ಮೊದಲ ಹುತಾತ್ಮ ವೀರ ಜಡಗನ್ನ ಬಾಲಣ್ಣರ ಕಂಚಿನ ಮೂರ್ತಿ ಅನಾವರಣಗೊಳಿಸಿದ ಸಚಿವ ಸತೀಶ್ ಜಾರಕಿಹೊಳಿ ಮುಧೋಳ ನಗರದಲ್ಲಿ ವೀರ ಜಡಗನ್ನ ಬಾಲಣ್ಣರ ಕಂಚಿನ ಮೂರ್ತಿ ಅನಾವರಣ.. ಬ್ರಿಟಿಷರು ಜಡಗಣ್ಣ ಬಾಲಣ್ಣನನ್ನ ನೇಣಿಗೆ ಹಾಕಿದ್ದ ಸ್ಥಳದಲ್ಲಿ ಪುತ್ಥಳಿ ನಿರ್ಮಾಣ.. ನಗರದ ಉತ್ತೂರು ಗೇಟ್ ಬಳಿ ವೀರರ ಹೆಸರಿನಲ್ಲಿ ವೃತ್ತ ನಿರ್ಮಾಣ.. ಕಳೆದ ಮೂರ್ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮೂರ್ತಿ ಅನಾವರಣ.. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರರಾದ …
Read More »Daily Archives: ಅಕ್ಟೋಬರ್ 18, 2025
ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರ ಪ್ರತಿನಿಧಿಸುವ ಚುನಾವಣೆ ಮುಂದೂಡಿಕೆ
ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರ ಪ್ರತಿನಿಧಿಸುವ ಚುನಾವಣೆ ಮುಂದೂಡಿಕೆ ಹುಕ್ಕೇರಿ : ಕಾರ್ಮೊಡ ಕತ್ತಲಾದ ಹುಕ್ಕೇರಿ ಕ್ಷೇತ್ರದ ಡಿ ಸಿ ಸಿ ಬ್ಯಾಂಕ ಚುನಾವಣೆ ! ಬೆಳಗಾವಿ ಮದ್ಯವರ್ತಿ ಬ್ಯಾಂಕಿನ ಚುನಾವಣೆ ಅಕ್ಟೋಬರ್ 19 ರಂದು 7 ಸ್ಥಾನಗಳಿಗೆ ಮತದಾನ ಜರುಗಲಿದ್ದು ಸಕಲ ಸುದ್ದತೆ ಮಾಡಿಕೊಳ್ಳಲಾಗಿದೆ ಆದರೆ ಹುಕ್ಕೇರಿ ಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಅಧಿಸೂಚನೆ ಹೋರಡಿಸಿದ್ದಾರೆ. ಹೌದು ಜಾರಕಿಹೋಳಿ …
Read More »ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಇಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ,
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಇಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ, ಜಮಖಂಡಿ ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪೂರ ಅವರೊಂದಿಗೆ ಪಾಲ್ಗೊಂಡು ಮಾತನಾಡಿದೆ. ಈ ಸಂದರ್ಭದಲ್ಲಿ ಜಮಖಂಡಿ ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ …
Read More »
Laxmi News 24×7