ಐನಾಪುರದಲ್ಲಿ ಸಿಪಿ ಐ ಸಂತೋಷ್ ಹಳ್ಳೂರ್ ಇವರಿಂದ ಗಣೇಶುಸ್ತವ ಶಾಂತಿ ಸಭೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರುವ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಗೃಹ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ಣಯ ಕೈಗೊಂಡಿದ್ದು, ಗಣೇಶನ ಆಗಮನ ದಿನ ಮತ್ತು ವಿಸರ್ಜನೆ ವೇಳೆ ಡಾಲ್ಬಿ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ, ಡಾಲ್ಬಿಯನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು ಎಂದು ಕಾಗವಾಡ ಹಾಗೂ ಅಥಣಿ ತಾಲ್ಲೂಕಿನ ಯಾವುದೇ ಗಣೇಶ ಮಂಡಳಿಗಳು …
Read More »Monthly Archives: ಆಗಷ್ಟ್ 2025
ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹ
ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಕಳೆದ ನಾಲ್ಕು ದಿನದಿಂದ ಇಲ್ಲಿನ ಗ್ರಾಮಸ್ಥ ಸಚಿನ್ ಪಾಟೀಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನಲ್ಲಿ ರೈತರಿಗೆ ಬೆಳೆಸಾಲ ನೀಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಡಿಸಿಸಿ ಬ್ಯಾಂಕ್ ನಿಂದ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎನ್ನುವ ಆರೋಪ ಸಚಿನ …
Read More »ಧಾರವಾಡದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ…. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ.
ಧಾರವಾಡದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ…. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ. : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಆಶಾ ಕಾರ್ಯಕರ್ತೆಯರು ಧಾರವಾಡದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆ ಧರಣಿ ನಡೆಸುತ್ತಿದ್ದಾರೆ. ಸಿಎಂ ಅವರು ಆಶಾ …
Read More »ಮಹಿಳೆಯರ ಭದ್ರತೆ–ಧೈರ್ಯ ಬೆಳೆಸುವ ಜಾಗೃತಿ ಕಾರ್ಯ – ಪೊಲೀಸ್
ಮಹಿಳೆಯರ ಭದ್ರತೆ–ಧೈರ್ಯ ಬೆಳೆಸುವ ಜಾಗೃತಿ ಕಾರ್ಯ – ಪೊಲೀಸ್ ರಾಜ್ಯದ ಗೃಹ ಸಚಿವರು ಹಾಗೂ ಜಿಲ್ಲಾ ಪೊಲೀಸ್ ಪ್ರಮುಖರ ನಿರ್ದೇಶನದಂತೆ ಸರಕಾರ ಕೈಗೊಂಡ “ಮನೆ-ಮನೆಗೆ ಪೊಲೀಸ್” ಯೋಜನೆ ಅಡಿಯಲ್ಲಿ, ಅಥಣಿ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ ಹಳ್ಳೂರ ಹಾಗೂ ಕಾಗವಾಡ ಪಿಎಸ್ಐ ರಾಘವೇಂದ್ರ ಖೋತ ಅವರ ನೇತೃತ್ವದಲ್ಲಿ ಐನಾಪುರ ಪಟ್ಟಣದ ಮನೆಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು. ವಿಶೇಷವಾಗಿ ಮಹಿಳೆಯರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಬೆಳೆಸುವ ಕಾರ್ಯ ಮಾಡಿದರು. …
Read More »ಸ್ಟೈಲಿಶ್ ಲುಕ್ನೊಂದಿಗೆ ಬರಲಿದೆ ಕೈಗರ್ ಫೇಸ್ಲಿಫ್ಟ್
ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಎಸ್ಯುವಿಗಳ ಆಕರ್ಷಣೆ ನಿರಂತರವಾಗಿ ಹೆಚ್ಚುತ್ತಿದೆ. ಸ್ಟೈಲಿಶ್ ಲುಕ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ರಸ್ತೆಯಲ್ಲಿರುವ ಉಪಸ್ಥಿತಿ ಮತ್ತು ವೈಶಿಷ್ಟ್ಯಪೂರ್ಣ ಚಾಲನಾ ಅನುಭವವು ಎಸ್ಯುವಿಗಳಿಗೆ ಒಂದು ದೊಡ್ಡ ಗ್ರಾಹಕ ನೆಲೆಯನ್ನು ಸೃಷ್ಟಿಸಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಅನೇಕ ಪ್ರಮುಖ ಆಟೋಮೊಬೈಲ್ ಕಂಪನಿಗಳು ಸ್ಪರ್ಧಿಸುತ್ತಿವೆ ಮತ್ತು ಒಂದರ ನಂತರ ಒಂದರಂತೆ ಹೊಸ SUV ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ಈಗ ಎಸ್ಯುವಿ ವಿಭಾಗಕ್ಕೆ ಪ್ರವೇಶಿಸಲು ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಬಜೆಟ್ …
