ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಸಬ್ ರಿಜಿಸ್ಟ್ರಾರ್ ಕಚೇರಿ ಅದರಂತೆಯೇ ಖಾನಾಪೂರ ಎಮ್ ಸಿಎಚ್ ಆಸ್ಪತ್ರೆಯಲ್ಲಿ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಸಿ.ಎಸ್ ಪಾಟೀಲ್ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಸೇರಿದಂತೆ ಕಚೇರಿಗಳಲ್ಲಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಬೆಳಗಾವಿ …
Read More »Monthly Archives: ಆಗಷ್ಟ್ 2025
ಹುಕ್ಕೇರಿ ಉಪ ನೊಂದಣಿ ಕಛೇರಿಗೆ ಲೋಕಾಯುಕ್ತರ ಭೇಟಿ
ಹುಕ್ಕೇರಿ : ಹುಕ್ಕೇರಿ ಉಪ ನೊಂದಣಿ ಕಛೇರಿಗೆ ಲೋಕಾಯುಕ್ತರ ಭೇಟಿ ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಉಪ ಆಯುಕ್ತ ಬಿ ಎಸ್ ಪಾಟೀಲರು ಜಿಲ್ಲೆಯಲ್ಲಿ ಪ್ರವಾಸದಲ್ಲಿರುವಾಗಲೆ ಹುಕ್ಕೇರಿ ಉಪ ನೋಂದಣಿ ಕಛೇರಿಗೆ ನ್ಯಾಯಾದೀಶ ರಾಮನಾಥ ಚವ್ಹಾನ ನೇತೃತ್ವದ ಲೋಕಾಯುಕ್ತ ತಂಡ ದಿಢೀರನೆ ಹುಕ್ಕೇರಿ ಸಬ್ ರಿಜಿಸ್ಟ್ರಾರ್ ಕಛೇರಿಗೆ ಭೇಟಿ ನೀಡಿ ದಸ್ತಾವೇಜುಗಳನ್ನು ಪರಿಸಿಲಿಸಿದರು, ನಂತರ ಖೋಟ್ಟಿ ಆಧಾರ ಕಾರ್ಡ ಸೃಷ್ಟಿಸಿ ಸರ್ವೆ ನಂಬರ 183 / ಬ ಕ್ಷೇತ್ರದ 1 …
Read More »4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು…
4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು… ಜೂಜಾಟ, ಗಾಂಜಾ ಸೇವನೆ ಮತ್ತು ಹರಿತವಾದ ಆಯುಧ ಹೊಂದಿದ ಒಟ್ಟು 4 ಪ್ರಕರಣಗಳಲ್ಲಿ ಒಟ್ಟು 8 ಜನರನ್ನು ವಶಕ್ಕೆ ಪಡೆದು, ಒಟ್ಟು 9,580 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಕ್ರಾಸ್ ಹತ್ತಿರ ಮಟಕಾ ಆಡುತ್ತಿದ್ದಾಗ ಸಿಸಿಬಿ ವಿಭಾಗ …
Read More »ಸಂಪೂರ್ಣವಾಗಿ ಭರ್ತಿಯಾದ ಬೆಳಗಾವಿಗರ ಜೀವದಾಯಿನಿ “ರಾಕಸಕೊಪ್ಪ ಜಲಾಶಯ”
ಸಂಪೂರ್ಣವಾಗಿ ಭರ್ತಿಯಾದ ಬೆಳಗಾವಿಗರ ಜೀವದಾಯಿನಿ “ರಾಕಸಕೊಪ್ಪ ಜಲಾಶಯ” ಮಹಾಪೌರರಿಂದ ಗಂಗಾಪೂಜೆ…ಬಾಗಿನ ಅರ್ಪಣೆ ಬೆಳಗಾವಿ ಮಹಾನಗರದ ಜನರ ಜಲಸ್ತ್ರೋತವಾದ ರಾಕಸಕೊಪ್ಪ ಜಲಾಶಯ ಭರ್ತಿಯಾಗಿದ್ದು, ಬೆಳಗಾವಿ ಮಹಾನಗರದ ಜನತೆಯ ಪರವಾಗಿ ಇಂದು ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಗಂಗಾಪೂಜೆಯನ್ನು ನೆರವೇರಿಸಿ ಬಾಗಿನ ಅರ್ಪಿಸಲಾಯಿತು. ಬೆಳಗಾವಿ ಮಹಾನಗರದ ಜನರ ಜೀವದಾಯಿನಿ ರಾಕಸಕೊಪ್ಪ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಇಂದು ಮಹಾಪೌರ ಮಂಗೇಶ್ ಪವಾರ್ ಮತ್ತು ಉಪಮಹಾಪೌರ ವಾಣಿ ಜೋಶಿ ಅವರು ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು. …
Read More »ಶಾಲಾ ಮಕ್ಕಳ ಸುರಕ್ಷತೆಗೆ 25 ಅಂಶಗಳ ಪಟ್ಟಿ: ಬೆಳಗಾವಿಯಲ್ಲಿ ಹೇಗಿದೆ ಕ್ರಮ..? ಡಿಡಿಪಿಐ, ಶಿಕ್ಷಕರು, ಮಕ್ಕಳು ಹೇಳುವುದೇನು..?
