ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ನೀಡಿದ್ದ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಇಂದು ಅರ್ಜಿಯ ತೀರ್ಪು ಪ್ರಕಟವಾಗಿದೆ. ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ 2024ರ ಜೂನ್ 11ರಂದು ನಟ ದರ್ಶನ್, ಪವಿತ್ರಾ ಗೌಡ …
Read More »Monthly Archives: ಆಗಷ್ಟ್ 2025
ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಅತಂತ್ರ
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಆದರೆ, ದೇಶದ ಹೆಮ್ಮೆಯ ಪ್ರತೀಕವಾದ ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಮಾತ್ರ ಅತಂತ್ರವಾಗಿದೆ. ಇಷ್ಟು ವರ್ಷವಾದರೂ ಅವರಿಗೆ ಸರಿಯಾದ ಕೂಲಿ ಸಿಗದೇ ಪರಿದಾಡುವಂತಾಗಿಗೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ನಾಳೆ ಆಗಸ್ಟ್ 15 ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಎಲ್ಲ ಕ್ಷೇತ್ರಗಳಲ್ಲಿ ಭಾರತ ಈಗ ಮುಂಚೂಣಿಯನ್ನು ಸಾಧಿಸಿದೆ. ನಾಳೆ ದೇಶಾದ್ಯಂತ ತ್ರಿವರ್ಣ ಧ್ವಜವನ್ನು ಹಾರಿಸಿ ಅದಕ್ಕೆ ಅತ್ಯಂತ …
Read More »ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು ಜೈಲು ನಿರ್ಮಾಣ: ಮೈತ್ರೇಯಿಣಿ ಗದಿಗೆಪ್ಪಗೌಡರ!!
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು ಜೈಲು ನಿರ್ಮಾಣ: ಮೈತ್ರೇಯಿಣಿ ಗದಿಗೆಪ್ಪಗೌಡರ!! ಸ್ವಾತಂತ್ರ್ಯೋವ ಸಂಭ್ರಮದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಸ್ವಾತಂತ್ರ್ಯಕ್ಕಾಗಿ ಹೊರಾಡುವುದು ಎಂದರೆ ದೇಶ ವಿರೋಧಿಗಳು ಬೆಳಗಾವಿ ಜಿಲ್ಲೆಯ ಕೊಡುಗೆ ಬಹಳಷ್ಟಿದೆ: ಮೈತ್ರೇಯಿಣಿ ಗದಿಗೆಪ್ಪಗೌಡರ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು 100 ವರ್ಷಗಳಿಂದೆ ಬ್ರಿಟಿಷರುಗಳು ಯಾಕೆ ಜೈಲು ನಿರ್ಮಾಣ ಮಾಡಿದ್ದರು ಎಂದು ಕರ್ನಾಟಕ ಸಾಹಿತ್ಯ ಅಕಾಡಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು. ಬೆಳಗಾವಿಯ …
Read More »ಶಾಸಕರ ಸರ್ಕಾರಿ ಶಾಲೆಗೆ ಟ್ಯೂಬ್ ಲೈಟ್ಸ್ ವಿತರಿಸಿದ ಲಯನ್ಸ್ ಕ್ಲಬ್ದೇಶದ ಭವಿಷ್ಯಕ್ಕೆ ಮಕ್ಕಳ ಕೊಡುಗೆ ಅಪಾರ ಖಾನಾಫುರ ಲಯನ್ಸ್ ಕ್ಲಬ್ ಸದಾ ಸಮಾಜ ಸೇವೆಯಲ್ಲಿ ಮುಂಚುಣಿ
