ಹುಕ್ಕೇರಿ : ಹುಕ್ಕೇರಿ ತಾಲೂಕಿನ ಸಹಕಾರಿ ಸಂಘಗಳನ್ನು 30 ವರ್ಷಗಳ ಬಂಧನದಿಂದ ಮುಕ್ತಿ ಮಾಡಲಾಗುವದು – ಅಣ್ಣಾಸಾಹೇಬ ಜೋಲ್ಲೆ ಹುಕ್ಕೇರಿ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಮತ್ತು ಆಡಳಿತ ಮಂಡಳಿಯವರು ಕಳೆದ 30 ವರ್ಷಗಳಿಂದ ಅನುಭವಿಸುತ್ತಿರುವ ತೊಂದರೆಗಳಿಗೆ ಮುಕ್ತಿ ನೀಡಲಾಗುವ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೋಲ್ಲೆ ಹೇಳಿದರು. ಸಂಕೇಶ್ವರ ನಗರದಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೋಲ್ಲೆ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೋಳಿ ನೇತೃತ್ವದಲ್ಲಿ ಜರುಗಿದ ಭಾರತೀಯ ಜನತಾ …
Read More »Monthly Archives: ಆಗಷ್ಟ್ 2025
ಗೋಕಾಕ ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಇಂದು ಗೋಕಾಕಿನ ಸುಪ್ರಸಿದ್ಧ ಹಾಸ್ಯ ಕಲಾವಿದ ಲಪಂಗ ರಾಜು ಅವರ ಚೊಚ್ಚಲ ಸಿನಿಮಾ ‘ಕಿಡ್ನಾಪ್ ಕಾವ್ಯಾ’ ಬಿಡುಗಡೆ
ಗೋಕಾಕ ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಇಂದು ಗೋಕಾಕಿನ ಸುಪ್ರಸಿದ್ಧ ಹಾಸ್ಯ ಕಲಾವಿದ ಲಪಂಗ ರಾಜು ಅವರ ಚೊಚ್ಚಲ ಸಿನಿಮಾ ‘ಕಿಡ್ನಾಪ್ ಕಾವ್ಯಾ’ ಬಿಡುಗಡೆ ಮಾಡಲಾಯಿತು. ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯ. ಈ ಚಿತ್ರವು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ. ಈ ವೇಳೆ ಶ್ರೀ ಸರ್ವೋತ್ತಮ ಜಾರಕಿಹೊಳಿ ಅವರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.
Read More »ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ*
*ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ* *ಶ್ರೀಮಠದ ಜಗದ್ಗುರು ಪಂಚಮಲಿಂಗೇಶ್ವರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಜಾರಕಿಹೊಳಿ- ಜೊಲ್ಲೆ* *ನಿಡಸೋಸಿ* (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. …
Read More »ಗೋದೊಳ್ಳಿ ಕನ್ನಡ ಪ್ರಾಥಮಿಕ ಶಾಲೆಯ ಎರಡು ಕೊಠಡಿ ಸೇರಿದಂತೆ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ
ಗೋದೊಳ್ಳಿ ಕನ್ನಡ ಪ್ರಾಥಮಿಕ ಶಾಲೆಯ ಎರಡು ಕೊಠಡಿ ಸೇರಿದಂತೆ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಗೋದೊಳ್ಳಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಯ ನೂತನ ಎರಡು ಶಾಲಾ ಕೊಠಡಿಗಳನ್ನು ಮತ್ತು ಸ್ಮಾರ್ಟ್ ಬೋರ್ಡ್ ಉದ್ಘಾಟನೆಯನ್ನು ಶಾಸಕ ವಿಠ್ಠಲ ಹಲಗೇಕರ ಅವರು ನೇರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಸ್ಮಾರ್ಟ್ ಬೋರ್ಡ್ ಮಕ್ಕಳಿಗೆ ಆಧುನಿಕ ತಂತ್ರಜ್ಞಾನ ಗುಣಮಟ್ಟದ ಶಿಕ್ಷಣ ನೀಡಲು ಸಹಾಯವಾಗುತ್ತದೆ ಇವತ್ತಿನ …
