ರಷ್ಯಾ ನೆಲದಲ್ಲಿ ವಿಜಯಪುರದ ಯುವತಿ `ಶಿಫಾ’ ವಿಶ್ವಶಾಂತಿ ಸಂದೇಶ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ಮಯನ್ಮಾರ್ ರಾಷ್ಟçಪತಿ, ಅರ್ಮೇನಿಯಾ …
Read More »Daily Archives: ಅಕ್ಟೋಬರ್ 1, 2025
ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು
ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು ಎಂ.ಕೆ.ಹುಬ್ಬಳ್ಳಿ:ಎಂ.ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಪ್ಯಾನಲ್ನ ನಿರ್ದೇಶಕರು ಮಂಗಳವಾರ ಸಭೆ ಸೇರಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ ಮತ್ತು ಪುನಶ್ಚೇತನ ಕುರಿತು ಚರ್ಚಿಸಿದರು. ನೂತನ ನಿರ್ದೇಶಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ಮೊದಲು ವಿಘ್ನ ವಿನಾಶಕ ಶ್ರೀ ಗಣಪತಿ ಹಾಗೂ ಈ ಭಾಗದ ಶಕ್ತಿದೇವತೆ …
Read More »ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ
ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ …
Read More »ಈ ನಾಡದೇವಿ ಮೂರ್ತಿ ನೋಡಿದ್ರೆ ಮೈ ಜುಮ್ ಎನ್ನೋದಂತು ಗ್ಯಾರಂಟಿ: ಕಣ್ಮುಂದೆ ಸಿಂಹದ ಸವಾರಿ ಹೊರಟು ಪ್ರತ್ಯಕ್ಷವಾದಂತೆ ಕಾಣುವ ಜಗನ್ಮಾತೆ
ಈ ನಾಡದೇವಿ ಮೂರ್ತಿ ನೋಡಿದ್ರೆ ಮೈ ಜುಮ್ ಎನ್ನೋದಂತು ಗ್ಯಾರಂಟಿ: ಕಣ್ಮುಂದೆ ಸಿಂಹದ ಸವಾರಿ ಹೊರಟು ಪ್ರತ್ಯಕ್ಷವಾದಂತೆ ಕಾಣುವ ಜಗನ್ಮಾತೆ ನವರಾತ್ರಿಯ ಸಂದರ್ಭದಲ್ಲಿ ನಾಡದೇವಿ ಮೂರ್ತಿಗಳನ್ನು ವೀಕ್ಷಿಸಿ ಕಣ್ತುಂಬಿಕೊಳ್ಳುವದೇ ಒಂದು ಮಹಾದಾನಂದ. ನಾಡದೇವಿ ಅಂದದ ಮೂರ್ತಿಗಳು ಭಕ್ತರ ಭಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಇಲ್ಲೊಂದ ನಾಡದೇವಿ ಮೂರ್ತಿಯು ನೋಡಲು ಅತಿ ಸುಂದರ, ರಮಣೀಯವಾಗಿದೆ. ಸಿಂಹದ ಮೇಲೆ ಜಗನ್ಮಾತೆ ಸವಾರಿ ಹೊರಟಿದ್ದಾಳೇನೊ ಎನ್ನುವ ಭಾವನೆ ಮೂಡಿಸುತ್ತಿದೆ. ಈ ಮೂರ್ತಿ ನೋಡಲು ಹಲವು ಭಕ್ತರು …
Read More »ಕಾರ್ಗತ್ತಲಲ್ಲಿದ್ದ ಕುಗ್ರಾಮದ ಜನರನ್ನು ಗೋವಾಗೆ ಕರೆದೊಯ್ದು ಸಮೀಕ್ಷೆ
ಕಾರವಾರ(ಉತ್ತರ ಕನ್ನಡ): ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕುಗ್ರಾಮವೊಂದರ ಜನರ ಗೋಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಅಧಿಕಾರಿಗಳ ಕಿವಿ ತಲುಪಿದೆ. ಇಂಟರ್ನೆಟ್ ಇಲ್ಲದ ಕಾರಣ, ಮೂಲಭೂತ ಸೌಕರ್ಯದಿಂದ ವಂಚಿರಾದ ಗ್ರಾಮಸ್ಥರನ್ನು ಅಧಿಕಾರಿಗಳು ಪಕ್ಕದ ಗೋವಾ ರಾಜ್ಯಕ್ಕೆ ಕೊಂಡೊಯ್ದು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು, ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕಾರವಾರ ತಾಲೂಕಿನ ಘೋಟೆಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮರಗಾಂವ್ ಎಂಬ ಕುಗ್ರಾಮದ ಜನರ ಗೋಳು ಇದೀಗ ಅಧಿಕಾರಿಗಳ …
Read More »ಕಾಂಗ್ರೆಸ್ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್
ಕಾಂಗ್ರೆಸ್ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್ ಬೆಂಗಳೂರು: ಕಾಂಗ್ರೆಸ್ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿದ್ದು, ಆ ನಂತರ ಸಿಎಂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ …
Read More »ದಕ್ಷಿಣದಿಂದ ಉತ್ತರ ಕರ್ನಾಟಕಕ್ಕೆ ವಿಸ್ತರಿಸಿದ ದಸರಾ ಬೊಂಬೆ ಪ್ರದರ್ಶನ
ಹಾವೇರಿ: ದಸರಾ ಹಬ್ಬದ ವೇಳೆ ಮನೆಗಳಲ್ಲಿ ಬೊಂಬೆ ಕೂರಿಸುವ ಸಂಪ್ರದಾಯ ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಹಿಂದಿನಿಂದಲೂ ಇದೆ. ಉತ್ತರ ಕರ್ನಾಟಕದಲ್ಲಿ ಈ ಪದ್ಧತಿ ಇಲ್ಲ. ಆದರೆ ಶಿಗ್ಗಾಂವಿ ತಾಲೂಕು ಬಂಕಾಪುರದ ಗೃಹಿಣಿಯೊಬ್ಬರು ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸುವ ಮೂಲಕ ದಕ್ಷಿಣ ಕರ್ನಾಟಕದ ಸಂಪ್ರದಾಯವನ್ನು ಉತ್ತರ ಕರ್ನಾಟಕಕ್ಕೆ ಪರಿಚಯಿಸಿದ್ದಾರೆ. ಅಂದಹಾಗೆ ಅವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ. ಅಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋಗುವ ಮಹಿಳೆಗೆ ತವರು ಮನೆಯಿಂದ ಬೊಂಬೆ ನೀಡುವ ಸಂಪ್ರದಾಯವಿದೆ. …
Read More »ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಜನರಲ್ ವಾರ್ಡ್ನಲ್ಲಿ ವಿಶ್ರಾಂತಿ …
Read More »