Breaking News

Daily Archives: ಸೆಪ್ಟೆಂಬರ್ 14, 2025

ವಿರಸ ಮರೆತ ಜೋಡಿ, ಹಾರ ಬದಲಾಯಿಸಿಕೊಂಡು ಮತ್ತೆ ಒಂದಾದ ದಂಪತಿ

ಹಾಸನ/ಗಂಗಾವತಿ: ವಿಚ್ಛೇದನಕ್ಕೆ ಮುಂದಾಗಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ್ ಅದಾಲತ್​ನಲ್ಲಿ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿದ್ದಾರೆ. ಜಿಲ್ಲೆಯಲ್ಲಿ 5,83,545 ಇತರೆ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರು ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 42 ನ್ಯಾಯಾಲಯಗಳಲ್ಲಿ ಸಂಧಾನ ಪ್ರಕ್ರಿಯೆ ಜರುಗಿದ್ದು, ಉತ್ತಮ ಫಲಿತಾಂಶ ಹೊರಬಿದ್ದಿದೆ. ನ್ಯಾಯಾಲಯಗಳಲ್ಲಿ …

Read More »

ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ

ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್​ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಆರಂಭವಾಗಲಿದೆ. 16 ದಿನಗಳ ಕಾಲ ನಡೆಯಲಿರುವ ಈ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಲು ಎಲ್ಲಾ ಸಿದ್ಧತೆ ನಡೆದಿದೆ.‌ ಈ ಬಾರಿ ಕ್ಷಿಪ್ರ ಸಮಯದಲ್ಲಿ ಜಾತಿ ಗಣತಿ ನಡೆಸಲು ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಸಮೀಕ್ಷೆಯ ಕಾರ್ಯವಿಧಾನ ಹೇಗಿರಲಿದೆ ಎಂಬ ಸಮಗ್ರ ವರದಿ ಇಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7ರ …

Read More »

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ ಚಿಕ್ಕೋಡಿ:ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ಮುರಾರ್ಜಿ ದೇಸಾಯಿ ಹಾಸ್ಟೇಲ್ ನ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತ್ತು ಮಾಡಲಾಗಿದೆ.ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ತೊಂದರೆ …

Read More »