Breaking News

Daily Archives: ಸೆಪ್ಟೆಂಬರ್ 26, 2025

ಕಳೆದುಹೋದ ಮೊಬೈಲನ್ನು ಹತ್ತೇ ನಿಮಿಷದಲ್ಲಿ ಹುಡುಕಿ ಕೊಟ್ಟ ಬೆಂಗಳೂರು ಪೊಲೀಸರು! ಯುವತಿಯ ಪೋಸ್ಟ್ ವೈರಲ್

ಬೆಂಗಳೂರು, ಸೆಪ್ಟೆಂಬರ್ 26: ಕಳೆದುಹೋದ ಮೊಬೈಲ್ ಫೋನ್ ಅನ್ನು ಬೆಂಗಳೂರಿನ (Bengaluru) ಮಹದೇವಪುರ ಪೊಲೀಸರು ಕೇವಲ 10 ನಿಮಿಷಗಳ ಅವಧಿಯಲ್ಲಿ ಹುಡುಕಿಕೊಟ್ಟ ಬಗ್ಗೆ ಯುವತಿಯೊಬ್ಬರು ಫೇಸ್​​ಬುಕ್​ನಲ್ಲಿ ಮಾಡಿರುವ ಪೋಸ್ಟ್ ಈಗ ವೈರಲ್ ಆಗುತ್ತಿದೆ. ಒಂದೆಡೆ, ಬೆಂಗಳೂರು ಪೊಲೀಸರ ವೃತ್ತಿಪರತೆ ಮತ್ತು ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದರೆ ಮತ್ತೊಂದೆಡೆ, ನಮ್ಮ ಸ್ವತ್ತುಗಳ ಬಗ್ಗೆ ಸಾರ್ವಜನಿಕ ಪ್ರದೇಶಗಳಲ್ಲಿ ಹೇಗೆ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಪೊಲೀಸರು ಮೊಬೈಲ್ ಹುಡುಕಿಕೊಟ್ಟ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆಬಿನಾ ಶ್ರೀಚಂದನ್ …

Read More »

ಅಂದು ಚಿನ್ನ, ಮುದ್ದು ಎಂದಿದ್ದ ಗಂಡ ನಿನ್ನೆ ಕೊಲ್ಲೋಕೆ ಹೋದ

ಆನೇಕಲ್, ಸೆಪ್ಟೆಂಬರ್​ 26: ಅಂದು ನೀನೇ ನನ್ನ ಚಿನ್ನ, ಮುದ್ದು ಎಂದಿದ್ದ ಗಂಡ ಮಂಜ (husband) ಇದೀಗ ಉಲ್ಟಾ ಹೊಡೆದಿದ್ದಾನೆ. ನಿನ್ನ ಕತೆ ಮುಗಿಸುತ್ತೇನೆ ಅಂತ ಸಂತು ಮನೆಗೆ ಎಂಟ್ರಿ ಕೊಟ್ಟಿದ್ದ ಮಂಜ, ಪತ್ನಿ ಲೀಲಾ ಮತ್ತು ಆಕೆಯ ಪ್ರಿಯಕರ ಸಂತು ಕಣ್ಣಿಗೆ ಕಾರದ ಪುಡಿ ಹಾಕಿ ಡೆಡ್ಲಿ ಅಟ್ಯಾಕ್ (Deadly Attack) ಮಾಡಿದ್ದಾನೆ. ಮಂಜನಿಂದ ಹಲ್ಲೆಗೊಳಾದ ಸಂತುಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸೇರಿದ್ದಾರೆ. ಅತ್ತ ಲೀಲಾ ಜಸ್ಟ್ ಮಿಸ್​​ ಆಗಿದ್ದಾರೆ. ಸಂತು-ಲೀಲಾ ಮೇಲೆ ಡವ್ ಮಂಜ …

Read More »