ಶಾಸಕರ ಸರ್ಕಾರಿ ಶಾಲೆಗೆ ಟ್ಯೂಬ್ ಲೈಟ್ಸ್ ವಿತರಿಸಿದ ಲಯನ್ಸ್ ಕ್ಲಬ್ದೇಶದ ಭವಿಷ್ಯಕ್ಕೆ ಮಕ್ಕಳ ಕೊಡುಗೆ ಅಪಾರ ಖಾನಾಫುರ ಲಯನ್ಸ್ ಕ್ಲಬ್ ಸದಾ ಸಮಾಜ ಸೇವೆಯಲ್ಲಿ ಮುಂಚುಣಿ ವಿದ್ಯಾಭ್ಯಾಸಕ್ಕೆ ಬೆಳಕಿನ ಬೆಂಬಲಸಾಮಾಜಿಕ ಸೇವೆಯಲ್ಲಿ ಲಯನ್ಸ್ ಕ್ಲಬ್ ಮತ್ತೊಂದು ಹೆಜ್ಜೆ ಖಾನಾಪೂರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಓದಿಗೆ ಅಗತ್ಯವಾದ ಬೆಳಕಿನ ಕೊರತೆಯನ್ನು ನಿವಾರಿಸಲು ಲಯನ್ಸ್ ಕ್ಲಬ್ ಮುಂದಾಗಿದೆ. ವಿದ್ಯಾಭ್ಯಾಸಕ್ಕೆ ಅಡಚಣೆ ಆಗದಂತೆ ಶಾಲೆಗೆ ಹೊಸ ಟ್ಯೂಬ್ ಲೈಟ್ ಗಳನ್ನು ಒದಗಿಸುವ ಕಾರ್ಯ ಕೈಗೊಂಡಿದೆ. …
Read More »ಕಳಪೆ ಬೀಜ, ರಸಗೊಬ್ಬರ ಕೊರತೆ ನಡುವೆ ಸೋಯಾಬಿನ್ ಬೆಳೆಗೆ ಕೀಟಬಾಧೆ ಕೃಷಿ ಅಧಿಕಾರಿ ಎದುರು ಅಳಲು ತೊಡಿಕೊಂಡ ರೈತ; ಬೆಳೆ ಹಾನಿಗೆ ಪರಿಹಾರದ ಭರವಸೆ
ಕಳಪೆ ಬೀಜ, ರಸಗೊಬ್ಬರ ಕೊರತೆ ನಡುವೆ ಸೋಯಾಬಿನ್ ಬೆಳೆಗೆ ಕೀಟಬಾಧೆ ಕೃಷಿ ಅಧಿಕಾರಿ ಎದುರು ಅಳಲು ತೊಡಿಕೊಂಡ ರೈತ; ಬೆಳೆ ಹಾನಿಗೆ ಪರಿಹಾರದ ಭರವಸೆ ಒಟ್ಟು 1.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬೀನ ಬೆಳೆದ ರೈತ ಬೆಳಗಾವಿ ತಾಲೂಕಿನಲ್ಲಿ ವ್ಯಾಪಕವಾದ ಸಮಸ್ಯೆ ಕೃಷಿ ಅಧಿಕಾರಿ ಎದುರು ಅಳಲು ತೊಡಿಕೊಂಡ ರೈತರು ಬೆಳೆ ಹಾನಿಗೆ ಪರಿಹಾರದ ಭರವಸೆ ನೀಡಿದ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಕಳಪೆ ಬೀಜ ಮತ್ತು ರಸಗೊಬ್ಬರ ಕೊರತೆಯ ನಡುವೆಯೇ …
Read More »ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಚಿಕ್ಕೋಡಿ: 2019ರಲ್ಲಿ ಕೃಷ್ಣಾ ನದಿಯಿಂದ ಭೀಕರ ಪ್ರವಾಹ ಬಂದ ಸಂದರ್ಭದಲ್ಲಿ ಜನರ ಜೀವನಾಡಿಯಾಗಿದ್ದ ಕಾಡಾಪೂರದ ಗ್ರಾಮದ ರಸ್ತೆಯ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂಬ ಬೇಡಿಕೆ ಗ್ರಾಮಸ್ಥರದಾಗಿತ್ತು. ಹೀಗಾಗಿ 1.65 ಕೋಟಿ ರೂ. ಮೊತ್ತದಲ್ಲಿ ರಸ್ತೆ, ಬೀದಿದೀಪ, ಚರಂಡಿ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದಲ್ಲಿ 1.65 …
Read More »ಐನಾಪುರದಲ್ಲಿ ಸಿಪಿ ಐ ಸಂತೋಷ್ ಹಳ್ಳೂರ್ ಇವರಿಂದ ಗಣೇಶುಸ್ತವ ಶಾಂತಿ ಸಭೆ.
