ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ರೈತರಿಂದ ಪ್ರತಿಭಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ನೂರಾರು ರೈತರು ಐನಾಪೂರ ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಿಸಲು 140 ಏಕರೆ ಜಮೀನ ರಾಜ್ಯ ಸರ್ಕಾರ ತಮ್ಮ ವಶಕ್ಕೆ ತೆಗೆದುಕೊಂಡರು ಆದರೆ, 12 ವರ್ಷ ಕಳೆದರು ಜಮೀನಿಗೆ ನೀಡಬೇಕಾದ ಪರಿಹಾರ ನೀಡದೆ ಇರದ ಹಿನ್ನಲೆಯಲ್ಲಿ ನೂರಾರು ರೈತರು ತಮ್ಮ ಜಮೀನಗಳಲ್ಲಿ ಸರ್ಕಾರ ನಿರ್ಮಿಸಿದ ಕಾಲುವೆಯಲ್ಲಿ ಇಳಿದು ಸರ್ಕಾರ ವಿರುದ್ದ ಉಗ್ರ ಹೋರಾಟ ಮಾಡಿ ಆಕ್ರೋಶ …
Read More »Daily Archives: ಸೆಪ್ಟೆಂಬರ್ 7, 2025
ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಗೋವಾ ಮದ್ಯ ವಶ…
ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಗೋವಾ ಮದ್ಯ ವಶ… ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಐವತ್ತು ಬಾಕ್ಸ್ ಮದ್ಯ, ಕಾರು, ಬೈಕ್ ಸಮೇತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಜರುಗಿದೆ. ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ಬೆಳಗಾವಿ ತಾಲೂಕಿನ …
Read More »ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ
ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಚಂದ್ರ ಗೃಹಣ ಹಿನ್ನೆಲೆ ಆರಂಭದಿಂದ ಹಿಡಿದು ಮುಗಿಯೋವರೆಗೆ ಬಂದ್ ವೇದ ಪ್ರಾರಂಭ ಮಾಡೋ ಮೂಲಕ ಬಿಲ್ವಪತ್ರೆಯಿಂದ ಶಿವಲಿಂಗ ಮುಚ್ಚಲಾಗುತ್ತೆ ಚಂದ್ರಗೃಹಣ ಅವಧಿಯಲ್ಲಿ ತೀರ್ಥ ಪ್ರಸಾದ, ನವ್ಯದ್ಯ, ಪೂಜೆ ಸಂಪೂರ್ಣ ನಿಷಿದ್ಧ ಪುರಣಾ ಇತಿಹಾಸದಲ್ಲಿ ಉಲ್ಲೇಖ ಇರುವಂತಹ ಕಪಿಲಮುನಿಗಳ ತಪ್ಪಸ್ಸು ಮಾಡಿರುವ ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಕಪಿಲೇಶ್ವರ ದೇವಸ್ಥಾನವನ್ನು …
Read More »ಕಾರು, ಬೈಕ್, ಲಾರಿ ನಡುವೆ ಅಪಘಾತ: ಮೂವರು ಬಾಲಕರು ಸಾವು
ಚಾಮರಾಜನಗರ: ಲಾರಿ, ಕಾರು ಹಾಗೂ ಬೈಕ್ ನಡುವೆ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಬಾಲಕರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘನನೆಯಲ್ಲಿ ಚಾಮರಾಜನಗರದ ಕೆ.ಪಿ. ಮೊಹಲ್ಲಾದ ಮೆರಾನ್ (10) ಸ್ಥಳದಲ್ಲೇ ಮೃತಪಟ್ಟಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ಮೆರಾನ್ನ ಅಣ್ಣ ಫೈಜಲ್ ಹಾಗೂ ರಿಯಾಸ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಇನ್ನೋರ್ವ ಬಾಲಕ ಅದಾನ್ ಪಾಷಾ ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ, …
Read More »
Laxmi News 24×7