ಬೆಂಗಳೂರು: ಈವರೆಗೆ ಕನಿಷ್ಠ 50 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸಲಾಗುತ್ತಿದೆ. ಇನ್ನು ಮುಂದೆ ಕನಿಷ್ಠ 10 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿಯಮ ತಿದ್ದುಪಡಿಗೆ ಮುಂದಾಗಿದೆ. ಕಾರ್ಮಿಕರ ಕಲ್ಯಾಣ ನಿಧಿ: ಈ ಮೊತ್ತದಲ್ಲಿ ರಾಜ್ಯದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದ ಅವಲಂಬಿತರಿಗಾಗಿ ಮಂಡಳಿ ವತಿಯಿಂದ 7 ಕಲ್ಯಾಣ ಯೋಜನೆಗಳನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು ಸಂವರ್ಧನೆಗೊಳಿಸುವುದಕ್ಕಾಗಿ ಒಂದು …
Read More »Daily Archives: ಅಕ್ಟೋಬರ್ 12, 2025
ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಗೆ ರಾಜ್ಯದ 6 ಜಿಲ್ಲೆ ಆಯ್ಕೆ: ಹಾವೇರಿಯಲ್ಲಿ ಸಂಸದ ಬೊಮ್ಮಾಯಿ ಚಾಲನೆ
ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಈ ಯೋಜನೆಗೆ ದೇಶದಲ್ಲಿ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ ಕರ್ನಾಟಕದ ಆರು ಜಿಲ್ಲೆಗಳಿದ್ದು, ಅದರಲ್ಲಿ ಹಾವೇರಿಯೂ ಒಂದಾಗಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ಯೋಜನೆಗೆ ಚಾಲನೆ ನೀಡಿದ್ದು, ಸಂಸದ ಬಸವರಾಜ ಬೊಮ್ಮಾಯಿ ಅವರು ಹಾವೇರಿಯ ಹನುಮನಹಟ್ಟಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಧನ ಧಾನ್ಯ ಅಭಿಯಾನಕ್ಕೆ …
Read More »
Laxmi News 24×7