ಬಾಗಲಕೋಟೆ, ಆಗಸ್ಟ್ 03: ಬಾಗಲಕೋಟೆಯ (Bagalkote) ಕಲಾಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪ ಮೊಯ್ಲಿ (Veerappa Moily) ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಹಾಸಂಸ್ಥಾನ ಮಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಮತ್ತು ಡಾ.ಎಂ.ಎಂ. ಕಲಬುರ್ಗಿ ಪ್ರತಿಷ್ಠಾನದ ಸಂಚಾಲಕ ಪ್ರೊ.ವೀರಣ್ಣ ರಾಜೂರ ಮಧ್ಯೆ ವಾಗ್ವಾದ ನಡೆಯಿತು. ಪ್ರೊ.ವೀರಣ್ಣ ರಾಜೂರ ಅವರು ವೀರಶೈವ-ಲಿಂಗಾಯತ (Veerashaiva-Lingayat) ಪ್ರತ್ಯೇಕ ಧರ್ಮ ಎಂದು ವಾದಿಸಿದರೆ, ವೀರಶೈವ- ಲಿಂಗಾಯತ ಒಂದೇ ಧರ್ಮ ಎಂದು …
Read More »Monthly Archives: ಆಗಷ್ಟ್ 2025
ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ
ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಚ್ಚರಿಯ ವಿಚಾರ ಏನೆಂದರೆ ಸೋಮವಾರವೂ ಅನೇಕ ಶೋಗಳು ಸೋಲ್ಡ್ಔಟ್ ಆಗಿವೆ. ಕನ್ನಡದ ಸಿನಿಮಾ ಒಂದು ಈ ರೀತಿಯಲ್ಲಿ ಮೋಡಿ ಮಾಡುತ್ತಿರುವುದು ಇದೇ ಮೊದಲು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 56 ಸಾವಿರ ಮಂದಿ ವೋಟ್ ಮಾಡಿದ್ದು, 9.5 ರೇಟಿಂಗ್ ಪಡೆದುಕೊಂಡಿದೆ. ಈ ಚಿತ್ರದ ಅಬ್ಬರ ಇನ್ನೂ ಕೆಲ ವಾರ ಸಾಗುವ …
Read More »ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್
ರಾಯಚೂರು, ಆಗಸ್ಟ್ 03: ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ (Pocso Case) ಪತಿ ತಾತಪ್ಪನನ್ನು ರಾಯಚೂರು (Raichur) ಮಹಿಳಾ ಪೊಲೀಸರು ಬಂಧಿಸಿದ್ದಾರೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ (Child Marriage) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು. ಕೌಟುಂಬಿಕ ಕಲಹ ಹಿನ್ನೆಲೆ ಪತಿ ತಾತಪ್ಪನನ್ನು ಪತ್ನಿ ಕೊಲೆ ಮಾಡಲು ಯತ್ನಿಸಿದ್ದಳು ಎಂಬ ಆರೋಪ …
Read More »ನಾಳೆಯಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ರಸ್ತೆಗಿಳಿಯೋದು ಅನುಮಾನ
ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್ಆರ್ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ …
Read More »ಮಸೀದಿ ಎದುರಲ್ಲೇ ಯುವಕನ ಭೀಕರ ಕೊಲೆ:
ಕೊಪ್ಪಳ, ಆಗಸ್ಟ್ 04: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ (kill) ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ (Koppal) ನಗರದ ವಾರ್ಡ್ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್ ಎಂಬುವನಿಂದ ಗವಿಸಿದ್ದಪ್ಪ ನಾಯಕ್ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಮಾಡಿ ಶರಣಾದ ಆರೋಪಿ ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್ ನೇರವಾಗಿ …
Read More »10 ದಿನದ ಹಿಂದೆ ಪಿಜಿ ಸೇರಿದ್ದ ಕೇರಳ ಯುವತಿ ಮೇಲೆ ಮಾಲೀಕನಿಂದ ಅತ್ಯಾಚಾರ