ಐನಾಪುರದಲ್ಲಿ ಸಿಪಿ ಐ ಸಂತೋಷ್ ಹಳ್ಳೂರ್ ಇವರಿಂದ ಗಣೇಶುಸ್ತವ ಶಾಂತಿ ಸಭೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರುವ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಗೃಹ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ಣಯ ಕೈಗೊಂಡಿದ್ದು, ಗಣೇಶನ ಆಗಮನ ದಿನ ಮತ್ತು ವಿಸರ್ಜನೆ ವೇಳೆ ಡಾಲ್ಬಿ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ, ಡಾಲ್ಬಿಯನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು ಎಂದು ಕಾಗವಾಡ ಹಾಗೂ ಅಥಣಿ ತಾಲ್ಲೂಕಿನ ಯಾವುದೇ ಗಣೇಶ ಮಂಡಳಿಗಳು …
Read More »ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹ
ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಕಳೆದ ನಾಲ್ಕು ದಿನದಿಂದ ಇಲ್ಲಿನ ಗ್ರಾಮಸ್ಥ ಸಚಿನ್ ಪಾಟೀಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನಲ್ಲಿ ರೈತರಿಗೆ ಬೆಳೆಸಾಲ ನೀಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಡಿಸಿಸಿ ಬ್ಯಾಂಕ್ ನಿಂದ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎನ್ನುವ ಆರೋಪ ಸಚಿನ …
Read More »ಧಾರವಾಡದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ…. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ.
ಧಾರವಾಡದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ…. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ. : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಆಶಾ ಕಾರ್ಯಕರ್ತೆಯರು ಧಾರವಾಡದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆ ಧರಣಿ ನಡೆಸುತ್ತಿದ್ದಾರೆ. ಸಿಎಂ ಅವರು ಆಶಾ …
Read More »ಮಹಿಳೆಯರ ಭದ್ರತೆ–ಧೈರ್ಯ ಬೆಳೆಸುವ ಜಾಗೃತಿ ಕಾರ್ಯ – ಪೊಲೀಸ್
ಮಹಿಳೆಯರ ಭದ್ರತೆ–ಧೈರ್ಯ ಬೆಳೆಸುವ ಜಾಗೃತಿ ಕಾರ್ಯ – ಪೊಲೀಸ್ ರಾಜ್ಯದ ಗೃಹ ಸಚಿವರು ಹಾಗೂ ಜಿಲ್ಲಾ ಪೊಲೀಸ್ ಪ್ರಮುಖರ ನಿರ್ದೇಶನದಂತೆ ಸರಕಾರ ಕೈಗೊಂಡ “ಮನೆ-ಮನೆಗೆ ಪೊಲೀಸ್” ಯೋಜನೆ ಅಡಿಯಲ್ಲಿ, ಅಥಣಿ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ ಹಳ್ಳೂರ ಹಾಗೂ ಕಾಗವಾಡ ಪಿಎಸ್ಐ ರಾಘವೇಂದ್ರ ಖೋತ ಅವರ ನೇತೃತ್ವದಲ್ಲಿ ಐನಾಪುರ ಪಟ್ಟಣದ ಮನೆಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು. ವಿಶೇಷವಾಗಿ ಮಹಿಳೆಯರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಬೆಳೆಸುವ ಕಾರ್ಯ ಮಾಡಿದರು. …
Read More »
Laxmi News 24×7