ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ. – ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ವಾರ್ಡ ನಂಬರ 10ರ ಶಿವಶಕ್ತಿ ನಗರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ 26 ಕುಟುಂಬಗಳು ಸೇರಿ ಅಂಜನೇಯ ನಗರದ 15 ಫಲಾನುಭವಿಗಳ ಕುಟುಂಬಕ್ಕೆ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಹಕ್ಕು ಪತ್ರ …
Read More »Daily Archives: ಸೆಪ್ಟೆಂಬರ್ 19, 2025
ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ
ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …
Read More »ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ
ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …
Read More »ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯ
ಬೆಳಗಾವಿ-* ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …
Read More »ತರಬೇತಿ ಇಲ್ಲ. ಶಾರ್ಟ್ಕಟ್ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ.
ತರಬೇತಿ ಇಲ್ಲ. ಶಾರ್ಟ್ಕಟ್ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ. ಹರಿಯಾಣದ ಬಮ್ಲಾ ಎಂಬ ಶಾಂತ ಹಳ್ಳಿಯಲ್ಲಿ, 23 ವರ್ಷದ ನಿಶಾ ಗ್ರೆವಾಲ್ AIR 51 ನೊಂದಿಗೆ UPSC CSE 2020 ಅನ್ನು ಪಾಸು ಮಾಡಿದಳು. ದೆಹಲಿಯ ತರಬೇತಿ ಕೇಂದ್ರಗಳಿಲ್ಲ. ಗೆಳೆಯರ ಒತ್ತಡವಿಲ್ಲ. ಕೇವಲ ಒಬ್ಬ ಅಧ್ಯಯನ ಪಾಲುದಾರ: ಅವಳ 83 ವರ್ಷದ ಅಜ್ಜ, ರಾಮ್ಫಾಲ್ ಗ್ರೆವಾಲ್. ನಿವೃತ್ತ ಗಣಿತ ಶಿಕ್ಷಕಿ, ದಾದಾಜಿ ಅವಳ …
Read More »