ಸಮಾಜ ಸಂಘಟನೆಗೆ ಕುಮಾರ ಶ್ರೀಗಳ ಕೊಡುಗೆ ಅಪಾರ: ಗುರುಸಿದ್ಧ ಸ್ವಾಮೀಜಿ ಬೆಳಗಾವಿ: ಸಮಾಜ ಸಂಘಟನೆಗೆ ಕುಮಾರ ಶ್ರೀಗಳ ಕೊಡುಗೆ ಅಪಾರವಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಗ್ಗೂಡಿಸಿ ಐಕ್ಯತೆ ಸಾಧಿಸಿ ಶೈಕ್ಷಣಿಕ ಸಾಮಾಜಿಕ ಕ್ರಾಂತಿ ಮಾಡಿದರು. ಹೀಗಾಗಿ ಹಾನಗಲ್ ಕುಮಾರ ಶಿವಯೋಗಿಗಳು ನಿತ್ಯ ಪ್ರಾತಃ ಸ್ಮರಣೀಯರು ಎಂದು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು. ಕಾರಂಜಿಮಠದಲ್ಲಿ ದಿನಾಂಕ 6-10-2025ರಂದು ಜರುಗಿದ 292ನೇ ಶಿವಾನುಭವ ಮತ್ತು ಹಾನಗಲ್ ಕುಮಾರ ಶಿವಯೋಗಿಗಳ 158ನೇ ಜಯಂತಿ ಕಾರ್ಯಕ್ರಮದ …
Read More »Monthly Archives: ಅಕ್ಟೋಬರ್ 2025
ಶಿರಸಿಯ ಪ್ರಾಚಿ ನಾಯಕಗೆ ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ
ಶಿರಸಿಯ ಪ್ರಾಚಿ ನಾಯಕಗೆ ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ ಶಿರಸಿ: ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ ಇವರು ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಪ್ರಾಚಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ಒಂದು ವಿಭಾಗದಲ್ಲಿ …
Read More »ಸಿನಿಮಾ ಮಾಡುವುದಾಗಿ ನಂಬಿಸಿ ನಟಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ಸಿನಿಮಾ ಮಾಡುವುದಾಗಿ ನಂಬಿಸಿ ನಟಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್ (34) ಬಂಧಿತ. ಕಿರುತೆರೆ ನಟಿ ಹಾಗೂ ಬಿಗ್ಬಾಸ್ನ ಓಟಿಟಿ ಸ್ಪರ್ಧಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಿರುತೆರೆಯಲ್ಲಿ ನಟಿಸುತ್ತಿರುವ ನಟಿಗೆ 2022ರಲ್ಲಿ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಪರಿಚಯವಾದ ಆರೋಪಿ ತಾನು ರಿಚ್ಚಿ ಎಂಬ ಸಿನಿಮಾ ಮಾಡುತ್ತಿದ್ದು, ಅದರಲ್ಲಿ …
