Breaking News

Daily Archives: ಅಕ್ಟೋಬರ್ 3, 2025

ಅಧಿಕಾರ ಹಸ್ತಾಂತರ ಹೇಳಿಕೆ: ರಂಗನಾಥ್, ಎಲ್.ಆರ್. ಶಿವರಾಮೇಗೌಡಗೆ ನೋಟಿಸ್

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್​ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ರಾಜ್ಯ ಕಾಂಗ್ರೆಸ್​ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಕಣಿಗಲ್ ಕೈ ಶಾಸಕ ಡಾ. ರಂಗನಾಥ್ ನಿನ್ನೆ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸ್ಥಾನಗಳನ್ನು ಪಡೆದಿರುವುದರ ಹಿಂದೆ …

Read More »

ಉದ್ಘಾಟನೆಗೂ ಮುನ್ನವೇ ಕುಸಿದ ಕಾರವಾರ ನೂತನ ಆಸ್ಪತ್ರೆ ರೂಫ್

ಕಾರವಾರ (ಉತ್ತರ ಕನ್ನಡ) : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಹುದಿನದ ಕನಸು ಕಾಣುತ್ತಿದ್ದ ಉತ್ತರಕನ್ನಡದ ಜನರಿಗೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುಮಾರು ₹190 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡವು ಕೊಂಚಮಟ್ಟಿಗೆ ನಿರಾಳತೆ ನೀಡಿತ್ತು. ಆದರೆ, ಈ ಅತ್ಯಾಧುನಿಕ ಸ್ಪರ್ಶದ ಕಟ್ಟಡದ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಕೇಳಿಬರುತ್ತಿದ್ದ ಕಳಪೆ ಕಾಮಗಾರಿಯ ಆರೋಪಕ್ಕೆ ಇದೀಗ ಸ್ಪಷ್ಟ ಪುಷ್ಟಿ ದೊರೆತಿದೆ. ಆಸ್ಪತ್ರೆ ಕಟ್ಟಡ ಉದ್ಘಾಟನೆಗೂ ಮುನ್ನವೇ ಕಟ್ಟಡದ ಒಂದು …

Read More »