ಘಟಪ್ರಭಾ ಪುರಸಭೆಯ ವ್ಯಾಪ್ತಿಯ ವಾರ್ಡ ನಂ 11ರಲ್ಲಿ ನೂತನ ಬೋರವೆಲ್ ಘಟಪ್ರಭಾ:ಗೋಕಾಕ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ರವರ ಮಾರ್ಗದರ್ಶನದಂತೆ ಇಂದು ಘಟಪ್ರಭಾ ಪುರಸಭೆಯ ವ್ಯಾಪ್ತಿಯ ವಾರ್ಡ ನಂ 11ರ ಪುರಸಭೆ ಆವರಣದಲ್ಲಿ ಬೋರವೆಲ್ ಕೊರೆಯಲಾಯಿತು. ಹಿರಿಯ ಮುಖಂಡರು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಡಿ ಎಮ್ ದಳವಾಯಿ ಅವರು ಬೋರವೆಲ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ …
Read More »Daily Archives: ಅಕ್ಟೋಬರ್ 16, 2025
ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ
ದಾವಣಗೆರೆ: ಆಟೋ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಗುರುವಾರ (ಅ.9) ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಾಲಕಿ ಹಾಗೂ ಬಾಲಕ ಒಟ್ಟಿಗೆ ಬಂದಿದ್ದರು. ಬಳಿಕ ಅಪ್ರಾಪ್ತರಿಬ್ಬರೂ ತಮ್ಮ ಮನೆಗೆ ತೆರಳಲು ಬಾಡಿಗೆ ಮಾತನಾಡಿಕೊಂಡು ಆಟೋ ಹತ್ತಿದ್ದರು. ಆದರೆ ಚಾಲಕಬ್ಬರು ಮನೆಯ ವಿಳಾಸಕ್ಕೆ ತೆರಳದೆ, …
Read More »ಮಾರಿಷಸ್ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ಯುವಕ ಸಾವು
ಸುಳ್ಯ(ದಕ್ಷಿಣ ಕನ್ನಡ): ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸುಳ್ಯದ ನಾಲ್ಕೂರು ಗ್ರಾಮದ ಹಲ್ಗುಜಿ ಜಯಲಕ್ಷ್ಮಿ ಎಂಬವರ ಪುತ್ರ ನಂದನ್ ಎಸ್.ಭಟ್ (26) ಮೃತರು. ಇವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ನಂದನ್ ಮಾರಿಷಸ್ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆ್ಯಂಡ್ ಟೂರಿಸಮ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿ …
Read More »ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ.
ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. 1. ರೈಲು ಸಂಖ್ಯೆ 07365/07366 ಎಸ್ಎಸ್ಎಸ್ ಹುಬ್ಬಳ್ಳಿ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 07365 ಎಸ್ಎಸ್ಎಸ್ ಹುಬ್ಬಳ್ಳಿ–ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 17, 2025ರಂದು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಇದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ 05:15 ಗಂಟೆಗೆ ಹೊರಟು, ಅಕ್ಟೋಬರ್ 18, 2025ರಂದು 05:30 ಗಂಟೆಗೆ …
Read More »