ಬೆಳಗಾವಿ: ಬೆಳಗಾವಿ ಜಿಲ್ಲೆಯ ಸೇರಿ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಗೆ ವಿಷ ಬೆರೆಸಿದ ಪ್ರಕರಣಗಳನ್ನು ಶಾಲಾ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಸುರಕ್ಷತೆಗೆ ನಿತ್ಯವೂ ಪಾಲಿಸಬೇಕಾದ 25 ಅಂಶಗಳನ್ನು ಪಟ್ಟಿ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಹೊಣೆಯನ್ನು ಮುಖ್ಯಶಿಕ್ಷಕರೇ ನಿಭಾಯಿಸಬೇಕು ಎಂದು ಕಟ್ಟು ನಿಟ್ಟಾಗಿ ಸೂಚಿಸಿದೆ. ಈ ಸಂಬಂಧ ಬೆಳಗಾವಿ ಜಿಲ್ಲೆಯಲ್ಲಿ ಯಾವ ರೀತಿ ಕ್ರಮ ವಹಿಸಲಾಗಿದೆ ಎಂಬ ಕುರಿತ ವಿವರ ಇಲ್ಲಿದೆ. ಹೌದು, ಶಾಲಾ ಮಕ್ಕಳ …
Read More »ಕುಖ್ಯಾತ ಅಂತಾರಾಜ್ಯ ಖದೀಮನ ಬಂಧನ: ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಕಾನ್ಸ್ಟೇಬಲ್ ಅಮಾನತು
ಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ನಿರಂತರವಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನ ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಲೀಂ ಆಲಿಯಾಸ್ ಬಾಂಬೆ ಸಲೀಂ ಬಂಧಿತ ಚೋರ. ಈತನಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ, ದುಬಾರಿ ಬೆಲೆಯ ಸೀರೆಗಳನ್ನ ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕಾನ್ಸ್ಟೇಬಲ್ ಕಣ್ತಪ್ಪಿಸಿ ಆತನ ಸಮವಸ್ತ್ರ ಧರಿಸಿ ಪತ್ನಿಗೆ ಸಲೀಂ ವಿಡಿಯೋ ಕರೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಈ ಸಂಬಂಧ ನಿರ್ಲಕ್ಷ್ಯದ ಆರೋಪದ …
Read More »ನಿಪ್ಪಾಣಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಿಪ್ಪಾಣಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ನಿಪ್ಪಾಣಿ ತಾಲ್ಲೂಕಿನ ಅಪ್ಪಾಚವಾಡಿ ಹಾಲಸಿದ್ಧನಾಥ ಸಭಾ ಭವನದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ …
Read More »ಸಂಘಟಿತ ಕಾರ್ಮಿಕರಿಗೆ ‘ಸ್ಮಾರ್ಟ್ ಕಾರ್ಡ್’ ವಿತರಿಸಿದ ಕಾಮಿಕ ಸಚಿವ ಸಂತೋಷ್ ಲಾಡ್
ಮೈಸೂರು: ರಾಜ್ಯದಲ್ಲಿ ಶೇ.83ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್, ಪೆಟ್ರೋಲ್ ಮೇಲೆ 50 ಪೈಸೆ ಸೆಸ್ ಹೆಚ್ಚಿಸಿ ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು …
Read More »ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ಜನೌಷಧಿ ನಿರ್ಬಂಧಿಸಲು ನಿರ್ಧರಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ 1417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ …
Read More »ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲು
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್ನ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ …
Read More »