ಬೆಂಗಳೂರು: ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿ ಮೇಲೆ ಹಲ್ಲೆ ಮಾಡಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಬಳಿಕ ಕೃತ್ಯ ಮರೆ ಮಾಚಲು ವಾಟರ್ ಹೀಟರ್ನಿಂದ ಕರೆಂಟ್ ಹೊಡೆದು ಮೃತಪಟ್ಟಿರುವುದಾಗಿ ಕಥೆ ಕಟ್ಟಿದ ಪತಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಹತ್ಯೆಗೊಳಗಾದ ರೇಷ್ಮಾ (32). ಹತ್ಯೆ ಮಾಡಿದ ಆರೋಪದಡಿ ಪತಿ ಪ್ರಶಾಂತ್ ಕಮ್ಮಾರ್ (25) ಎಂಬಾತನನ್ನು ಬಂಧಿಸಲಾಗಿದೆ. ರೇಷ್ಮಾ ಸಹೋದರಿ ರೇಣುಕಾ ಎಂಬುವರು ನೀಡಿದ ದೂರಿನ ಮೇರೆಗೆ ಹತ್ಯೆ ಪ್ರಕರಣ …
Read More »Daily Archives: ಅಕ್ಟೋಬರ್ 19, 2025
ಕಂದಕಕ್ಕೆ ಉರುಳಿದ ಸಾರಿಗೆ ಬಸ್; 49 ಪ್ರಯಾಣಿಕರಿಗೆ ಗಾಯ
ಕಾರವಾರ(ಉತ್ತರ ಕನ್ನಡ): ಸಾರಿಗೆ ಸಂಸ್ಥೆಯ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ರಾತ್ರಿ ಅಂಕೋಲಾ ತಾಲೂಕಿನ ವಡ್ಡಿ ಘಾಟ್ ತಿರುವಿನಲ್ಲಿ ಸಂಭವಿಸಿದೆ. ಕುಮಟಾ-ಶಿರಸಿ ರಸ್ತೆ ಕಾಮಗಾರಿಯ ನಿಮಿತ್ತ ಸಂಚಾರ ಬಂದ್ ಮಾಡಲಾಗಿದ್ದು, ಶಿರಸಿಗೆ ಪ್ರಯಾಣಿಸುವ ಬಸ್ ಮಾರ್ಗವನ್ನು ವಡ್ಡಿ ಮೂಲಕ ಸಂಚರಿಸುವಂತೆ ಬದಲಿಸಲಾಗಿತ್ತು. ರಾಜ್ಯ ಹೆದ್ದಾರಿಯಾದ ಇದರ ಘಟ್ಟದ ಪ್ರದೇಶದಲ್ಲಿ ಭಾರಿ …
Read More »ಗುತ್ತಿಗೆದಾರರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಸಿಎಂ
ಬೆಂಗಳೂರು: “ಗುತ್ತಿಗೆದಾರರ ನೋವು ನಮಗೆ ಅರ್ಥವಾಗುತ್ತದೆ, ಆದರೆ ಯಾರೂ ಸಹ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿಗಳು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. “ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಬಜೆಟ್ ಮಿತಿಯನ್ನು ಮೀರಿ ಹೆಚ್ಚು ಕೆಲಸಗಳನ್ನು ಕೊಟ್ಟಿದ್ದರು. ಇದರಿಂದ ಸಮಸ್ಯೆ ಹೆಚ್ಚಾಗಿದೆ. ನಾನು ನನ್ನ ಕೈಲಾದಷ್ಟು ಬಿಲ್ ಪಾವತಿಸಿದ್ದೇನೆ. …
Read More »33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಹೋರಾಟ ಖಂಡಿತ: ಆರ್.ಮಂಜುನಾಥ್
ಬೆಂಗಳೂರು: ”33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡಿಲ್ಲವೆಂದರೆ ಹೋರಾಟ ಮಾಡುವುದು ಖಂಡಿತ” ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಗಿನ ಸಭೆ ಬಳಿಕ ಶನಿವಾರ ಸಂಜೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಡಿಸೆಂಬರ್ ಒಳಗೆ ಬಿಲ್ ಕ್ಲೀಯರ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಸಿಎಂ ಜೊತೆಗೆ ಸಭೆ ಮಾಡಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಬಾಕಿ ಬಿಲ್ ಪೇಮೆಂಟ್ ಆಗದಿದ್ದರೆ ರಾಜ್ಯಪಾಲರ ಮೊರೆ ಹೋಗುತ್ತೇವೆ. ನಾವು …
Read More »ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ
ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಚುನಾವಣಾ ಅಖಾಡದಲ್ಲಿ ಘಟಾನುಘಟುಗಳ ಜಿದ್ದಾಜಿದ್ದು ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರೋ ಮತದಾನ ಒಟ್ಟು 698 ಮತಗಳಲ್ಲಿ 676 ಅರ್ಹ ಮತದಾರರಿಗೆ ಮತ ಚಲಾವಣೆ ಹಕ್ಕು ಅನರ್ಹಗೊಳಿಸಿದ್ದ 22 ಮತದಾರರಲ್ಲಿ 16 ಜನರಿಗೆ ಮತದಾನಕ್ಕೆ ಅವಕಾಶ ಧಾರವಾಡ ಹೈಕೋರ್ಟ್ ನಲ್ಲಿ ರೀಟ್ ಅರ್ಜಿ ಸಲ್ಲಿಸಿದ್ದ ಈ 16 ಜನರಿಗೆ …
Read More »
Laxmi News 24×7