ಹುಬ್ಬಳ್ಳಿ: ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ – ಲಿಂಗಾಯತ ಅಂತ ಬರೆಯಿಸಿ ಎಂದು ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ನೇರೆದಿದ್ದ ನೂರಾರು ಸ್ವಾಮೀಜಿಗಳು ಏಕ ರೂಪದ ನಿರ್ಧಾರ ತಗೆದುಕೊಂಡಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ ವೀರಶೈವ – ಲಿಂಗಾಯತ ಏಕತಾ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ವೀರಶೈವ – ಲಿಂಗಾಯತ ಸಮಾಜ ಕವಲು ದಾರಿಯಲ್ಲಿದೆ. ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ …
Read More »