ಸಂಕೇಶ್ವರ ಪಟ್ಟಣದ ಶ್ರೀ ಹಿರಣ್ಯಕೇಶಿ ಸಕ್ಕರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿ.,ಇದರ 2025-26 ನೇ ಸಾಲಿನ ಬಾಯ್ಲರ್ ಅಗ್ನಿಪ್ರದೀಪನ ಪೂಜೆ ನೆರವೇರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು. ನಿಪ್ಪಾಣಿಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಪ್ರಗತಿ ಪಥದಲ್ಲಿ ಸಾಗಿದ್ದು,ಅದೇ ರೀತಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯು 15 ದಿನಗಳೊಮ್ಮೆ ರೈತರಿಗೆ ಬಿಲ್ ಪಾವತಿ,ಸಿಬ್ಬಂದಿಗಳಿಗೆ ಸಕಾಲಕ್ಕೆ ಸಂಬಳ,ಕಬ್ಬು ಕಟಾವು ಮಾಲೀಕರಿಗೆ ಸಕಾಲದಲ್ಲಿ ಬಿಲ್ ನೀಡಿ,ಮಾದರಿ ಸ್ಕಕರೆ ಕಾರ್ಖಾನೆಯನ್ನಾಗಿ ಮಾಡಿ,ಪ್ರಗತಿ ಮಾಡಲಾಗುವುದು.ಈ ಹಂಗಾಮಿನಲ್ಲಿ ಪ್ರತಿದಿನ 10,000 ಟನ್ …
Read More »Monthly Archives: ಅಕ್ಟೋಬರ್ 2025
ಇಂದಿನಿಂದ ಎರಡು ರಾತ್ರಿ ಹಾರ್ವೆಸ್ಟ್ ಮೂನ್
ಉಡುಪಿ : ಈ ವರ್ಷದ ಮೊದಲ ಸೂಪರ್ಮೂನ್ ಆದ ‘ಹಾರ್ವೆಸ್ಟ್ ಮೂನ್’ ಅ.6, 7ರ ರಾತ್ರಿ ಸಂಭವಿಸಲಿದ್ದು, ಖಗೋಳಪ್ರಿಯರ ಕಣ್ಣಿಗೆ ರಸದೌತಣವಾಗಲಿದೆ. ಇತರ ಸೂಪರ್ಮೂನ್ಗಿಂತ ವಿಭಿನ್ನವಾದ ಹಾರ್ವೆಸ್ಟ್ ಮೂನ್ ವೇಳೆ ಚಂದ್ರನ ಬೆಳಕು ಅತ್ಯಂತ ಪ್ರಕಾಶಮಾನವಾಗಿರಲಿದೆ. ಈ ಹಿಂದೆ 2020ರಲ್ಲಿ ಈ ವಿಸ್ಮಯ ಘಟಿಸಿತ್ತು. ಅಪರೂಪವೆಂಬಂತೆ ಎರಡು ರಾತ್ರಿ ಹಾರ್ವೆಸ್ಟ್ ಮೂನ್ ಇರುವ ಕಾರಣ ಭಾರತ, ಅಮೆರಿಕ, ಬ್ರಿಟನ್ ಸೇರಿ ಹಲವು ದೇಶಗಳಲ್ಲಿ ಇದನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಖಗೋಳಶಾಸ್ತ್ರಜ್ಞ ಡಾ. ಭಟ್ ಏನಂತಾರೆ? ಈ …
Read More »ಅಕ್ಟೋಬರ್ 12ರ ವರೆಗೂ ಮಳೆ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಇಂದು ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಅಕ್ಟೋಬರ್ 12ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಇಂದು (ಅಕ್ಟೋಬರ್ 6) ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಕನಿಷ್ಠ 65 ಮಿಲಿ ಮೀಟರ್ನಿಂದ ಗರಿಷ್ಠ …
Read More »ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ...