ಬೆಂಗಳೂರು: ನಗರದಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಕಳೆದ 10 ದಿನಗಳ ಹಿಂದಷ್ಟೇ ಇಲ್ಲಿನ ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ಸೇರಿದ್ದ ಕೇರಳದ 20 ವರ್ಷದ ವಿದ್ಯಾರ್ಥಿನಿ ಮೇಲೆ ಅದರ ಮಾಲೀಕನೇ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಕೃತ್ಯಕ್ಕೂ ಮೊದಲು ಆತ ಯುವತಿಯ ಮೇಲೆ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್ ಎಂಬಾತನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ …
Read More »ಘಟಪ್ರಭಾ ಪಟ್ಟಣದಲ್ಲಿ ಬೀಫ್ ಮಾರಾಟ ಬಂದ
ಘಟಪ್ರಭಾ ಪಟ್ಟಣದಲ್ಲಿ ಬೀಫ್ ಮಾರಾಟ ಬಂದ ಘಟಪ್ರಭಾ: ಘಟಪ್ರಭಾ ಪಟ್ಟಣದಲ್ಲಿ ದನದ ಮಾಂಸ(ಬೀಫ್ ಮಾರಾಟ) ವ್ಯಾಪಾರಸ್ಥರು ಅಂಗಡಿಗಳು ಬಂದ ಮಾಡಿರುವ ದೃಶ್ಯ ಶುಕ್ರವಾರ ಮಧ್ಯಾಹ್ನದಿಂದ ಕಂಡು ಬಂದಿದೆ. ಗ್ರಾಹಕರು ದನದ ಮಾಂಸ ಖರೀದಿಗೆ ಎಂದು ಮಾರುಕಟ್ಟೆ ಹೋದಾಗ ಕಸಾಯಿ ಖಾನೆಯ ಅಂಗಡಿಗಳು ಸಂಪೂರ್ಣ ಬಂದಾಗಿದ್ದು ಕಂಡು ಮಾಂಸ ಪ್ರೀಯರು ನಿರಾಶಕರಾಗಿದ್ದಾರೆ. ಮಾಂಸ ಪ್ರೀಯರು ಅಂಗಡಿಕಾರರನ್ನು ವಿಚಾರಿಸಿದಾಗ ಮಾಂಸ(ಬೀಫ್) ವ್ಯಾಪಾರಸ್ಥರು ನಾವೆಲ್ಲರೂ ಸೇರಿ ಸುಮಾರು 15 ರಿಂದ 30 ದಿನಗಳ ವರೆಗೆ …
Read More »ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಭೇಟಿ.
ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ. ತಮಿಳುನಾಡು : ರಾಜ್ಯದ ಶ್ರೀಪೆರಂಬದೂರು ದಲ್ಲಿರುವ ಭಾರತದ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ತಮಿಳುನಾಡಿನಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕವು ಅವರ ಹತ್ಯೆ ನಡೆದ ಸ್ಥಳವಾದ ಶ್ರೀಪೆರಂಬದೂರಿನಲ್ಲಿದೆ. ಇದು ಮೇ 21, 1991 ರಂದು ಅಲ್ಲಿ …
Read More »ವಿದ್ಯುತ್ ಸಹಕಾರಿ ಸಂಘದ ನಿರ್ದೆಶಕರ ಮಿಂಚಿನ ಸಂಚಾರ ಸದಸ್ಯರಿಗೆ ಭರಪೂರ ಯೋಜನೆ.
ವಿದ್ಯುತ್ ಸಹಕಾರಿ ಸಂಘದ ನಿರ್ದೆಶಕರ ಮಿಂಚಿನ ಸಂಚಾರ ಸದಸ್ಯರಿಗೆ ಭರಪೂರ ಯೋಜನೆ. ಹುಕ್ಕೇರಿ ತಾಲೂಕಿನ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಸಮಿಪಿಸುತ್ತಿದ್ದಂತೆ ಹಾಲಿ ಆಡಳಿತ ಮಂಡಳಿ ಸದಸ್ಯರು ಗ್ರಾಮಿಣ ಪ್ರದೇಶಗಳಿಗೆ ತೇರಳಿ ತೋಟ ಪಟ್ಟಿಗಳಲ್ಲಿ ವಾಸಿಸುವ ಜನರಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ನೀಡುವ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಇತ್ತಿಚಿಗೆ ಮಾಜಿ ಸಂಸದ ರಮೇಶ ಕತ್ತಿ ಮತ್ತು ಎ ಬಿ ಪಾಟೀಲ ಗುಂಪು ಒಂದಡೆ ಮುಖಂಡರ ಮನೆ ಮನೆಗಳಿಗೆ …
Read More »ಮಹಿಳೆಯರು, ಯುವಕರು ಲಿಂಗಾಯತ ಧರ್ಮ ಬೆಳಸಬೇಕು
ಮಹಿಳೆಯರು, ಯುವಕರು ಲಿಂಗಾಯತ ಧರ್ಮ ಬೆಳಸಬೇಕು ಪೀರನವಾಡಿಯಲ್ಲಿ ಶ್ರಾವಣ ಮಾಸದ ನಿಮಿತ್ಯ ಪಾದಯಾತ್ರೆಗೆ ಚಾಲನೇ ನೀಡಿದ ಚಂದ್ರಶೇಖರ ಸ್ವಾಮಿಜಿ ಅಭಿಮತ!! ಲಿಂಗಾಯತ ಒಳ ಪಂಗಡಗಳು ಒಗ್ಗಟ್ಟಾಗಿದ್ದರೆ ನಾವು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ನಾವೇಲ್ಲರು ಒಂದು ಎಂದು ಮುಂದೆ ಸಾಗೋನ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮಿಜಿ ಹೇಳಿದರು ರವಿವಾರ ಬೆಳಗಾವಿಯ ಪೀರನವಾಡಿಯ ಗುರು ಬೀರೇಶ್ವರ ದೇವಸ್ಥಾನದಲ್ಲಿ ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ನಿಮಿತ್ಯ …
Read More »