ಅಂಕೋಲಾ(ಉತ್ತರ ಕನ್ನಡ): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಅವರ್ಸಾದಲ್ಲಿ ವಿಶೇಷವಾಗಿ ನಿರ್ಮಾಣಗೊಂಡ ಆರ್ಸಿಬಿ ಗಣಪ ಜನಮನ ಸೂರೆಗೊಳ್ಳುತ್ತಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಪಕ್ಕ ಬಸ್ ಏರಿ ಕಪ್ ಹಿಡಿದು ಗಣೇಶ ನಿಂತಿದ್ದು, ಈ ಹಿಂದೆ ರಾಜ್ಯದಾದ್ಯಂತ ನಡೆದ ಸಂಭ್ರಮಾಚರಣೆಯನ್ನು ಮತ್ತೆ ಮರುಕಳಿಸುವಂತೆ ಮಾಡಲಾಗಿದೆ. ಅಂಕೋಲಾ ಅವರ್ಸಾದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಸಾರ್ವಜನಿಕ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. …
Read More »Monthly Archives: ಸೆಪ್ಟೆಂಬರ್ 2025
ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.. ಸಹೋದರನಿಂದಲೇ ಕೃತ್ಯ!
ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ …
Read More »
Laxmi News 24×7