ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರ ಯಳ್ಳೂರಿನಲ್ಲಿ ನೂತನ ಕೇಂದ್ರ ಪ್ರಾರಂಭ ದಿಂಡೋರಿ ಪ್ರಣೀತ ಅ. ಭಾ. ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ಹೊಸ ಶಾಖೆ ಇಂದು ಅದ್ಧೂರಿ ಸಂಭ್ರಮದ ಪಲ್ಲಕ್ಕಿ ಮೆರವಣಿಗೆ ಅಖಿಲ ಭಾರತ ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ವತಿಯಿಂದ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಇಂದು ಶ್ರೀ …
Read More »Daily Archives: ಅಕ್ಟೋಬರ್ 28, 2025
ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್…
ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್… ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ 8 ವ್ಯಕ್ತಿಗಳನ್ನು ಪೊಲೀಸರು ಬೇರೆ ಬೇರೆ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಹಲಗಾ ಗ್ರಾಮದ ಯಲ್ಲಪ್ಪ ಭೀಮಪ್ಪ ಯೇಶೂಟೆ (58) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಸೇವಿಸಿ ವರ್ತಿಸುತ್ತಿದ್ದಾಗ ಹಿರೆಬಾಗೇವಾಡಿ ಠಾಣೆಯ ಪಿಎಸ್ಐ ಚಿ. ಕೆ. ಮಿಟಗಾರ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, …
Read More »ಒಂದು ಲಕ್ಷ ಲಂಚ ಕೇಳಿದ, ಬೆಳಗಾವಿಯ ಇಂಜಿನಿಯರ್ EE ಅಶೋಕ್ ಶಿರೂರ ಅರೆಸ್ಟ್…..
ಒಂದು ಲಕ್ಷ ಲಂಚ ಕೇಳಿದ, ಬೆಳಗಾವಿಯ ಇಂಜಿನಿಯರ್ EE ಅಶೋಕ್ ಶಿರೂರ ಅರೆಸ್ಟ್….. ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾದಿನ ಪಡಿಸಿ ಕೊಂಡ ಜಮೀನು ಗೆ ಪರಿಹಾರ ದ ಚೆಕ್ ನೀಡಲು 1ಲಕ್ಷ್ಮ ಲಂಚ ಕೇಳಿದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ರ ಬಂಧನ ರಾಯಬಾಗ ತಾಲೂಕಾ ಖೇಮಲಾಪುರ ಗ್ರಾಮದ ಯಾಸಿನ್ ಪೇಂಢಾರಿ ಯವರ 14 ಗುಂಟೆ ಜಮೀನನು ಮುಗಲಖೊಡ್ ಮತ್ತು ಹಾರೂಗೇರಿ ಪಟ್ಟಣ …
Read More »
Laxmi News 24×7