹೆದ್ದುರಶೆಟ್ಟಿ ಇವರ ನಿಧನದ ಹಿನ್ನೆಲೆ ಸುಪ್ರಸಿದ್ಧ ನೀಲಗಾರ ಗಣಪತಿಯ ದರ್ಶನವನ್ನ ಇಂದು 31 ಅಗಸ್ಟ ಹಾಗೂ ನಾಳೆ 1 ಸಪ್ಟಂಬರ ರಂದು ಗಣಪತಿಯ ದರ್ಶನವನ್ನ ಬಂದ್ ಮಾಡಿರುತ್ತಾರೆ.

Read More »

ಶಂಕರ ಫಕೀರಪ್ಪ ಪರಸಣ್ಣವರ ನಿಧನ

ಶಂಕರ ಫಕೀರಪ್ಪ ಪರಸಣ್ಣವರ ನಿಧನ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಜನಸಂಪರ್ಕಾಧಿಕಾರಿ ಮುಖ್ಯಸ್ಥ(ಪಿಆರ್‌ಓ) ಶಂಕರ ಫಕೀರಪ್ಪ ಪರಸಣ್ಣನವರ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ೫೬ ವರ್ಷ ವಯಸ್ಸಾಗಿತ್ತು. ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದರಾದ ಶಂಕರ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ಅಗಲಿಕೆ ಕೆಎಲ್‌ಇ ಆಸ್ಪತ್ರೆಗೆ ಆಘಾತವನ್ನುಂಟು ಮಾಡಿದೆ. ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲೆಂದು ಕೆಎಲ್‌ಇ …

Read More »

ಬೆಳಗಾವಿಯ ಖಾದ್ಯಪ್ರಿಯರ ಸೇವೆಗೆ ಅಣಿಯಾದ “ಹೊಟೇಲ್ ಸಮ್ರಾಟ್”

ಬೆಳಗಾವಿಯ ಖಾದ್ಯಪ್ರಿಯರ ಸೇವೆಗೆ ಅಣಿಯಾದ “ಹೊಟೇಲ್ ಸಮ್ರಾಟ್” ಒಂದೇ ಸೂರಿನಡಿ ವೆಜ್-ನಾನ್ ವೆಜ್; ಸಭೆ-ಸಮಾರಂಭಗಳಿಗೆ ಹೇಳಿ ಮಾಡಿಸಿದ ಸ್ಥಳ ಸುಸಜ್ಜಿತ ಕಟ್ಟಡ-ಉತ್ತಮ ಸೇವೆ ಬೆಳಗಾವಿಯಲ್ಲಿ ಸೇವೆ ಆರಂಭಿಸಿದ ಹೊಟೇಲ್ ಸಮ್ರಾಟ್… ಒಂದೇ ಸೂರಿನಡಿ ವೆಜ್-ನಾನ್ ವೆಜ್ ಪದಾರ್ಥಗಳು ಸಭೆ-ಸಮಾರಂಭಗಳಿಗೆ ಹೇಳಿ ಮಾಡಿಸಿದ ಸ್ಥಳ ಬೆಳಗಾವಿಗರ ಖಾದ್ಯ ಪ್ರೇಮಿಗಳಿಗೆ ಇಲ್ಲಿದೆ ಒಂದು ವಿಶೇಷ ಸುದ್ಧಿ. ಸಭೆ ಸಮಾರಂಭಗಳು ಅಥವಾ ಬರ್ಥಡೇ ಪಾರ್ಟಿಗಳನ್ನು ಉತ್ತಮ ವೆಜ್ ನಾಜ್ ವೆಜ್ ಭೋಜನದೊಂದಿಗೆ ಆಯೋಜಿಸಲು ನಿಮಗಾಗಿ …

Read More »

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ*

*ಡಿಸಿಆರ್ ಇ ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ-ಸಿಎಂ ಸೂಚನೆ* *ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ …

Read More »

ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್  31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ   ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. …

Read More »

