Breaking News

Daily Archives: ಸೆಪ್ಟೆಂಬರ್ 20, 2025

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ*

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿ.ಎಂ.ಸಿದ್ದರಾಮಯ್ಯ* *ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಬೇಸರ* *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ …

Read More »

ರಾಜ್ಯಕ್ಕೆ ಗೋವಾ ಅರಣ್ಯ ಸಚಿವರ ಭೇಟಿಕುಮ್ಕಿ ಆನೆ ನೀಡುವಂತೆ ಮನವಿ

ಬೆಂಗಳೂರು: ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ವಿಕಾಸಸೌಧದ ಸಚಿವರ ಕೊಠಡಿಯಲ್ಲಿಂದು ಭೇಟಿಯಾಗಿ ಕುಮ್ಕಿ ಆನೆ ನೀಡುವಂತೆ ಮನವಿ ಮಾಡಿದರು. ಗೋವಾದಲ್ಲಿ ಪುಂಡಾನೆಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಸಹಕಾರ ಕೋರಿದ್ದಾರೆ. ಪುಂಡಾನೆಗಳ ಹಾವಳಿ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಖಂಡ್ರೆ ಅವರಲ್ಲಿ ಮನವಿ ಮಾಡಿದರು. ಈ ಸಂಬಂಧ ಸಚಿವ ಖಂಡ್ರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. …

Read More »

ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ : ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ (ಬೆಳಗಾವಿ) : ಹಿಂದುಳಿದ ಆಯೋಗ ನಡೆಸುವ ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ, ಕಾಲಂ ನಂಬರ್ 0868 ಎಂದು ಇರಲಿದೆ. ಅದರಲ್ಲಿ ಪಂಚಮಸಾಲಿ ಸಮಾಜವೆಂದು ಬರೆಸಿ ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮಹಾಸಭಾ ಏನಾದರೂ ತೀರ್ಮಾನ ಮಾಡಲಿ, ಪಂಚಮಸಾಲಿಗಳು ಅದಕ್ಕೆ ಕಿವಿಗೊಡಬೇಡಿ, ಜಾತಿ ಜನಗಣತಿಯಲ್ಲಿ ನೀವು ಪಂಚಮಸಾಲಿಗಳೆಂದು ನಮೂದಿಸಿ ಎಂದಿದ್ದಾರೆ. ಸಂವಿಧಾನ ಬದ್ಧವಾಗಿ ಲಿಂಗಾಯತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳೇಯರಗುದ್ರಿ ಗ್ರಾಮದ ಶ್ರೀ ಶಿವಶರಣಿ ಹೇಮರಡ್ಡಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ‌ಮೊಳಗಿದ ಒಗ್ಗಟ್ಟಿನ ‌ಮಂತ್ರ: ನೂರಾರು ಸ್ವಾಮೀಜಿಗಳು ಭಾಗಿ: ಸಮಾಜದ ಒಡಕು ತೊಲಗಿಸಲು ಶಪಥ…!

ಹುಬ್ಬಳ್ಳಿ: ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ – ಲಿಂಗಾಯತ ಅಂತ ಬರೆಯಿಸಿ ಎಂದು ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ನೇರೆದಿದ್ದ ನೂರಾರು ಸ್ವಾಮೀಜಿಗಳು ಏಕ ರೂಪದ ನಿರ್ಧಾರ ತಗೆದುಕೊಂಡಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ ವೀರಶೈವ – ಲಿಂಗಾಯತ ಏಕತಾ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ವೀರಶೈವ – ಲಿಂಗಾಯತ ಸಮಾಜ ಕವಲು ದಾರಿಯಲ್ಲಿದೆ. ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ …

Read More »