ಬೆಂಗಳೂರು: ಪರಿಶಿಷ್ಟ ವರ್ಗದವರಿಗೆ ಸರ್ಕಾರದಿಂದ ಮಂಜೂರಾದ ಜಮೀನನ್ನು ಮಾರಾಟ ಮಾಡಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಪರಾಭಾರೆ ನಿಷೇಧ) ಕಾಯಿದೆ (ಪಿಟಿಸಿಎಲ್)ಯಡಿ ಹಿಂಪಡೆದು, ಅದೇ ಭೂಮಿಯನ್ನು ಮತ್ತೆ ಮಾರಾಟ ಮಾಡಿ ಮರು ಸ್ಥಾಪನೆಗೆ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎನ್ನಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಂಜೂರಾದ ಭೂಮಿ ಒಮ್ಮೆ ಪುನಃಸ್ಥಾಪನೆಯಾದ ಬಳಿಕ ಕಾನೂನು ಬದ್ಧ ಉತ್ತರಾಧಿಕಾರಿಗಳ ಪರವಾಗಿ ಹಕ್ಕುಗಳನ್ನು ಮರು ಸ್ಥಾಪಿಸುವುದಕ್ಕೆ ಕೋರಿ ಅರ್ಜಿ ಸಲ್ಲಿಸಲು …
Read More »Monthly Archives: ಅಕ್ಟೋಬರ್ 2025
ದಸರಾ ಜಂಬೂಸವಾರಿ ಇಂದು: ಭೀಮನ ತೂಕ 440 ಕೆ.ಜಿ ಹೆಚ್ಚಳ, ಉಳಿದ ಆನೆಗಳ ತೂಕ ಹೀಗಿದೆ
ಮೈಸೂರು: ಆಯುಧ ಪೂಜೆಯ ದಿನವಾದ ನಿನ್ನೆ(ಬುಧವಾರ) 14 ದಸರಾ ಆನೆಗಳ ತೂಕ ಹಾಕಲಾಯಿತು. ಭೀಮ ಆನೆಯ ತೂಕ 440 ಕೆ.ಜಿ ಹೆಚ್ಚಳವಾಗಿದ್ದು ಕಂಡುಬಂದಿದ್ದು, ಗಜಪಡೆಯಲ್ಲಿ ಇವನೇ ಬಲಶಾಲಿಯಾಗಿದ್ದಾನೆ. ಶಿಬಿರಗಳಿಂದ ಅರಮನೆಗೆ ಬಂದಾಗ ಯಾವ ಆನೆ ಎಷ್ಟು ತೂಕವಿತ್ತು, ಈಗ ಎಷ್ಟು ತೂಕವಿದೆ ಎಂಬ ಮಾಹಿತಿ ಪಡೆಯಲು ಆನೆಗಳನ್ನು ತೂಕ ಹಾಕಲಾಗುತ್ತದೆ. ಆನೆಗಳು ಅರಮನೆಗೆ ಬಂದಾಗ(ಕೆ.ಜಿ) ಹೆಚ್ಚಳವಾದ ತೂಕ(ಕೆ.ಜಿ) ಒಟ್ಟು ತೂಕ(ಕೆ.ಜಿ) ಅಭಿಮನ್ಯು 5635 275 5910 ಲಕ್ಷ್ಮಿ 3940 210 4150 …
Read More »ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಯಲ್ಲಿ ಕೇಂದ್ರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು …
Read More »ಕೈದಿಗಳ ಐಡಿಗೆ ಆಧಾರ್ ಜೋಡಿಸುವ ಯೋಜನೆಗೆ ರಾಜ್ಯದಲ್ಲಿ ಹಿನ್ನಡೆ
ಬೆಂಗಳೂರು: ಕೈದಿಗಳ ಜೈಲು ಐಡಿ (ಗುರುತಿನ ಚೀಟಿ)ಯೊಂದಿಗೆ ಆಧಾರ್ ನಂಬರ್ ಜೋಡಿಸುವ ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯದ ಜೈಲುಗಳಲ್ಲಿ ಹಿನ್ನಡೆ ಉಂಟಾಗಿದೆ. ಟ್ರ್ಯಾಕ್ ಆಗುವ ಭಯದಿಂದ ಆಧಾರ್ ನಂಬರ್ ನೀಡದೆ ಕೈದಿಗಳು ಕಳ್ಳಾಟವಾಡುತ್ತಿದ್ದಾರೆ. ಆಧಾರ್ ಲಿಂಕ್ ಕಡ್ಡಾಯಗೊಳಿಸುವ ಕುರಿತು ರಾಜ್ಯ ಸರ್ಕಾರವೇ ಸ್ಪಷ್ಟ ಮಾರ್ಗಸೂಚಿ ರೂಪಿಸಿದರೆ ಸೂಕ್ತ ಎಂದು ಜೈಲಾಧಿಕಾರಿಗಳ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಜೈಲಲ್ಲಿರುವ ಕೈದಿಗಳು ಮತ್ತು ಅವರ ಭೇಟಿಗೆ ಬರುವ ಸಂದರ್ಶಕರ ಆಧಾರ್ ದೃಢೀಕರಣ ಕಡ್ಡಾಯಗೊಳಿಸಿ 2023ರಲ್ಲೇ ಕೇಂದ್ರ …
Read More »ರಷ್ಯಾ ನೆಲದಲ್ಲಿ ವಿಜಯಪುರದ ಯುವತಿ `ಶಿಫಾ’ ವಿಶ್ವಶಾಂತಿ ಸಂದೇಶ
ರಷ್ಯಾ ನೆಲದಲ್ಲಿ ವಿಜಯಪುರದ ಯುವತಿ `ಶಿಫಾ’ ವಿಶ್ವಶಾಂತಿ ಸಂದೇಶ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ಮಯನ್ಮಾರ್ ರಾಷ್ಟçಪತಿ, ಅರ್ಮೇನಿಯಾ …
Read More »ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು
ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು ಎಂ.ಕೆ.ಹುಬ್ಬಳ್ಳಿ:ಎಂ.ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಪ್ಯಾನಲ್ನ ನಿರ್ದೇಶಕರು ಮಂಗಳವಾರ ಸಭೆ ಸೇರಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ ಮತ್ತು ಪುನಶ್ಚೇತನ ಕುರಿತು ಚರ್ಚಿಸಿದರು. ನೂತನ ನಿರ್ದೇಶಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ಮೊದಲು ವಿಘ್ನ ವಿನಾಶಕ ಶ್ರೀ ಗಣಪತಿ ಹಾಗೂ ಈ ಭಾಗದ ಶಕ್ತಿದೇವತೆ …
Read More »ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ
ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ …
Read More »ಈ ನಾಡದೇವಿ ಮೂರ್ತಿ ನೋಡಿದ್ರೆ ಮೈ ಜುಮ್ ಎನ್ನೋದಂತು ಗ್ಯಾರಂಟಿ: ಕಣ್ಮುಂದೆ ಸಿಂಹದ ಸವಾರಿ ಹೊರಟು ಪ್ರತ್ಯಕ್ಷವಾದಂತೆ ಕಾಣುವ ಜಗನ್ಮಾತೆ
ಈ ನಾಡದೇವಿ ಮೂರ್ತಿ ನೋಡಿದ್ರೆ ಮೈ ಜುಮ್ ಎನ್ನೋದಂತು ಗ್ಯಾರಂಟಿ: ಕಣ್ಮುಂದೆ ಸಿಂಹದ ಸವಾರಿ ಹೊರಟು ಪ್ರತ್ಯಕ್ಷವಾದಂತೆ ಕಾಣುವ ಜಗನ್ಮಾತೆ ನವರಾತ್ರಿಯ ಸಂದರ್ಭದಲ್ಲಿ ನಾಡದೇವಿ ಮೂರ್ತಿಗಳನ್ನು ವೀಕ್ಷಿಸಿ ಕಣ್ತುಂಬಿಕೊಳ್ಳುವದೇ ಒಂದು ಮಹಾದಾನಂದ. ನಾಡದೇವಿ ಅಂದದ ಮೂರ್ತಿಗಳು ಭಕ್ತರ ಭಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಇಲ್ಲೊಂದ ನಾಡದೇವಿ ಮೂರ್ತಿಯು ನೋಡಲು ಅತಿ ಸುಂದರ, ರಮಣೀಯವಾಗಿದೆ. ಸಿಂಹದ ಮೇಲೆ ಜಗನ್ಮಾತೆ ಸವಾರಿ ಹೊರಟಿದ್ದಾಳೇನೊ ಎನ್ನುವ ಭಾವನೆ ಮೂಡಿಸುತ್ತಿದೆ. ಈ ಮೂರ್ತಿ ನೋಡಲು ಹಲವು ಭಕ್ತರು …
Read More »ಕಾರ್ಗತ್ತಲಲ್ಲಿದ್ದ ಕುಗ್ರಾಮದ ಜನರನ್ನು ಗೋವಾಗೆ ಕರೆದೊಯ್ದು ಸಮೀಕ್ಷೆ
ಕಾರವಾರ(ಉತ್ತರ ಕನ್ನಡ): ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕುಗ್ರಾಮವೊಂದರ ಜನರ ಗೋಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಅಧಿಕಾರಿಗಳ ಕಿವಿ ತಲುಪಿದೆ. ಇಂಟರ್ನೆಟ್ ಇಲ್ಲದ ಕಾರಣ, ಮೂಲಭೂತ ಸೌಕರ್ಯದಿಂದ ವಂಚಿರಾದ ಗ್ರಾಮಸ್ಥರನ್ನು ಅಧಿಕಾರಿಗಳು ಪಕ್ಕದ ಗೋವಾ ರಾಜ್ಯಕ್ಕೆ ಕೊಂಡೊಯ್ದು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು, ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕಾರವಾರ ತಾಲೂಕಿನ ಘೋಟೆಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮರಗಾಂವ್ ಎಂಬ ಕುಗ್ರಾಮದ ಜನರ ಗೋಳು ಇದೀಗ ಅಧಿಕಾರಿಗಳ …
Read More »ಕಾಂಗ್ರೆಸ್ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್
ಕಾಂಗ್ರೆಸ್ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್ ಬೆಂಗಳೂರು: ಕಾಂಗ್ರೆಸ್ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿದ್ದು, ಆ ನಂತರ ಸಿಎಂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ …
Read More »