ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ರಾಜ್ಯ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಕಣಿಗಲ್ ಕೈ ಶಾಸಕ ಡಾ. ರಂಗನಾಥ್ ನಿನ್ನೆ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸ್ಥಾನಗಳನ್ನು ಪಡೆದಿರುವುದರ ಹಿಂದೆ …
Read More »Daily Archives: ಅಕ್ಟೋಬರ್ 3, 2025
ಉದ್ಘಾಟನೆಗೂ ಮುನ್ನವೇ ಕುಸಿದ ಕಾರವಾರ ನೂತನ ಆಸ್ಪತ್ರೆ ರೂಫ್
ಕಾರವಾರ (ಉತ್ತರ ಕನ್ನಡ) : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಹುದಿನದ ಕನಸು ಕಾಣುತ್ತಿದ್ದ ಉತ್ತರಕನ್ನಡದ ಜನರಿಗೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುಮಾರು ₹190 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡವು ಕೊಂಚಮಟ್ಟಿಗೆ ನಿರಾಳತೆ ನೀಡಿತ್ತು. ಆದರೆ, ಈ ಅತ್ಯಾಧುನಿಕ ಸ್ಪರ್ಶದ ಕಟ್ಟಡದ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಕೇಳಿಬರುತ್ತಿದ್ದ ಕಳಪೆ ಕಾಮಗಾರಿಯ ಆರೋಪಕ್ಕೆ ಇದೀಗ ಸ್ಪಷ್ಟ ಪುಷ್ಟಿ ದೊರೆತಿದೆ. ಆಸ್ಪತ್ರೆ ಕಟ್ಟಡ ಉದ್ಘಾಟನೆಗೂ ಮುನ್ನವೇ ಕಟ್ಟಡದ ಒಂದು …
Read More »