Read More »ನಂದಗಡದಲ್ಲಿ ಬಸ್ಸಿಗಾಗಿ ನರಕ ಯಾತನೆ… ವಿದ್ಯಾರ್ಥಿಗಳ-ಸಾರ್ವಜನಿಕರ ಗೋಳು ಕೇಳುವವರ್ಯಾರು?…
ಖಾನಾಪೂರ ತಾಲೂಕಿನ ನಂದಗಡದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಸ್ಸಿಗಾಗಿ ನರಕ ಯಾತನೆಯನ್ನು ಅನುಭವಿಸುತ್ತಿದ್ದು, ಇವರ ಕಷ್ಟ ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಯ ದುರ್ಲಕ್ಷ್ಯಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪ್ರತಿದಿನವೂ ಬಸ್ ಸಮಸ್ಯೆಯಿಂದ ನರಕಯಾತನೆ ಅನುಭವಿಸುತ್ತಿರುವುದು ಈಗ ಸಾಮಾನ್ಯ ದೃಶ್ಯವಾಗಿದೆ. ತಮ್ಮ ವಿದ್ಯಾಭ್ಯಾಸಕ್ಕಾಗಿ ಖಾನಾಪೂರ, ಬೆಳಗಾವಿ ಹಾಗೂ ಹಳಿಯಾಳದತ್ತ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಅಪಾಯದ ಹಾದಿಯಲ್ಲಿ ಪ್ರಯಾಣಿಸುವಂತಾಗಿದೆ. …
Read More »ಮಾದಕ ವಸ್ತು ಸೇವನೆ; ಮಟಕಾ ಆಟ… ನಾಲ್ವರ ವಿರುದ್ಧ ಕ್ರಮಕೈಗೊಂಡ ಬೆಳಗಾವಿ ಪೊಲೀಸರು…
ಮಾದಕ ವಸ್ತು ಸೇವನೆ; ಮಟಕಾ ಆಟ… ನಾಲ್ವರ ವಿರುದ್ಧ ಕ್ರಮಕೈಗೊಂಡ ಬೆಳಗಾವಿ ಪೊಲೀಸರು… ಮಾದಕ ವಸ್ತು ಸೇವಿಸಿ ಅಸಹಜ ವರ್ತನೆ ಮತ್ತು ಮಟಕಾ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದು, 1740 ರೂಪಾಯಿ ಹಣ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಮಹಾದ್ವಾರ ರಸ್ತೆಯ ಸಂಭಾಜೀ ಉದ್ಯಾನದ ಹತ್ತಿರ ಅಸಹಜವಾಗಿ ವರ್ತಿಸುತ್ತಿದ್ದ ಸಂತೋಸ್ ಲೋಹಾರ್ ಮತ್ತು ನವಜ್ಯೋತ್ ಭಾಟಿಯಾರನ್ನು ಮಾರ್ಕೇಟ್ ಪಿ ಎಸ್ ಐ …
Read More »12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್
ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ. ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ …
Read More »ಮತಕಳ್ಳತನದ ಆಘಾತಕಾರಿ ಅಪರಾಧ” ಕುರಿತಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸಭೆ
ಮತಕಳ್ಳತನದ ಆಘಾತಕಾರಿ ಅಪರಾಧ” ಕುರಿತಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಆಗಸ್ಟ್ 5 ರಂದು ಫ್ರೀಡಂಪಾರ್ಕ್ ನಲ್ಲಿ ನಮ್ಮ ನಾಯಕರಾದ Rahul Gandhi ಅವರ ನೇತೃತ್ವದಲ್ಲಿ ನಡೆಯಲಿರುವ “ಮತಗಳ್ಳತನ ವಿರೋಧಿ ಜನ ಸಮಾವೇಶ”ದ ಸ್ಥಳ ಪರಿಶೀಲನೆ ನಡೆಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಜನಾಕ್ರೋಶವಿದ್ದರೂ ಚುನಾವಣಾ ಅಕ್ರಮದ ಮೂಲಕ ಹೇಗೆ ಅಧಿಕಾರದ ಗದ್ದುಗೆ ಏರಿದರು ಎಂಬುದನ್ನು ಈ ಸಮಾವೇಶದಲ್ಲಿ …
Read More »