Breaking News

Monthly Archives: ಅಕ್ಟೋಬರ್ 2025

ಒಂಟಿ ಮನೆಯಲ್ಲಿ‌ ದರೋಡೆ

ದಾವಣಗೆರೆ: ಅಪರಿಚಿತರನ್ನು ನಂಬಬೇಡಿ, ಒಂಟಿ‌ ಮನೆ ಇದ್ದರೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಎಂದು ಪೊಲೀಸರು ಮನವಿ ಮಾಡಿ ಜಾಗೃತಿ ಮೂಡಿಸಿದ್ರು, ಸುರಕ್ಷತೆ ಬಗ್ಗೆ ಜನರು ಜಾಗೃತರಾಗುತ್ತಿಲ್ಲ. ನಿರ್ಲಕ್ಷ್ಯ ವಹಿಸಿ ಅವರ ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಳ್ಳುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಂಟಿ‌‌ಮನೆಗಳನ್ನೇ ದರೋಡೆಕೋರರು ಟಾರ್ಗೆಟ್ ಮಾಡುತ್ತಿದ್ದು, ಈ ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿವೆ. ದಾವಣಗೆರೆ ತಾಲೂಕಿನ ಕಾರಿನಗೂರು ಕ್ರಾಸ್ ಬಳಿ ಇರುವ ಒಂಟಿ ಮನೆಯಲ್ಲಿ‌ ದರೋಡೆ ‌ನಡೆದಿದೆ.‌ ಗ್ರಾಮದ ಬೆಸ್ಕಾಂ ನಿವೃತ್ತ ಇಂಜಿನಿಯರ್ …

Read More »

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ: ಡಿಸಿಎಂ

ಬೆಂಗಳೂರು: ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ರಸ್ತೆ ದುರಸ್ತಿಗಳನ್ನು ಅತ್ಯಂತ ವೇಗವಾಗಿ ಅಧಿಕಾರಿಗಳು ಮಾಡುತ್ತಿದ್ದಾರೆ. ದಸರಾ ರಜೆ ಇದ್ದ ಕಾರಣಕ್ಕೆ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಇದಕ್ಕೂ …

Read More »

ದಕ್ಷಿಣ ಕನ್ನಡ ಬಜರಂಗದಳ ಜಿಲ್ಲಾ ಮುಖಂಡ ಭರತ್ ಕುಮ್ಡೇಲು ಸೇರಿ 14 ಮಂದಿ ವಿರುದ್ಧ ಕೋಕಾ ಕೇಸ್​ ದಾಖಲು

ಬಂಟ್ವಾಳ(ದಕ್ಷಿಣ ಕನ್ನಡ): ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಜರಂಗದಳ ಜಿಲ್ಲಾ ಮುಖಂಡ ಭರತ್ ಕುಮ್ಡೇಲು ಹಾಗೂ ಬಂಧಿತ 13 ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ(KCOCA Act) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ. ಮೇ 27ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಕೊಲೆಯಾಗಿತ್ತು. ಈ ಪ್ರಕರಣದ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ …

Read More »

ಸಾಮಾಜೀಕ ಉಪಕ್ರಮದೊಂದಿಗೆ ಅರ್ಥಪೂರ್ಣ ಪ್ರಥಮ ವಾರ್ಷಿಕೋತ್ಸವ ಆಚರಿಸಿದ ಜೋಸ್ ಆಲುಕ್ಕಾಸ್ ಆಭರಣಗಳ ಖರೀದಿ ಮೇಲೂ ಅ. 10 ವರೆಗೆ ವಿಶೇಷ ಆಫರ್…

ಸಾಮಾಜೀಕ ಉಪಕ್ರಮದೊಂದಿಗೆ ಅರ್ಥಪೂರ್ಣ ಪ್ರಥಮ ವಾರ್ಷಿಕೋತ್ಸವ ಆಚರಿಸಿದ ಜೋಸ್ ಆಲುಕ್ಕಾಸ್ ಆಭರಣಗಳ ಖರೀದಿ ಮೇಲೂ ಅ. 10 ವರೆಗೆ ವಿಶೇಷ ಆಫರ್… ಜೋಸ್ ಆಲುಕ್ಕಾಸ್ ಪ್ರಥಮ ವಾರ್ಷಿಕೋತ್ಸವ ಸಾಮಾಜೀಕ ಉಪಕ್ರಮದೊಂದಿಗೆ ಅರ್ಥಪೂರ್ಣ ಆಚರಣೆ ಆಭರಣಗಳ ಖರೀದಿ ಮೇಲೂ ಅ. 10 ವರೆಗೆ ವಿಶೇಷ ಆಫರ್… ವಿವಿಧ ಗಣ್ಯರಿಂದ ಶುಭ ಹಾರೈಕೆ ಬೆಳಗಾವಿಯಲ್ಲಿ ಕಳೆದ ಒಂದು ವರ್ಷದಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿ ಗ್ರಾಹಕರ ವಿಶ್ವಾಸಕ್ಕೆ ಕಾರಣವಾದ ಜೋಸ್ ಆಲುಕ್ಕಾಸ್ ತನ್ನ …

