ಹಾಸನ: ಸೆಪ್ಟಂಬರ್ 15ರಂದು ಅಂದರೆ ನಾಳೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಾಸನದಲ್ಲಿ ಇಂದು ಬೈಕ್ ರ್ಯಾಲಿಗೆ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಸ್ವತಃ ಬೈಕ್ ಚಾಲನೆ ಮಾಡುವ ಮೂಲಕ ಇಂದು ಹಸಿರು ನಿಶಾನೆ ತೋರಿದರು. ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ “ನನ್ನ ಮತ ನನ್ನ ಹಕ್ಕು” ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ರ್ಯಾಲಿ ನಡೆಸಲಾಯಿತು. ರ್ಯಾಲಿ ಉದ್ಘಾಟಿಸಿ ಮಾತನಾಡಿದ ಅವರು, “ತಾಲ್ಲೂಕಿನಲ್ಲಿ …
Read More »Daily Archives: ಸೆಪ್ಟೆಂಬರ್ 15, 2025
ಗಮನ ಸೆಳೆಯುತ್ತಿದೆ ವಿಸ್ಮಯಕಾರಿ ಕೀಟ ಪ್ರಪಂಚ
ಧಾರವಾಡ: ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿ ಹಲವು ಬಗೆಯ ಮೇಳಗಳು ಗಮನ ಸೆಳೆಯುತ್ತಿವೆ. ಅದರಲ್ಲೂ ವಿಸ್ಮಯಕಾರಿ ಕೀಟ ಪ್ರಪಂಚ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಕೀಟದಲ್ಲಿ ಆಹಾರ, ಆಪರೇಷನ್ ಸಿಂದೂರ ಮಾದರಿ, ಕೀಟಾಭರಣಗಳನ್ನು ಸಹ ತಯಾರಿಸಲಾಗಿದೆ. ಮಿಡತೆ ಬರ್ಗರ್, ಹುಳು ಪ್ಯೂಪಾ ಸಲಾಡ್, ಸಿಕಾಡ ಡ್ರೈ, ಮಿಶದರ ಕೀಟಗಳ ಡ್ರೈ, ಮಿಡತೆ ಫ್ರೈ, ಸ್ಯಾಂಡ್ವೀಜ್, ಕಪ್ಪು ಸೈನಿಕ್, ಮಿಡತೆ ಮಸಾಲ, ಆಪರೇಷನ್ ಸಿಂದೂರದ ಮಾದರಿ, …
Read More »ಹೊಸಕೋಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಅಂತೆಯೇ ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆ ಬದುಕುಳಿದಿದ್ದಾರೆ. ಶಿವು (32), ಮಗಳು ಚಂದ್ರಕಳಾ (11), ಮಗ …
Read More »