ಬೆಳಗಾವಿ: ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ …
Read More »Daily Archives: ಅಕ್ಟೋಬರ್ 23, 2025
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ
ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು
ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು — ಸ್ವಾಭಿಮಾನಿ ರೈತ ಪ್ಯಾನೆಲ್ ಮತಯಾಚನೆಗೆ ವೇಗ ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯು ಅಕ್ಟೋಬರ್ 26, 2025ರಂದು ನಡೆಯಲಿದ್ದು, ಚುನಾವಣೆಯನ್ನು ಮುನ್ನೆಚ್ಚರಿಕೆಯಿಂದ ಸ್ವಾಭಿಮಾನಿ ರೈತ ಪ್ಯಾನೆಲ್ ಸಜ್ಜಾಗಿದೆ. ಪ್ಯಾನೆಲ್ನ ನಾಯಕರು ಹಾಗೂ ಬೆಂಬಲಿಗರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದು, “ರೈತರ ಹಿತದೃಷ್ಟಿಯಿಂದ ನಿಷ್ಠಾವಂತ ಆಡಳಿತಕ್ಕಾಗಿ ಸ್ವಾಭಿಮಾನಿ ರೈತ ಪ್ಯಾನೆಲ್ಗೆ ಮತ ನೀಡಿ ಆಶೀರ್ವಾದ …
Read More »
Laxmi News 24×7