ಚಿಕ್ಕೋಡಿ: ಚಿಕ್ಕೋಡಿ-ಸದಲಗಾ ಕ್ಷೇತ್ರವನ್ನು ಮಾದರಿಯನ್ನಾಗಿಸಲು ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಾಮಾ ಮಾನೆ ಹೇಳಿದರು. ಭಾನುವಾರ ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,ಪ್ರತಿವೊಂದು ರಸ್ತೆ,ಚರಂಡಿ,ನೀರಾವರಿ,ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ ಎಂದರು.ವಿಶ್ವೇಶ್ವರಯ್ಯ ನಗರ ಹಾಗೂ ಕುವೆಂಪು ಮತ್ತು ಸಂಗೊಳ್ಳಿ ರಾಯಣ್ಣಾ ನಗರಕ್ಕೆ 90 ಲಕ್ಷ ಅನುದಾನ …
Read More »1250 ಎಕರೆ ಇದ್ದ ಐತಿಹಾಸಿಕ ಹೆಗ್ಗೇರಿ ಕೆರೆಯ ವಿಸ್ತೀರ್ಣ 681 ಎಕರೆಗೆ ಕುಸಿತ: ಒತ್ತುವರಿ ತೆರವಿಗೆ ರೈತರ ಒತ್ತಾಯ
ಹಾವೇರಿ: ನಗರದ ಸಮೀಪ ಇರುವ ಹೆಗ್ಗೇರಿ ಕೆರೆ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಕೆರೆಯನ್ನು ನಳ ಮಹಾರಾಜ ಕಟ್ಟಿಸಿದ ಎಂಬ ಪ್ರತೀತಿ ಇದೆ. ಅಲ್ಲದೆ, ದಕ್ಷಿಣ ಭಾರತದ ರಾಜ ಮನೆತನಗಳಲ್ಲಿ ಒಂದಾದ ಚೋಳರ ಕಾಲದಲ್ಲಿ ಈ ಕೆರೆ ಕಟ್ಟಲ್ಪಟ್ಟಿತು ಎಂಬ ಇತಿಹಾಸವಿದೆ. ಆದರೆ, ಈ ಕೆರೆ ಈಗ ಒತ್ತುವರಿಗೆ ತುತ್ತಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಖಂಡ ಧಾರವಾಡ ಜಿಲ್ಲೆಯಿದ್ದಾಗಲೇ ಹೆಗ್ಗೇರಿ ಹಾವೇರಿ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾಗಿತ್ತು. ಸಾಕಷ್ಟು ಪ್ರಮಾಣದ ನೀರು …
Read More »ಬೆಂಗಳೂರು: ಮೆಟ್ರೋ ರೈಲು ಹಳಿಗೆ ಜಿಗಿದಿದ್ದ ಡಿ ಗ್ರೂಪ್ ನೌಕರನ ಸ್ಥಿತಿ ಗಂಭೀರ
ಬೆಂಗಳೂರು: ಮೆಟ್ರೋ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಯಾಣಿಕ ವೀರೇಶ್ (35) ಸ್ಥಿತಿ ಗಂಭೀರವಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವೀರೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್, ಶನಿವಾರ ಮಧ್ಯಾಹ್ನ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಲ್ಲಿ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಾಳು ವೀರೇಶ್ಗೆ ತುರ್ತು ಚಿಕಿತ್ಸಾ ಘಟಕದಲ್ಲಿ …
Read More »ಮರ ಬಿದ್ದು ಯುವತಿ ಸಾವು,
ಬೆಂಗಳೂರು: ಮರವೊಂದು ಬಿದ್ದ ಪರಿಣಾಮ ಸ್ಕೂಟರ್ ಸವಾರಿ ಮಾಡುತ್ತಿದ್ದ ಯುವತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಇಲ್ಲಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಹೆಬ್ಬಾಳದ ನಿವಾಸಿಯಾಗಿದ್ದ ಕೀರ್ತನಾ (24) ಮೃತ ಯುವತಿ. ಮತ್ತೋರ್ವ ದ್ವಿಚಕ್ರ ವಾಹನ ಸವಾರ ಭಾಸ್ಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ ಯುವತಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಭಾನುವಾರ ರಜೆ ಇದ್ದಿದ್ದರಿಂದ ಕೀರ್ತನಾ ಹಾಗೂ …
