ವಿಜಯಪುರ ಸೇರಿದಂತೆ ಬಾಗಲಕೊಟೆಯಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು ಇದೀಗ ಭಾರೀ ಮಳೆಗೆ ಬಾಗಲಕೊಟೆಯಲ್ಲಿ ಮನೆ ಕುಸಿದು ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಇಲಕಲ್ ತಾಲ್ಲೂಕಿನ ಗೊನಾಳ ಎಸ್ ಟಿ ಗ್ರಾಮದಲ್ಲಿ. ಯಂಕಣ್ಣ, ಹಾಗೂ ಬಾಗವ್ವ ಮಾದರ ಅವರ ಮನೆ ಸೇರಿದಂತೆ ಮೂರು ಮನೆಗಳ ಮೆಲ್ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮುಂಚಿತವಾಗಿ ಪರಿಣಾಮ ಅರಿತದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನೂ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು. ಜಿಲ್ಲಾಡಳಿತ ಹಾಗೂ ಗ್ರಾಮ …
Read More »Daily Archives: ಸೆಪ್ಟೆಂಬರ್ 18, 2025
ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ
ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ -ಖಾನಾಪೂರದ ಇನ್ ನ್ಯೂಸ್ ರಿಪೋರ್ಟರ್ ಅಲ್ತಾಫ್ ಮಹಮ್ಮದ್ ಇಕ್ಬಾಲ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಲಾ ಕೌಸ್ತುಭ ಸಂಸ್ಥೆ ದಾಂಡೇಲಿ ಅವರು ಹುಬ್ಬಳ್ಳಿಯ ನಿರಂಜನ ಹಾಲ್, ಸಿದ್ಧಾರೂಢ ಮಠ ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಕವಿಗೋಷ್ಠಿ ಸಮಾರಂಭದಲ್ಲಿ ವಿವಿಧ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು ಇದರಲ್ಲಿ ನಮ್ಮ ಇನ್ ನ್ಯೂಸ್ ಖಾನಾಪೂರ …
Read More »ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ.
ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ. – ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕ್ರತಿಯ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯವಾದದ್ದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಅವರು ಹೇಳಿದರು. ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ …
Read More »
Laxmi News 24×7