ರಾಮನಗರ: ಬಿಗ್ಬಾಸ್ ಕನ್ನಡ ಸೀಸನ್ – 12ರ ಶೋ ಆರಂಭವಾದ ಎರಡೇ ವಾರದಲ್ಲಿ ದೊಡ್ಡನೆಗೆ ಬೀಗ ಮುದ್ರೆ ಬಿದ್ದಿದೆ. ಬಿಗ್ಬಾಸ್ ಸ್ಪರ್ಧಾಳನ್ನು ಈಗಲ್ ಟನ್ ರೆಸಾರ್ಟ್ಗೆ ಸ್ಥಳಾಂತರ ಮಾಡಲಾಗಿದೆ. ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್ ಮನೆಯಿದೆ. ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿಯ ಬಳಿಯ ಜಾಲಿವುಡ್ ಸ್ಟುಡಿಯೋ & ಅಡ್ವೆಂಚರ್ಸ್ ಪಾರ್ಕ್ ಬಂದ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನಿತ್ಯ ಜಲಕ್ರೀಡೆಗೆ 2.50 ಲಕ್ಷ ಲೀಟರ್ ನೀರು …
Read More »Daily Archives: ಅಕ್ಟೋಬರ್ 8, 2025
ಹಿಲ್ ಗಾರ್ಡನ್ ಕಚೇರಿಯಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿ ಆಚರಣೆ
ಗೋಕಾಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿ ಆಚರಣೆ ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿಯನ್ನ ಆಚರಿಸಲಾಯಿತು. ಶ್ರೀ ಮಹರ್ಷಿ ವಾಲ್ಮೀಕಿಯ ಅವರ ಭಾವಚಿತ್ರ ಪುಷ್ಪ ನಮನ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡ ಶಿವು ಪಾಟೀಲ್ ಮಾತನಾಡಿ, ತಳಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯ ರಚಿಸಿ ಮಹರ್ಷಿಗಳಾದರು. ಸಾಧನೆಗೆ ಜಾತಿ, ಕುಲ, ಧರ್ಮದ ಹಂಗಿಲ್ಲ, ಶ್ರದ್ಧೆ ಮತ್ತು ಪರಿಶ್ರಮವಿದ್ದರೆ ಯಾರು ಏನನ್ನೂ …
Read More »ಗೋಕಾಕ ತಾಲೂಕಾಡಳಿತ ವತಿಯಿಂದ ವಾಲ್ಮೀಕಿ ಜಯಂತಿ
ಗೋಕಾಕ ತಾಲೂಕಾಡಳಿತ ವತಿಯಿಂದ ನಗರದ ಶ್ರೀ ವಾಲ್ಮೀಕಿ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಲ್ಮೀಕಿ ಭಾವ ಚಿತ್ರಕ್ಕೆ ನಮನಗಳನ್ನು ಸಲ್ಲಿಸಲಾಯಿತು. ನಂತರ ಇಲ್ಲಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೋಕಾಕ ಘಟಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಕಮಿಟಿ ಮತ್ತು ಸಮಸ್ತ ಕಾರ್ಮಿಕರ ವತಿಯಿಂದ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಬಳಿಕ ಕೊಣ್ಣೂರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿಯ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ …
Read More »ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆ ನಿವಾಸಕ್ಕೆ ಭೇಟಿ
ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದೆ. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಮಾಣಿಕಂ ಠಾಗೂರ್ ಮತ್ತು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಲಿ ಗೊರವನಕೊಲ್ಲ ಅವರೂ ಜೊತೆಯಿದ್ದರು.
Read More »
Laxmi News 24×7