ನಮ್ಮ ಕ್ಲಿನಿಕ್​ನಲ್ಲಿ ಇಲಿ, ಹೆಗ್ಗಣಗಳಿಗೂ ಸಿಗುತ್ತೆ ಔಷಧ! ಅರ್ದ ಮೂಟೆ ಐವಿ ಫ್ಲೂಯಿಡ್ ಖಾಲಿ ಮಾಡಿದ ಹೆಗ್ಗಣಗಳು

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನಲ್ಲಿ (Bengaluru) ನಮ್ಮ ಕ್ಲಿನಿಕ್​ಗಳಲ್ಲಿ (Namma Clinic) ಸಮಸ್ಯೆಗಳ ಆಗರವೇ ಇದೆ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದಂತೆಈ ವೇಳೆ ಹಲವು ಕಡೆಗಳಲ್ಲಿ ನಮ್ಮ ಕ್ಲಿನಿಕ್​​ಗಳಲ್ಲಿ ಔಷಧಗಳ ಕೊರತೆ, ಸಿಬ್ಬಂದಿಗೆ ವೇತನ ಪಾವತಿ ಆಗದೇ ಇರುವುದು ಸೇರಿ ನಾನಾ ಸಮಸ್ಯೆಗಳು ಗಮನಕ್ಕೆ ಬಂದಿವೆ. ಮತ್ತಿಕೆರೆ ನಮ್ಮ ಕ್ಲಿನಿಕ್​ನಲ್ಲಿ ಇಲಿ ಹಾಗೂ ಹೆಗ್ಗಣಗಳ ಹಾವಳಿ ಕಂಡು ಬಂದಿದ್ದು ಅವ್ಯವಸ್ಥೆಗಳ ಆಗಾರವಾಗಿತ್ತು. ಅರ್ಧ ಮೂಟೆಯಷ್ಟು ಐವಿ ಫ್ಲೂಯಿಡ್, ಆರ್​​​​ಎಲ್​​ಗಳನ್ನು ಇಲಿಗಳು ಹಾಳು ಮಾಡಿರುವುದು ಕಂಡುಬಂದಿದೆ. ಗಾಂಧಿನಗರ ಕ್ಷೇತ್ರದ ಓಕಳಿಪುರಂನಲ್ಲಿ …

Read More »

ಉತ್ತರ ಕರ್ನಾಟಕದ ಕಾಮಧೇನು, ಕಲ್ಪವೃಕ್ಷವಾಗಿರುವ ಕೆಎಂಸಿಆರ್‌ಐ ಬೆಳೆದು ಬಂದ ಬಗೆ ಹೇಗಿದೆ? ಇದರ ಹೆಸರಿನ ಹಿಂದಿದೆ ಐಕ್ಯತೆಯ ಮಂತ್ರ

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಕೆಎಂಸಿ-ಆರ್​ಐ) ಉತ್ತರ ಕರ್ನಾಟಕ ಭಾಗದ ಬಡವರ ‘ಸಂಜೀವಿನಿ’ ಎಂದೇ ಖ್ಯಾತಿ ಪಡೆದಿದೆ. ಈ ಭಾಗದ 8-10 ಜಿಲ್ಲೆಗಳ ಬಡ ರೋಗಿಗಳ ಪಾಲಿಗೆ ವರದಾನವಾಗಿರುವ ಸಂಸ್ಥೆ ಬೆಳೆದು ಬಂದ ಬಗೆ ರೋಚಕ. ಹಂತಹಂತವಾಗಿ ಬೆಳೆದು ಹೆಸರು ಬದಲಿಸಿಕೊಳ್ಳುವುದರ ಜೊತೆಗೆ ಮಹತ್ತರ ಮೈಲುಗಲ್ಲು ಸ್ಥಾಪಿಸಿದೆ. 1957ರ ಸೆ.6ರಂದು ವೈದ್ಯಕೀಯ ಮಹಾವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ (ಕೆಎಂಸಿ), 1960–70ರ ವೇಳೆಗೆ ದೇಶದಲ್ಲೇ …

Read More »