Breaking News

Daily Archives: ಅಕ್ಟೋಬರ್ 30, 2025

ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.

ಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಕ್ತವೃಂದರು‌. ಸ್ವಾಮೀಜಿ ಮೇಲೆ ವಿಧಿಸಿದ ನಿರ್ಬಂಧ ವಾಪಾಸ್ಸು ಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಪ್ರತಿಭಟನೆ. ಕನ್ಹೇರಿ ಮಠದ ಸ್ವಾಮೀಜಿಯವರಿಗೆ ನಿರ್ಭಂಧ ಹೇರಿರುವ ರಾಜ್ಯ ಸರ್ಕಾರ.

Read More »

ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ

ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅಯುಬ್ ಖಾನ್ ಅವರಿಂದ ಸನ್ಮಾನ ಸ್ವೀಕರಿಸಿದ ಸಚಿವ ಸತೀಶ ಜಾರಕಿಹೊಳಿ.. ಈ ವೇಳೆ ಇಲ್ಲಿ ನೂತನವಾಗಿ ಬೃಂದಾವನ ಉದ್ಯಾನ ಮಾದರಿಯಲ್ಲಿ ನಿರ್ಮಿಸಲಾದ ಮ್ಯೂಸಿಕಲ್ ಫೌಂಟೆನ್ ಪ್ರದರ್ಶನವನ್ನು ವೀಕ್ಷಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಶ್ರೀ ಹರೀಶ್ ಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Read More »

ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು

ಶಿವಮೊಗ್ಗ: ಸಕ್ರೆಬೈಲು ಆನೆ‌ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು ಕಟ್ ಮಾಡಿದೆ. ಆನೆಗೆ ಕಿವಿಯ ಬಳಿ ಸಣ್ಣದೊಂದು ಗಾಯವಾಗಿತ್ತು. ಗಾಯಕ್ಕೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಅದು ದೊಡ್ಡದಾಗಿತ್ತು. ಹಾಗಾಗಿ ಕಿವಿಯನ್ನೇ ಕತ್ತರಿಸಲಾಗಿದೆ. ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಅದ್ಧೂರಿ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಬಾಲಣ್ಣ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿತ್ತು. ಬೆಂಗಳೂರು ವೈದ್ಯರಿಂದ ಸೂಕ್ತ ಚಿಕಿತ್ಸೆ: ಚಿಕಿತ್ಸೆ ಸಂದರ್ಭದಲ್ಲಿ ಬಾಲಣ್ಣ ಆನೆಯ …

Read More »