Breaking News

Daily Archives: ಅಕ್ಟೋಬರ್ 12, 2025

ಕಾರ್ಮಿಕ ಕಲ್ಯಾಣ ನಿಧಿ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪ: ಇನ್ನು ಮುಂದೆ 10 ಕಾರ್ಮಿಕರಿರುವ ಸಣ್ಣ ಅಂಗಡಿ, ಸಂಸ್ಥೆಗಳಿಗೂ ಕಲ್ಯಾಣ ನಿಧಿ ವಂತಿಕೆ ಹೊರೆ!

ಬೆಂಗಳೂರು: ಈವರೆಗೆ ಕನಿಷ್ಠ 50 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸಲಾಗುತ್ತಿದೆ. ಇನ್ನು ಮುಂದೆ ಕನಿಷ್ಠ 10 ಕಾರ್ಮಿಕರಿರುವ ಅಂಗಡಿ, ಸಂಸ್ಥೆಗಳಿಂದ ಕಾರ್ಮಿಕ ನಿಧಿ ವಂತಿಕೆ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿಯಮ ತಿದ್ದುಪಡಿಗೆ ಮುಂದಾಗಿದೆ. ಕಾರ್ಮಿಕರ ಕಲ್ಯಾಣ ನಿಧಿ: ಈ ಮೊತ್ತದಲ್ಲಿ ರಾಜ್ಯದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದ ಅವಲಂಬಿತರಿಗಾಗಿ ಮಂಡಳಿ ವತಿಯಿಂದ 7 ಕಲ್ಯಾಣ ಯೋಜನೆಗಳನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ.‌ ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು ಸಂವರ್ಧನೆಗೊಳಿಸುವುದಕ್ಕಾಗಿ ಒಂದು …

Read More »

ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಗೆ ರಾಜ್ಯದ 6 ಜಿಲ್ಲೆ ಆಯ್ಕೆ: ಹಾವೇರಿಯಲ್ಲಿ ಸಂಸದ ಬೊಮ್ಮಾಯಿ ಚಾಲನೆ

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಈ ಯೋಜನೆಗೆ ದೇಶದಲ್ಲಿ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ ಕರ್ನಾಟಕದ ಆರು ಜಿಲ್ಲೆಗಳಿದ್ದು, ಅದರಲ್ಲಿ ಹಾವೇರಿಯೂ ಒಂದಾಗಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ಯೋಜನೆಗೆ ಚಾಲನೆ ನೀಡಿದ್ದು, ಸಂಸದ ಬಸವರಾಜ ಬೊಮ್ಮಾಯಿ ಅವರು ಹಾವೇರಿಯ ಹನುಮನಹಟ್ಟಿಯ ಐಸಿಎಆರ್​ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಧನ ಧಾನ್ಯ ಅಭಿಯಾನಕ್ಕೆ …

Read More »