ಬೆಂಗಳೂರು: ಕೈದಿಗಳ ಜೈಲು ಐಡಿ (ಗುರುತಿನ ಚೀಟಿ)ಯೊಂದಿಗೆ ಆಧಾರ್ ನಂಬರ್ ಜೋಡಿಸುವ ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯದ ಜೈಲುಗಳಲ್ಲಿ ಹಿನ್ನಡೆ ಉಂಟಾಗಿದೆ. ಟ್ರ್ಯಾಕ್ ಆಗುವ ಭಯದಿಂದ ಆಧಾರ್ ನಂಬರ್ ನೀಡದೆ ಕೈದಿಗಳು ಕಳ್ಳಾಟವಾಡುತ್ತಿದ್ದಾರೆ. ಆಧಾರ್ ಲಿಂಕ್ ಕಡ್ಡಾಯಗೊಳಿಸುವ ಕುರಿತು ರಾಜ್ಯ ಸರ್ಕಾರವೇ ಸ್ಪಷ್ಟ ಮಾರ್ಗಸೂಚಿ ರೂಪಿಸಿದರೆ ಸೂಕ್ತ ಎಂದು ಜೈಲಾಧಿಕಾರಿಗಳ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಜೈಲಲ್ಲಿರುವ ಕೈದಿಗಳು ಮತ್ತು ಅವರ ಭೇಟಿಗೆ ಬರುವ ಸಂದರ್ಶಕರ ಆಧಾರ್ ದೃಢೀಕರಣ ಕಡ್ಡಾಯಗೊಳಿಸಿ 2023ರಲ್ಲೇ ಕೇಂದ್ರ …
Read More »
Laxmi News 24×7