Read More »ರಾಜ್ಯದ ಮೆಡಿಕಲ್ ಹಾಸ್ಟೆಲ್ ಗಳಲ್ಲಿ ‘ಆತ್ಮಹತ್ಯೆ ನಿರೋಧಕ ಸಾಧನ’ ಅಳವಡಿಸಲು ಚಿಂತನೆ
ಬೆಂಗಳೂರು: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಮಿಮ್ಸ್)ಯ ಇಬ್ಬರು ವಿದ್ಯಾರ್ಥಿಗಳು ಕೇವಲ ಎರಡೇ ವಾರಗಳ ಅಂತರದಲ್ಲಿ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು. ಜುಲೈ 22ರಂದು ಎಂಬಿಬಿಎಸ್ ವಿದ್ಯಾರ್ಥಿನಿ ಭರತ್ ಯತ್ತಿನಮಣಿ (22) ಮತ್ತು ಆಗಸ್ಟ್ 2ರಂದು ನರ್ಸಿಂಗ್ ವಿದ್ಯಾರ್ಥಿನಿ ನಿಷ್ಕಲಾ (21) ಎಂಬವರು ಮೃತಪಟ್ಟಿದ್ದರು. ಈ ಘಟನೆಗಳು ರಾಜ್ಯದ ವೈದ್ಯಕೀಯ ಹಾಸ್ಟೆಲ್ಗಳಲ್ಲಿರುವ ಸೀಲಿಂಗ್ ಫ್ಯಾನ್ಗಳಲ್ಲಿ ಆತ್ಮಹತ್ಯೆ ನಿರೋಧಕ ಸಾಧನಗಳನ್ನು ಅಳವಡಿಸುವುದು ಮತ್ತು ಇತರೆ ಗಂಭೀರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ …
Read More »ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ.
ಬೆಂಗಳೂರು: “ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಚರ್ಚೆ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ವಿಜಯಪುರ ಜಿಲ್ಲೆಗೆ ಸರ್ಕಾರಿ ಅಭಿಯೋಜಕರಾಗಿ ವಕೀಲ ಸೈಯದ್ ಬಾಷಾ ಖಾದ್ರಿ ನೇಮಕ ಮಾಡಲಾಗಿದೆ. ಸೈಯದ್ ಬಾಷಾ ಖಾದ್ರಿ ಒಬ್ಬ ಕ್ರಿಮಿನಲ್, ಕೊಲೆಗಡುಕ. ಈತ ಕ್ರಿಮಿನಲ್ …
Read More »ಧರ್ಮಸ್ಥಳ ಪ್ರಕರಣದ ಬಗ್ಗೆ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ
ಧರ್ಮಸ್ಥಳ ಪ್ರಕರಣದ ಬಗ್ಗೆ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ಕೋಡಿಮಠದ ಶ್ರೀಗಳು ಭವಿಷ್ಯ: ಅರಸನ ಅರಮನೆಗೆ ಕಾರ್ಮೋಡ ಕವಿದಿದೆ, ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರಕ್ಕೆ ಭೇಟಿ.ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ, ಮುಂದಾಗುವ ಸಮಸ್ಯೆ ಅರಿತು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಯುದ್ಧಗಳು ಮುಂದುವರೆಯುತ್ತವೆ. ಮನಸ್ಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮುಂದೊಂದು ದಿನ ವಿಶ್ವವೇ ತಿರುಗಿ ನೋಡುವಂತಹ ಆಘಾತ ಭಾರತ …
Read More »79ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಶಾ ಪರೇಡ್ಗೆ ಇದೇ ಮೊದಲ ಬಾರಿ ಸಾರ್ವಜನಿಕರಿಗೆ ಇ – ಪಾಸ್ ವ್ಯವಸ್ಥೆ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ ಜೀಪ್ನಲ್ಲಿ ನಿಂತು ಪರೇಡ್ ವೀಕ್ಷಿಸಿ, ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಿಎಆರ್, ಗೋವಾ ಪೊಲೀಸ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕದಳ, ಶ್ವಾನದಳ …
Read More »ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ತನಿಖಾಧಿಕಾರಿಗೆ ಸೂಚಿಸಿದೆ. ಇದರಿಂದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಸದ್ಯಕ್ಕೆ ನಿರಾಳರಾಗಿದ್ದಾರೆ. ಪ್ರಕರಣ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಬೈರತಿ ಬಸವರಾಜ್ ಸಲ್ಲಿಸಿರುವ ಕ್ರಿಮಿನಲ್ …
Read More »