ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ನಗರದಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. ವಶಕ್ಕೆ ಪಡೆದಿರುವ ಭೂಮಿಯ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ಎಂದು ಅಂದಾಜಿಸಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಭಾವಿಗಳಾದ ಕೆ.ಬಿ. ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ. ಮುನಿರಾಜು …
Read More »Daily Archives: ಸೆಪ್ಟೆಂಬರ್ 4, 2025
ಕುಂದಾಪುರದಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ
ಉಡುಪಿ: ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ …
Read More »
Laxmi News 24×7