Read More »ಈ ಬಾರಿ ನಾಡಿನ ಹೆಸರಾಂತ ವ್ಯಕ್ತಿಯಿಂದ ಕಿತ್ತೂರು ಉತ್ಸವ ಉದ್ಘಾಟನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಪ್ರತಿ ವರ್ಷದಂತೆ ಈ ಬಾರಿಯೂ ಅಕ್ಟೋಬರ್ 23, 24 ಮತ್ತು 25ರಂದು ಮೂರು ದಿನಗಳ ಕಾಲ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಸಲ ನಾಡಿನ ಹೆಸರಾಂತ ವ್ಯಕ್ತಿಯ ಕೈಯಿಂದ ಉತ್ಸವ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚನ್ನಮ್ಮನ ಕಿತ್ತೂರಿನಲ್ಲಿ ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಶಾಸಕರು, ಜಿಲ್ಲಾಧಿಕಾರಿಗಳು ಸೋಮವಾರ ಸಭೆ ಮಾಡಿದ್ದಾರೆ. ಇದಾದ …
Read More »ಕೇವಲ ಕಿತ್ತೂರು ಉತ್ಸವ ಆಚರಿಸದೇ, ಕಿತ್ತೂರು ಅಭಿವೃದ್ಧಿಗೂ ಸ್ವಲ್ಪ ಯೋಚಿಸಿ….: ರಾಜಯೋಗಿಂದ್ರ ಸ್ವಾಮಿಜೀ
ಕೇವಲ ಕಿತ್ತೂರು ಉತ್ಸವ ಆಚರಿಸದೇ, ಕಿತ್ತೂರು ಅಭಿವೃದ್ಧಿಗೂ ಸ್ವಲ್ಪ ಯೋಚಿಸಿ…. ಅಭಿವೃದ್ಧಿಯ ವಿಷಯದಲ್ಲಿ ತಾಯಿ-ಮಗನನ್ನು ಅಗಲಿಸದಿರಿ…; ಮಡಿವಾಳ ರಾಜಯೋಗಿಂದ್ರ ಸ್ವಾಮಿಜೀ ಕಿತ್ತೂರು ಉತ್ಸವ ಆಚರಣೆಯೊಂದಿಗೆ ಅಭಿವೃದ್ಧಿಯನ್ನು ಕೈಗೊಳ್ಳಿ ಅಭಿವೃದ್ಧಿಯ ವೇಳೆ ತಾಯಿ-ಮಗನನ್ನು ಅಗಲಿಸದಿರಿ…; ಮಡಿವಾಳ ರಾಜಯೋಗಿಂದ್ರ ಸ್ವಾಮಿಜೀ ಕೇವಲ ಕಿತ್ತೂರು ಉತ್ಸವವನ್ನು ಆಚರಿಸದೇ ಚೆನ್ನಮ್ಮನ ನಾಡು ಕಿತ್ತೂರು ಅಭಿವೃದ್ಧಿಗೆ ಮುಂದಾದರೇ ಕಿತ್ತೂರು ಉತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ. ಅಭಿವೃದ್ಧಿಯ ವೇಳೆ ತಾಯಿ ಮತ್ತು ಮಗನನ್ನು ಅಗಲಿಸುವುದು ಸರಿಯಲ್ಲವೆಂದು ಕಿತ್ತೂರು ಕಲ್ಮಠದ …
Read More »ಆಸ್ತಿ ತೆರಿಗೆ ಕಡಿತಗೊಳಿಸಿ ಇಲ್ಲದಿದ್ದರೇ ಸಾಮೂಹಿಕ ರಾಜೀನಾಮೆ
ಆಸ್ತಿ ತೆರಿಗೆ ಕಡಿತಗೊಳಿಸಿ ಇಲ್ಲದಿದ್ದರೇ ಸಾಮೂಹಿಕ ರಾಜೀನಾಮೆ… ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವ ಆಸ್ತಿ ತೆರಿಗೆಯನ್ನು ಕಡಿತಗೊಳಿಸಬೇಕು. ಚುನಾಯಿತ ಪ್ರತಿನಿಧಿಗಳ ಬೇಡಿಕೆಯನ್ನು ಮನ್ನಿಸದಿದ್ದರೇ, ರಾಜೀನಾಮೆ ನೀಡುತ್ತೇವೆಂದು ಬೆಳಗಾವಿ ತಾಲೂಕಿನ ಕಾಕತಿ ಗ್ರಾಮ ಪಂಚಾಯತಿ ಸದಸ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಮುಂದೆ ಕಾಕತಿ ಗ್ರಾಮ ಪಂಚಾಯತಿಯ ಸದಸ್ಯರು ಪ್ರತಿಭಟನೆಯನ್ನು ನಡೆಸಿ, ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಕಾಕತಿ ಗ್ರಾಮವು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಹಿನ್ನೆಲೆ …
Read More »ಸಂತ್ರಸ್ತೆ ಬಾಲಕಿಗೆ ಭಾವಪೂರ್ಣ ನಮನ – ನ್ಯಾಯ ಸಾಧನೆಗೆ ಶ್ರಮಿಸಿದ ಪೊಲೀಸರಿಗೆ ಹಾಗೂ ನ್ಯಾಯಾಂಗಕ್ಕೆ ಅಭಿನಂದನೆ.