50% ಟ್ರಾಫಿಕ್ ಫೈನ್ ಡಿಸ್ಕೌಂಟ್: ಒಂದೇ ವಾರದಲ್ಲಿ ಕೋಟ್ಯಾಂತರ ರೂ. ಸಂಗ್ರಹ

ಬೆಂಗಳೂರು, (ಆಗಸ್ಟ್ 30):ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ (Traffic Fine) ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ (Bengaluru) ಒಂದೇ ವಾರದಲ್ಲಿ ಬರೋಬ್ಬರಿ 21 ಕೋಟಿ 86 ಸಾವಿರ ರೂ. ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 50% ಡಿಸ್ಕೌಂಟ್ ಆಫರ್​​ ಶುರುವಾದ ಒಂದು ವಾರದೊಳಗೆ ಅಂದ್ರೆ ಆಗಸ್ಟ್ 23ರಿಂದ ಆಗಸ್ಟ್ 29ರವರೆಗೆ …

Read More »

ಅತ್ಯಾಚಾರ, ದರೋಡೆ ಪ್ರಕರಣ: ಆರೋಪಿ ಮೇಲೆ ಕಿತ್ತೂರು ಪಿಎಸ್ಐ ಫೈರಿಂಗ್

ಬೆಳಗಾವಿ: ದರೋಡೆ, ಅತ್ಯಾಚಾರ ಪ್ರಕರಣದಡಿ ಪರಿಶೀಲನೆ ಮಾಡುತ್ತಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಆತನ ಮೇಲೆ ಪಿಎಸ್​ಐ ಫೈರಿಂಗ್​ ಮಾಡಿರುವ ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ. ಬೆಳಗ್ಗೆ 6 ಗಂಟೆಗೆ ಆರೋಪಿ ರಮೇಶ ತಿಲಾರಿ ಎಂಬುವವನನ್ನು ಬಂಧಿಸಲು ಹೋದಾಗ ಷರೀಫ್ ದಫೇದಾರ್ ಸೇರಿ ಮತ್ತಿಬ್ಬರು ಪೊಲೀಸ್ ಕಾನ್​​ಸ್ಟೆಬಲ್​​ಗಳ ಮೇಲೆ ಚಾಕು ಇರಿದು ಪರಾರಿಗೆ ಯತ್ನಿಸಿದ್ದ. ಈ ವೇಳೆ ಪಿಎಸ್ಐ ಪ್ರವೀಣ ಗಂಗೊಳ್ಳಿ …

Read More »

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ವಿಜಯಪುರ ಎಸ್ಪಿ. ನಿಂಬರಗಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಸಾಮಾಜೀಕ ಜಾಲತಾಣದ ಮೇಲೆ ತೀವ್ರ ನಿಗಾ ಜಿಲ್ಲಾಡಳಿತದ ಸೂಚನೆ ಪಾಲಿಸಿ ವಿಜಯಪುರ ಎಸ್ಪಿ. ಲಕ್ಷ್ಮಣ ನಿಂಬರಗಿ ಸೂಚನೆವಿಜಯಪುರದಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಹಿನ್ನೆಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪೂರ್ವ ತಯಾರಿಯನ್ನು ಮಾಡಿಕೊಂಡಿದ್ದು, …

Read More »

ಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

BGLKT POLICE RAID ON ILLEGAL GAS STORAGEಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ ೨೮ ಸಿಲಿಂಡರಗಳು ವಶ; ಸ್ಪೋಟದ ಹಿನ್ನಲೆ ಎಚ್ಚೆತ್ತ ಖಾಕಿಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ೨೮ ಸಿಲಿಂಡರಗಳು ವಶಸ್ಪೋಟದ ಹಿನ್ನಲೆ ಎಚ್ಚೆತ್ತ ಖಾಕಿಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸಂಭವಿಸಿದ ಅಕ್ರಮ ಸಿಲಿಂಡರ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ …

Read More »

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗಾರಿಕಾ ಸ್ಪಂದನ ಸಭೆ: ಸಮಸ್ಯೆಗಳ ನಿವಾರಣೆಗೆ ಗಡುವು

ಬೆಳಗಾವಿ : ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದ್ದು, ಸಮಸ್ಯೆಗಳಿಗೆ ಸಮಯಮಿತಿಯಲ್ಲಿ ಸ್ಪಂದಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ, ಕೈಗಾರಿಕಾ ಸ್ಪಂದನೆ (ಗ್ರಿವೆನ್ಸಿಸ್), ಏಕಗವಾಕ್ಷಿ, ಸಿಎಸ್ಆರ್ ಫಂಡ್, ಸ್ಕಿಲ್ ಡೆವಲಪ್ ಮೆಂಟ್, ಪಿಎಂ ವಿಶ್ವಕರ್ಮ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ವಿಶೇಷವಾಗಿ, …

Read More »