ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ದೊಡ್ಡ ಮತ ಕಳ್ಳತನ (Vote Scam) ನಡೆದಿದೆ ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು ಭಾರಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡಿದ್ದರು. ಇತ್ತೀಚೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ. ಮತದಾರರ …
Read More »Monthly Archives: ಸೆಪ್ಟೆಂಬರ್ 2025
ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ.
ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಮಶೆಟ್-ಕೊಳಮಾಲ ಗ್ರಾಮದ ನಿವಾಸಿ ಆಗಿರುವ ದೊಂಡು ವರಕ ಮತ್ತು ಅವನ ತಮ್ಮನ ನಡುವೆ ಹಿರಿಯರ ಕಾಲದ ದೇವರ ತೆಂಗಿನಕಾಯಿ ಸಲುವಾಗಿ ಜಗಳವಾಗಿತ್ತು. ಅದು ಇತ್ಯರ್ಥವಾದ ನಂತರವೂ ಕೋಪದಿಂದ ಅಣ್ಣನೊಬ್ಬ ತನ್ನ ತಮ್ಮನ ಹೆಂಡತಿ ಭಾಗ್ಯಶ್ರಿಯನ್ನು ಕಬ್ಬಿಣದ ಪಿಕಾಸಿಯಿಂದ ಹೊಡೆದು ಕೊಂದು ಪರಾರಿಯಾಗಿದ್ದು, ಮೂರು ದಿನಗಳ …
Read More »ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಬೆಳಗಾವಿ: ನಗರದ ಸಿವಿಲ್ ಆಸ್ಪತ್ರೆಯ ಐಎಮ್ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್ ಫೌಂಡೇಶನ್ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …
Read More »ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ
ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ಬಿಹಾರ ಸಿಎಂಗೆ ಮನವಿ ಫೆಬ್ರವರಿ 12 ರಂದು ರಾಷ್ಟ್ರವ್ಯಾಪಿ ಆಂದೋಲನ ಮಹಾಬೋಧಿ, ಮಹಾ ವಿಹಾರ, ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಟ್ಟು ಕೊಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿಂದು ಭಾರತೀಯ ಬೌದ್ಧ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬುಧವಾರ ಬೆಳಗಾವಿ …
Read More »ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ |
ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ | ಕನ್ನಡ ಚಲನಚಿತ್ರದಲ್ಲಿ ಬೆಳೆಯಲು ಸಾಕಷ್ಟು ಕಷ್ಟ ಇದೆ. ಇದೇ ಸೆ.19 ರಂದು ರಾಜ್ಯಾದ್ಯಂತ ಜೊತೆಯಾಗಿ ಹಿತವಾಗಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ನಟ ಅಗಸ್ತ್ಯ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉತ್ತರ ಕರ್ನಾಟಕದ ಚಲನಚಿತ್ರ ಎಂದರೆ ಬೇರೆ ದೃಷ್ಟಿಕೋನದಿಂದ ನೋಡುತ್ತಾರೆ. ಜೊತೆಯಾಗಿ ಹಿತವಾಗಿ ಕನ್ನಡ ಚಲನಚಿತ್ರ ತಂದೆ, ಮಗನ ಬಾಂಧವ್ಯದ ಕುರಿತು ಹಾಗೂ …
Read More »ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |
ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …
Read More »ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ |
ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ | ಹಿಂದೂ ಜಾತಿಗಳ ನಡುವೆ ಕ್ರಿಶ್ಚಿಯನ್ ಸೇರಿಸಿ ಸರಕಾರ ಧರ್ಮ ಒಡೆಯುವ ಹುನ್ನಾರ ನಡೆಸಿದೆ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಬುಧುವಾರ ಗಾಂಧಿ ಭವನದಲ್ಲಿ ಹಿಂದೂ ಜಾಗೃತ ವೇದಿಕೆ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜಾತಿ ಗಣತಿಯಲ್ಲಿ ಎಲ್ಲ ಹಿಂದೂ ಸಮಾಜದಲ್ಲಿ ಕ್ರಿಶ್ಚಿಯನ್ ಸಮಾಜ ಸೇರಿಸಿ ಹುಚ್ಚು ಸಾಹಸ ಮಾಡಿದೆ. ಹಿಂದೂ …
Read More »ಚಡಚಣದಲ್ಲಿ ಅತಿದೊಡ್ಡ ಬ್ಯಾಂಕ್ ದರೋಡೆ: SBI ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ
ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ: ಮುಖಕ್ಕೆ ಮುಸುಕು ಹಾಕಿಕೊಂಡು ಹಾಗೂ ಮಿಲಿಟರಿ ಮಾದರಿ ಬಟ್ಟೆ ಹಾಕಿಕೊಂಡು ಬಂದ ದರೋಡೆಕೋರರು ಚಡಚಣ ಪಟ್ಟಣದ ಎಸ್ಬಿಐ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ …
Read More »ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿ ಕಾಲಂ ಗೊಂದಲ
ಬೆಂಗಳೂರು: ಜಾತಿ ಗಣತಿ ಇದೇ ಸೆ. 22ರಿಂದ ಆರಂಭವಾಗಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ಸಕಲ ಸಿದ್ಧತೆ ನಡೆಸಿದೆ. ಈ ಮಧ್ಯೆ ಜಾತಿ ಪಟ್ಟಿಯಲ್ಲಿ ಮತಾಂತರಿತ ಕ್ರಿಶ್ಚಿಯನ್ ಧರ್ಮದೊಂದಿಗೆ ಮೂಲ ಜಾತಿಯನ್ನು ಪ್ರತ್ಯೇಕವಾಗಿ ತೋರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಏನಿದು ಜಾತಿ ಪಟ್ಟಿಯಲ್ಲಿನ ಮತಾಂತರ ಜಾತಿ ಕಾಲಂ ವಿವಾದ ಎಂಬ ವರದಿ ಇಲ್ಲಿದೆ. ಸೆ.22 ರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮತ್ತೊಂದು ಸಾಮಾಜಿಕ …
Read More »ಮಲಮಗಳನ್ನು ಕಟ್ಟಡದ ಮೇಲಿಂದ ತಳ್ಳಿ ಕೊಲೆಗೈದ ಮಲತಾಯಿ; ಆಸ್ತಿಗಾಗಿ ಕೃತ್ಯ!
ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ಇಲ್ಲಿನ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ. ಈ ಸಂಬಂಧ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ …
Read More »
Laxmi News 24×7