ಸಂತ್ರಸ್ತೆ ಬಾಲಕಿಗೆ ಭಾವಪೂರ್ಣ ನಮನ – ನ್ಯಾಯ ಸಾಧನೆಗೆ ಶ್ರಮಿಸಿದ ಪೊಲೀಸರಿಗೆ ಹಾಗೂ ನ್ಯಾಯಾಂಗಕ್ಕೆ ಅಭಿನಂದನೆ. ರಾಯಬಾಗ ತಾಲೂಕಿನಲ್ಲಿ ಬಾಲಕಿಯ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿದ ವ್ಯಕ್ತಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿರುವ ಸುದ್ದಿ ತಿಳಿದು ಮನಸ್ಸಿಗೆ ಸಮಾಧಾನವಾಯಿತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಗಿರಿ ಮಲ್ಲಪ್ಪ ಉಪ್ಪಾರ ಅವರು ಬಾಲಕಿಯ ಮೇಲಾದ ಕ್ರೌರ್ಯತೆಯನ್ನು ನೆನೆದು ಕಣ್ಣೀರು ಹಾಕಿದ ಘಟನೆ ಮನಕಲಕಿತು. ಪೊಲೀಸರ …
Read More »ಎರಡು ಸಚಿವ ಸ್ಥಾನ ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಒತ್ತಡ ಹಾಕುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ‘ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ …
Read More »ಅಧಿಕಾರಿಯ ಪ್ರತಿ ವರ್ಗಾವಣೆಗೂ ಗೆಜೆಟ್ ಅಧಿಸೂಚನೆ ಹೊರಡಿಸುವ ಅಗತ್ಯ ಇಲ್ಲ: ಹೈಕೋರ್ಟ್
ಬೆಂಗಳೂರು: ರಾಜ್ಯದ ಒಂದು ವೃತ್ತದಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗೆ ಡ್ರಗ್ಸ್ ಇನ್ಸ್ಪೆಕ್ಟರ್ ಎಂಬುದಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದ ಬಳಿಕ, ಆ ಅಧಿಕಾರಿ ಮತ್ತೊಂದು ವೃತ್ತಕ್ಕೆ ವರ್ಗಾವಣೆಗೊಂಡರೂ ಅದೇ ಹುದ್ದೆ ಮುಂದುವರೆಯಲಿದ್ದು ಮತ್ತೆ ಹೊಸದಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಗದಗ ವೃತ್ತದ ಡ್ರಗ್ಸ್ ಇನ್ಸ್ಪೆಕ್ಟರ್ ಅವರು ತಮ್ಮ ವಿರುದ್ಧ ದಾಖಲಿಸಿರುವ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದುಕೋರಿ ಎಂ.ಎಸ್. ಕಡ್ಲಿ …
Read More »ಹೆಮ್ಮೆಯ ಮುಧೋಳ ಶ್ವಾನಕ್ಕೆ ಮತ್ತೊಂದು ಗರಿ. ಇನ್ಮುಂದೆ ಒಡಿಶಾದ ಸಿಐಡಿ ಪತ್ತೇದಾರನಾಗಿ ಮುಧೋಳ ಶ್ವಾನ ಬಳಕೆ
ಹೆಮ್ಮೆಯ ಮುಧೋಳ ಶ್ವಾನಕ್ಕೆ ಮತ್ತೊಂದು ಗರಿ. ಇನ್ಮುಂದೆ ಒಡಿಶಾದ ಸಿಐಡಿ ಪತ್ತೇದಾರನಾಗಿ ಮುಧೋಳ ಶ್ವಾನ ಬಳಕೆ ಒಡಿಶಾ ಕಟಕ್ನ ಸಿಐಡಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳಿಂದ ಪ್ರಶಂಸೆ ಮುಧೋಳ ಶ್ವಾನ ಸಂಶೋಧನಾ ಮಾಹಿತಿ ಕೇಂದ್ರಕ್ಕೆ ಭೇಟಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೆಮ್ಮೆಯ ಮುಧೋಳ ಶ್ವಾನವು ಇದೀಗ ಮತ್ತೊಂದು ಪ್ರಮುಖ ಭದ್ರತಾ ಸಂಸ್ಥೆಯನ್ನು ಪ್ರವೇಶಿಸುವ ಮೂಲಕ ತನ್ನ ಹೆಮ್ಮೆಯ ಗರಿಯನ್ನು ಹೆಚ್ಚಿಸಿಕೊಂಡಿದೆ. ಇನ್ಮುಂದೆ ಈ ಶ್ವಾನವು ಒಡಿಶಾದ ಸಿಐಡಿ ಕ್ರಿಮಿನಲ್ ಇನ್ವೆಸ್ಟಿಗೇಷನ್ …
Read More »