ಹುಬ್ಬಳ್ಳಿ ತಾ. ಗಾಮನಗಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ… ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭಾಗಿ. ಆದಿ ಕವಿ, ಮೊದಲ ಕವಿ ಸೇರಿ ರಾಮಾಯಣ ಪಿತಾಮಹ ಹಾಗೂ ವಾಲ್ಮೀಕಿ ಸಮಾಜ ಸೇರಿದಂತೆ ಹಿಂದೂಗಳ ಆರಾಧ್ಯ ದೈವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು, ಹುಬ್ಬಳ್ಳಿ ತಾಲ್ಲೂಕಿನ ಗಾಮನಗಟ್ಟಿ ಗ್ರಾಮದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಗ್ರಾಮದ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ಗ್ರಾಮಸ್ಥರೆಲ್ಲರು ಒಟ್ಟಾಗಿ ಅರ್ಥಪೂರ್ಣವಾಗಿ ಜಯಂತಿ ಆಚರಣೆ ಮಾಡಿದರು. ಧಾರವಾಡ ಜಿಲ್ಲೆಯ …
Read More »Daily Archives: ಅಕ್ಟೋಬರ್ 13, 2025
ಬೆಳಗಾವಿ ಜಿಲ್ಲೆಗೆ ಜಾರಕಿಹೊಳಿ ಕುಟುಂಬವೇ ಕಿಂಗ್ ಮೇಕರ್….!
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಜಾರಕಿಹೊಳಿ ಕುಟುಂಬವೇ ಕಿಂಗ್ ಮೇಕರ್ ಎಂಬುದು ಮತ್ತೆ ಸಾಬೀತಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಪೇನಲ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ್ ಜೊಲ್ಲೆ, ಲಖನ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ಜಾರಕಿಹೊಳಿ ಪೇನಲಗೆ ಮೇಲುಗೈ ಸಾಧಿಸಿದ್ದಾರೆ. ಮೀನಿನ ಹೆಜ್ಜೆ ಕಂಡು ಹಿಡಿಯಬಹುದು ಆದರೆ ರಾಜಕೀಯದಲ್ಲಿ ಜಾರಕಿಹೊಳಿ …
Read More »
Laxmi News 24×7