ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಆದ್ದರಿಂದ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ವಿಷಯ ತಿಳಿಸಿದ ಅವರು, ಹಿಡಕಲ್ ಜಲಾಶಯ ಸಂಪೂರ್ಣ …
Read More »Monthly Archives: ಆಗಷ್ಟ್ 2025
ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್
ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್ ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಗೊತ್ತಾಗಿದೆ. ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) …
Read More »ಚಿಕ್ಕೋಡಿ ತಾಲೂಕಿನಲ್ಲಿನ 8 ಸೇತುವೆ ಮುಳುಗಡೆ:
ಬೆಳಗಾವಿ, ಆಗಸ್ಟ್ 19: ಮಹಾರಾಷ್ಟ್ರದ (Maharashtra) ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಹರಿಯುವ ಪಂಚನದಿಗಳಾದ ಕೃಷ್ಣಾ (Krishna River), ಘಟಪ್ರಭಾ, ಮಲಪ್ರಭಾ, ವೇದಗಂಗಾ, ಮತ್ತು ದೂಧಗಂಗಾ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನಲ್ಲಿನ 8 ಕೆಳ ಹಂತದ ಸೇತುವೆಗಳು ಒಂದೇ ರಾತ್ರಿ ಜಲಾವೃತಗೊಂಡಿವೆ. ಇದರಿಂದ ತಾಲೂಕಿನಲ್ಲಿ 18 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜನರು ಪರ್ಯಾಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದಾರೆ. …
Read More »ಕರ್ನಾಟಕದಲ್ಲಿ ಹುಲಿ ಸಂತತಿ ಅಪಾಯದಲ್ಲಿ
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karanataka) ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ (Tiger Reserve Forest). ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ (Tiger) ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಹುಲಿ ಸಂರಕ್ಷಿತ ಪ್ರದೇಶವಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ (2020 ರಿಂದ 2025) ರ ನಡುವೆ 75 ಹುಲಿಗಳು ಮೃತಪಟ್ಟಿವೆ ಎಂದು ವರದಿಯಾಗಿದೆ. ರ್ನಾಟಕದ ಎರಡು ಪ್ರಸಿದ್ಧ ಹುಲಿ ಸಂರಕ್ಷಿತ …
Read More »ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಕೆ, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ!
ಬೆಂಗಳೂರು (ಆಗಸ್ಟ್.19): ಕಳೆದೊಂದು ವಾರದಿಂದ ಕರ್ನಾಟಕ ಮಳೆ (Karnataka Rains) ಅಬ್ಬರ ಜೋರಾಗಿದೆ. ಇದರಿಂದ ಕರೆ-ಕಟ್ಟೆಗಳು, ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಆಗಿವೆ. ಜಿಟಿ-ಜಿಟಿ ಮಳೆಯಿಂದಾಗಿ ಹೈರಾಣಾಗಿರುವ ಜನರಿಗೆ ಇನ್ನಷ್ಟು ದಿನ ಮಳೆ ಕಾಟ ಇರಲಿದೆ. ಹೌದು…ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ …
Read More »ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಬೆಂಗಳೂರಿನ ಯುವತಿ