Read More »

ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ- ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು. ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು. ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ …

Read More »

ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ:ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

  *ಬಿಡಿಸಿಸಿ ಬ್ಯಾಂಕಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಗೋಕಾಕ- ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಕ್ಷೇತ್ರದಿಂದ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗುವುದು. ನಾವು ಒಮ್ಮತದಿಂದ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ …

Read More »

ಅಥಣಿ ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ 21ನೇ ದಸರಾ ಮಹೋತ್ಸವ ಭಕ್ತಿಯಿಂದ ಆಚರಿಸಲಾಯಿತು.

ಅಥಣಿ ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ 21ನೇ ದಸರಾ ಮಹೋತ್ಸವ ಭಕ್ತಿಯಿಂದ ಆಚರಿಸಲಾಯಿತು. ಅಖಂಡ ಭಾರತ ಸುಭದ್ರ ರಾಷ್ಟ್ರ ನಿರ್ಮಾಣ ಸಂಕಲ್ಪ ಮಾಡಿಕೊಂಡು ದಸರಾ ಮಹೋತ್ಸವದ ನಿಮಿತ್ಯ ನಿರಂತರ 11 ದಿನಗಳ ದೀಪೋತ್ಸವ ಕಾರ್ಯಕ್ರಮ ಇಲ್ಲಿಗೆ ಹಮ್ಮಿಕೊಂಡು ಅಖಂಡ ಭಾರತ ಸುಭದ್ರ ರಾಷ್ಟ್ರ ನಿರ್ಮಾಣಕೆ ಕರೆ ವಿಜಯ ದಶಮಿ ನಿಮಿತ್ಯ ಯುವಕರಿಗೆ ನೀಡಲಾಗಿದೆ, ಎಂದು ಆಶ್ರಮದ ಧರ್ಮಾಧಿಕಾರಿ ಡಾಕ್ಟರ್ ಕಾಡಯ್ಯ ಸ್ವಾಮೀಜಿ ಇವರು ಸಂಕಲ್ಪ ಮಾಡಿದರು. ಶ್ರೀ ಗುರು ಕಾಡಸಿದ್ದೇಶ್ವರ ಕಾಡೆಯ …

Read More »

ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

ಬೆಂಗಳೂರು, ಅಕ್ಟೋಬರ್​ 04: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ (Coldrif syrup) ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ (Ban) ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ.ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್​ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್​​​ …

Read More »

ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು. ಅದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳಾದ ಹುಬ್ಬಳ್ಳಿ-ಅಂಕೋಲಾ, ಧಾರವಾಡ-ಬೆಳಗಾವಿ, ಗದಗ-ಯಲವಗಿ ಸೇರಿದಂತೆ ಎಲ್ಲ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ರೈಲ್ವೆ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಪಗ್ರೇಡ್​​ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರೈಲ್ವೆ ಬೋರ್ಡ್​ಗೆ ಪ್ರಸ್ತಾವನೆ ಕಳುಹಿಸಿಕೊಡಲಾಗುವುದು. ಹುಬ್ಬಳ್ಳಿ – ಅಂಕೋಲಾ …

Read More »

ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ: ಬಸವರಾಜ ಬೊಮ್ಮಾಯಿ

ಹಾವೇರಿ: ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅರಾಜಕತೆ, ಹಿಂಸೆ ಮಾಡಬೇಕು ಅನ್ನೋದು ಒಂದು ವರ್ಗದ ಹುನ್ನಾರ. ಅದಕ್ಕೆ ಕೆಲವು ಶಕ್ತಿಗಳು ಬೆಂಬಲ ನೀಡುತ್ತಿದ್ದಾರೆ ಎಂದು ದೂರಿದರು. ಉತ್ತರಪ್ರದೇಶ ರಾಜ್ಯದಲ್ಲಿ ಈ ರೀತಿ ಇತ್ತು. ದಾವಣಗೆರೆ ಘಟನೆ ನಡೆದ ನಂತರ ಕರ್ನಾಟಕದಲ್ಲಿ ನಿಯಂತ್ರಣ ಮಾಡಬೇಕು ಅನ್ನೋ …

Read More »