ಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್ ಮನೆ ಮತ್ತು ವಿದ್ಯಾರಣ್ಯಪುರ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ಮಹಜರು ನಡೆಸಿದ ಬಳಿಕ ಸ್ಫೋಟಕ ಸಂಗತಿಗಳು ಹೊರಬಿದ್ದಿವೆ. ಬುರುಡೆ ಸಿಕ್ಕಿದ್ದು, ಬುರುಡೆ ರಿಹರ್ಸಲ್ ನಡೆದಿದ್ದ ಬಗ್ಗೆ ರೋಚಕ ಸಂಗತಿಗಳು ಎಸ್ಐಟಿ ತನಿಖೆಯಿಂದ ಬಹಿರಂಗೊಂಡಿದೆ. ಬುರುಡೆ ಪ್ಲ್ಯಾನ್ಗೂ ಮುನ್ನ ವಿಡಿಯೋ ರೆಕಾರ್ಡ್ ನೂರಾರು ಶವ ಹೂತಿದ್ದೇನೆ. ಹೂತಿರುವ ಜಾಗ ತೋರಿಸುತ್ತೇನೆ ಎಂದು ಕೈಯಲ್ಲೊಂದು ಬುರುಡೆ ಹಿಡಿದುಕೊಂಡು ಬಂದಿದ್ದ …
Read More »Daily Archives: ಸೆಪ್ಟೆಂಬರ್ 2, 2025
ಮಹಿಳೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಮಾಜಿ ಪ್ರಿಯಕರ
ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಹಾಡಹಗಲೇ ತನ್ನ ಮಾಜಿ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿಯಲ್ಲಿ ಇಂದು ನಡೆಯಿತು. ಸುಮಾರು ಶೇ 80ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಂಬತ್ತಳ್ಳಿಯ ನಿವಾಸಿ ವನಜಾಕ್ಷಿ (28) ಮೃತರು. ಹಂತಕ ಮೆಳೆನಲ್ಲಸಂದ್ರದ ಕ್ಯಾಬ್ ಚಾಲಕ ವಿಠ್ಠಲ್ (52) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವನಜಾಕ್ಷಿ ಅವರನ್ನು ದಾಖಲಿಸಲಾಗಿತ್ತು. ಆದರೆ …
Read More »ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಬಂಧಿತನಾದ ಶಾಸಕ ವೀರೇಂದ್ರ ಪ್ರಕರಣದ ದಾಖಲೆ ಕೇಳಿ ಇಡಿ ಸಮನ್ಸ್: ಅನಿಲ್ ಗೌಡ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ. ತನಗೆ ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ -ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಬೆನಕನಹಳ್ಳಿ ಗ್ರಾಮದ ಧರ್ಮವೀರ ಸಂಭಾಜಿ ಗಣೇಶೋತ್ಸವ ಮಂಡಳಿಯ ಶ್ರೀ ಗಣೇಶನ ದರ್ಶನ್ ಪಡೆದುಕೊಂಡು ಆರತಿ ನೇರವೇರಿಸಿದರು ಈ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ನಾರಾಯಣ ಕಾಲಕುಂದ್ರಿ, ಸುರೇಶ್ ರಾಜೂರ್ಕರ್, …
Read More »
Laxmi News 24×7