ಬೆಂಗಳೂರು, ಆಗಸ್ಟ್ 19: ಕೆಲವರು ಎಷ್ಟೇ ಓದಿಕೊಂಡಿರಲಿ, ತಮ್ಮ ಆಸಕ್ತಿಯನ್ನೇ ವೃತ್ತಿಯಾಗಿ ಬದಲಾಯಿಸಿಕೊಳ್ಳುತ್ತಾರೆ. ಹೀಗಾಗಿ ತಮಗೆ ಏನು ಇಷ್ಟವೋ ಆ ಕಾಯಕದಲ್ಲೇ ತೊಡಗಿ ಬದುಕು ಕಟ್ಟಿಕೊಂಡವರನ್ನು ನೀವು ನೋಡಿರಬಹುದು. ಆದರೆ ಈ ಯುವತಿಗೆ ವಾಹನ ಓಡಿಸುವುದೆಂದರೆ ಅದೇನೋ ಕ್ರೇಜ್. ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡು ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುತ್ತಿದ್ದಾಳೆ ಈ ಯುವತಿ. ಈಕೆಯ ಹೆಸರು ಸಫುರಾ. ತಮನ್ನಾ ತನ್ವೀರ್ (Tamanna Tanveer) ಎನ್ನುವವರು ಇನ್ಸ್ಟಾಗ್ರಾಮ್ನಲ್ಲಿ ಈ ಯುವತಿಯ ಬಗೆಗಿನ ಸ್ಟೋರಿ …
Read More »ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್
ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್ ಗ್ರಾಮಸ್ಥರಿದಂದ ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಬೆಳಗಾವಿಯಿಂದ ದೇಸೂರ ಮಾರ್ಗವಾಗಿ ಕಾಟಗಾಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ಖಾನಾಪೂರ ತಾಲೂಕಿನ ಕಾಟಗಾಳಿ ಗ್ರಾಮಕ್ಕೆ ಹೊಸದಾಗಿ ಬಸ್ ಆರಂಭವಾಗಿದೆ. ಹೊಸದಾಗಿ ಬಸ್ ಆರಂಭದ ಖುಷಿಯಿಂದ ಗ್ರಾಮಸ್ಥರು ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ …
Read More »ಹೆಗಲ ಮೇಲೆ ತಾಯಿ ಹೊತ್ತುಕೊಂಡು 220 ಕಿಮೀ ಪಾದಯಾತ್ರೆ ಮೂಲಕ ವಿಠ್ಠಲನ ದರ್ಶನ ಮಾಡಿಸಿದ ಮಗ
ಹೆಗಲ ಮೇಲೆ ತಾಯಿ ಹೊತ್ತುಕೊಂಡು 220 ಕಿಮೀ ಪಾದಯಾತ್ರೆ ಮೂಲಕ ವಿಠ್ಠಲನ ದರ್ಶನ ಮಾಡಿಸಿದ ಮಗ 55 ವರ್ಷದ ಮಗನೊಬ್ಬ ತನ್ನ ಹೆತ್ತವಳನ್ನು 220 ಕಿಮೀ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಾಯಿಗೆ ದೇವರ ದರ್ಶನ ಮಾಡಿಸುವ ಮೂಲಕ ಆಧುನಿಕ ಶ್ರವಣಕುಮಾರ ಎಂಬ ಬಿರುದಿಗೆ ಖ್ಯಾತನಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಇಂತಹ ಘಟನೆ ನಡೆದಿರುವುದು ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ, ತನ್ನ ಹೆತ್ತಮ್ಮಳನ್ನು ಫಂಡರಪುರಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿ …
Read More »ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..
ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ. : ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುದರು. ಧಾರವಾಡ …
Read More »ರೈತರ ಜೊತೆಗೆ ಬಿಜೆಪಿ ಇದ್ದು, ರೈತರ ಸಲುವಾಗಿ ಹೋರಾಟ ನಡೆಸಲಿದೆ: ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ*
ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದ ಆಗಿರುವ ಬೆಳೆಹಾನಿಯ ಕುರಿತು ತಂಡ ರಚನೆ ಮಾಡಿ ಸರ್ವೇ ಆಗಬೇಕಿದೆ. ರಾಜ್ಯ ಸರ್ಕಾರ ತಕ್ಷಣ ಸರ್ವೇ ಮಾಡಿ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು. ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದರೂ ಸರ್ಕಾರ ಸಿಎಂ, ಸಚಿವರು ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲಾ ಎಂದು ಬಿಜೆಪಿ ರಾಜ್ಯ ರೈತ ಮೊರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು. …
Read More »
Laxmi News 24×7