ಬೆಂಗಳೂರು : ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ಪುಷ್ಪಕಾಶಿ ಲಾಲ್ಭಾಗ್ನಲ್ಲಿ ಹನ್ನೆರಡು ದಿನಗಳ ನಡೆಯುವ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಮಂಗಳವಾರ ಲಾಲ್ ಬಾಗ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಮಾಹಿತಿ ನೀಡಿದರು. ಆಗಸ್ಟ್ 7 ರಂದು ಬೆಳಗ್ಗೆ 10ಕ್ಕೆ ಲಾಲ್ಬಾಗ್ ಗಾಜಿನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, …
Read More »Monthly Archives: ಆಗಷ್ಟ್ 2025
ಬೆಳಗಾವಿ – ಬೆಂಗಳೂರು ವಂದೇ ಭಾರತಕ್ಕೆ ಮುಹೂರ್ತ ಫಿಕ್ಸ್ ; ಎಲ್ಲೆಲ್ಲಿ ನಿಲುಗಡೆ? ಹೀಗಿದೆ ವೇಳಾಪಟ್ಟಿ
ಬೆಳಗಾವಿ : ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ಬೆಳಗಾವಿ – ಬೆಂಗಳೂರು ‘ವಂದೇ ಭಾರತ್’ ರೈಲು ಸಂಚರಿಸುವುದಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಆಗಸ್ಟ್ 10 ರಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಆಗಸ್ಟ್ 10 ರಂದೇ ಮೋದಿ ಅವರಿಂದ ಗ್ರೀನ್ ಸಿಗ್ನಲ್: ಈ ಕುರಿತು ಜಗದೀಶ ಶೆಟ್ಟರ್ ಅವರನ್ನು ಪ್ರತಿನಿಧಿ ಸಂಪರ್ಕಿಸಿದಾಗ, ನಿನ್ನೆಯಷ್ಟೇ ದೆಹಲಿಯಲ್ಲಿ …
Read More »ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್
ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್ ಗದಗ : ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಬಸ್ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ, ನಗರದಲ್ಲಿ ಸಂಚಾರ ವ್ಯತ್ಯಯವಾಗಿದೆ. ಇದೀಗ ಬಸ್ಗಳಿಲ್ಲದೆ ಖಾಲಿ ಮೈದಾನದಂತಾಗಿದ್ದ ಬಸ್ ನಿಲ್ದಾಣದಲ್ಲಿಯೇ ಹೋಟೆಲ್, ಅಂಗಡಿಯಲ್ಲಿ ಕೆಲಸ ಮಾಡುವ ಹುಡುಗರು ಕ್ರಿಕೆಟ್ ಆಡಿ ಎಂಜಾಯ್ ಮಾಡಿದ್ದಾರೆ. ಬಸ್ ಮೇಲೆ ಕಲ್ಲು ತೂರಾಟ: ಹುಬ್ಬಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …
Read More »ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ!!!
ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ!!! ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಗಮನ ಡಿಪೋ ಮ್ಯಾನೇಜರ್ ಮಾಹಿತಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದಿಂದ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಅಸ್ತವ್ಯಸ್ತವಾಗಿರುವಾಗಲೂ ಖಾನಾಪೂರ ತಾಲೂಕಿನಲ್ಲಿ ಬಸ್ ಸಂಚಾರ ಸಹಜವಾಗಿ ನಡೆಯುತ್ತಿದೆ. ಖಾನಾಪೂರ ಬಸ್ ಡಿಪೋದ ವತಿಯಿಂದ ನಿತ್ಯದಂತೆ ಬಸ್ಗಳು ನಿರಂತರವಾಗಿ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳು …
Read More »ಬೈಲಹೊಂಗಲದಲ್ಲೂ ಮುಟ್ಟಿದ ಬಸ್ ಬಂದ್ ಬಿಸಿ!!! ಸಾರಿಗೆ ನೌಕರರ ಮುಷ್ಕರ ಬೈಲಹೊಂಗಲದಲ್ಲಿ ಪ್ರಯಾಣಿಕರ ಪರದಾಟ
ಬೈಲಹೊಂಗಲದಲ್ಲೂ ಮುಟ್ಟಿದ ಬಸ್ ಬಂದ್ ಬಿಸಿ!!! ಸಾರಿಗೆ ನೌಕರರ ಮುಷ್ಕರ ಬೈಲಹೊಂಗಲದಲ್ಲಿ ಪ್ರಯಾಣಿಕರ ಪರದಾಟ ಜನರಲ್ಲಿ ಮೂಡಿದ ಗೊಂದಲ ಬಸ್ಸಿಲ್ಲದೇ ಪೇಚಿಗೆ ಸಿಲುಕಿದ ಜನ ರಾಜ್ಯದಾದ್ಯಂತ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ಬಸ್ಗಳನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ. ಈ ಬಸ್ ಬಂದ್ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಬೈಲಹೊಂಗಲ ತಾಲೂಕಿನಲ್ಲೂ ಈ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ. ಪ್ರತಿ ದಿನ ನೂರಾರು ಮಂದಿ ವಿದ್ಯಾರ್ಥಿಗಳು, ಕೂಲಿಕಾರ್ಮಿಕರು, ದಿನನಿತ್ಯದ …
Read More »ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ
ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ …
Read More »ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ
ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ದರ್ಶನ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ಗುರುಗಳ ಆಶೀರ್ವಾದ ಪಡೆದ ಸಚಿವೆ ಹೆಬ್ಬಾಳ್ಕರ್ ಬಗ್ಗೆಗುಡ್ಡೆ ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ ಗುರೂಜಿ ಅವರು ಸುಕ್ಷೇತ್ರ ಸವದತ್ತಿಯ ಶ್ರೀ ಯಲ್ಲಮ್ಮ ದೇವಿಯ …
Read More »ಬೆಳಗಾವಿ ಜನತೆಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ
ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಹಳಷ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಶೇ.10ರಷ್ಟು ಬಸ್ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿದ್ದವು. ಸಾರಿಗೆ ವಿಭಾಗೀಯ …
Read More »ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್ಗಳ ಆರಂಭ?
ಬೆಂಗಳೂರು, ಆಗಸ್ಟ್ 5: ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್ಗಳನ್ನು (Indira Canteens) ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ (BBMP) ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಇಂದಿರಾ ಕ್ಯಾಂಟೀನ್ಗಳ ಬಿಲ್ ಬಾಕಿ ಉಳಿಸಿಕೊಂಡು ಕ್ಯಾಂಟೀನ್ಗಳಿಗೆ ಬೀಗ ಬಿದ್ದಿತ್ತು. ಇರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯಲ್ಲೇ ಎಡವಿದ್ದ ಪಾಲಿಕೆ ಇದೀಗ ಹೊಸದಾಗಿ 52 ಕ್ಯಾಂಟೀನ್ ಆರಂಭಿಸಲು ಸಜ್ಜಾಗಿದೆ. ಬರೋಬ್ಬರಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್ಗಳ ನಿರ್ಮಾಣಕ್ಕೆ ಸಜ್ಜಾಗಿದೆ. 2017ರಲ್ಲಿ ವಾರ್ಡ್ಗೆ …
Read More »ಸಾರಿಗೆ ಮುಷ್ಕರ: ಹಲವೆಡೆ ರಸ್ತೆಗಿಳಿಯದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು
ಬೆಂಗಳೂರು, ಆಗಸ್ಟ್ 5: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ (Karnataka Transport Strike) ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ (BMTC, KSRTC Buses) ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡಬೇಕಾದ ಆತಂಕದಲ್ಲಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ. ಯಾಕೆಂದರೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸಾರಿಗೆ …
Read More »