Breaking News

Daily Archives: ಸೆಪ್ಟೆಂಬರ್ 12, 2025

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು! ಬೆಂಗಳೂರು (ಸೆ.11): ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ವೆಂಕಟಾಚಲಪತಿ ಈ …

Read More »