Read More »ಸಿನಿಮಾ ನೋಡಲು ಹೋದವರು ನೀರುಪಾಲು
ರಾಯಚೂರು: ಕಾಲುವೆಗೆ ಈಜಲು ಹೋದಾಗ ನಾಪತ್ತೆಯಾದ ಇಬ್ಬರು ಯುವಕರು ಶವವಾಗಿ ಪತ್ತೆಯಾದ ಯುವಕರ ಸಾವಿನ ಕುರಿತು ಸಂಶಯ ವ್ಯಕ್ತವಾಗಿ ಮಸ್ಕಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ನಿವಾಸಿಗಳಾದ ಯಲ್ಲಾಲಿಂಗ ಹಾಗೂ ವೆಂಕಟೇಶ ಇಬ್ಬರು ಯುವಕರು ಮುದಗಲ್ನಿಂದ ಮಸ್ಕಿ ಪಟ್ಟಣಕ್ಕೆ ಕಾಂತಾರ ಸಿನಿಮಾ ನೋಡಲು ಬಂದಿದ್ದರು. ಆದ್ರೆ ಸಿನಿಮಾ ಟಿಕೆಟ್ ಸಿಗಲಿಲ್ಲವೆಂದು ಮಸ್ಕಿ ಪಟ್ಟಣದ ತುಂಗಭದ್ರಾ ಎಡದಂಡೆ ನಾಲೆಗೆ ಈಜಲು ತೆರಳಿದ್ದರು. ಈ ವೇಳೆ ಯಲ್ಲಾಲಿಂಗ ಹಾಗೂ …
Read More »ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ರಾಜ್ಯದಲ್ಲಿ ಶೇ.76.41 ಪೂರ್ಣ, ಬೆಂಗಳೂರಲ್ಲಿ 1.19 ಲಕ್ಷ ಮನೆಯಲ್ಲಿ ಸಮೀಕ್ಷೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಎರಡು ದಿನಗಳಲ್ಲಿ 1.19 ಲಕ್ಷ ಮನೆಗಳನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಶನಿವಾರದಿಂದ ಪ್ರಾರಂಭಿಸಲಾಗಿದೆ. ಈವರೆಗೆ 1.19 ಲಕ್ಷ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಭಾನುವಾರ 5 ನಗರ ಪಾಲಿಕೆಗಳಲ್ಲಿ ಸಂಜೆ 7 ಗಂಟೆಯವರೆಗೆ 95,024 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಶನಿವಾರ ಮೊದಲ ದಿನ 24,453 ಮನೆಗಳನ್ನು ಸಮೀಕ್ಷೆ ಮಾಡಲಾಗಿತ್ತು. ಭಾನುವಾರ ಸಂಜೆವರೆಗೆ …
Read More »1250 ಎಕರೆ ಇದ್ದ ಐತಿಹಾಸಿಕ ಹೆಗ್ಗೇರಿ ಕೆರೆಯ ವಿಸ್ತೀರ್ಣ 681 ಎಕರೆಗೆ ಕುಸಿತ: ಒತ್ತುವರಿ ತೆರವಿಗೆ ರೈತರ ಒತ್ತಾಯ
ಹಾವೇರಿ: ನಗರದ ಸಮೀಪ ಇರುವ ಹೆಗ್ಗೇರಿ ಕೆರೆ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಕೆರೆಯನ್ನು ನಳ ಮಹಾರಾಜ ಕಟ್ಟಿಸಿದ ಎಂಬ ಪ್ರತೀತಿ ಇದೆ. ಅಲ್ಲದೆ, ದಕ್ಷಿಣ ಭಾರತದ ರಾಜ ಮನೆತನಗಳಲ್ಲಿ ಒಂದಾದ ಚೋಳರ ಕಾಲದಲ್ಲಿ ಈ ಕೆರೆ ಕಟ್ಟಲ್ಪಟ್ಟಿತು ಎಂಬ ಇತಿಹಾಸವಿದೆ. ಆದರೆ, ಈ ಕೆರೆ ಈಗ ಒತ್ತುವರಿಗೆ ತುತ್ತಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಖಂಡ ಧಾರವಾಡ ಜಿಲ್ಲೆಯಿದ್ದಾಗಲೇ ಹೆಗ್ಗೇರಿ ಹಾವೇರಿ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾಗಿತ್ತು. ಸಾಕಷ್ಟು ಪ್ರಮಾಣದ ನೀರು …
Read More »