Breaking News

Daily Archives: ನವೆಂಬರ್ 3, 2025

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ*

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ* ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆಗೆ ನಿರ್ಬಂಧಿಸಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಉಮೇಶ ವಂದಾಲ್ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ನಿರ್ಬಂಧನ ಖಂಡಿಸಿ ನಾಳೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ …

Read More »

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.  ! ಕುಂದಗೋಳ ತಾಲೂಕು ಪಂಚಾಯಿತಿ ಮುಂದೆ ಹೀಗೆ ನೆಲಹಾಸು ಮೇಲೆ ಸಿಎಂ ಸಿದ್ದರಾಮಯ್ಯ, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಪೋಟೋ ಇಟ್ಟುಕೊಂಡು ಉಪವಾಸ ಸತ್ಯಾಗ್ರಹ ಮಾಡುತ್ತೀರುವ ಇವರು ಮಂಜುನಾಥ ಮೊರಬದ.  ಕುಂದಗೋಳ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ

ಬೆಳಗಾವಿ ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ ಬಿಡಿಸಿಸಿ ಬ್ಯಾಂಕಿನ ನಾಲ್ಕು ನಿರ್ದೇಶಕ ಸ್ಥಾನದ ಫಲಿತಾಂಶ ಪ್ರಕಟವಾಗಿದ್ದು ರಮೇಶ್ ಕತ್ತಿ, ಅಣ್ಣಾಸಾಹೇಬ್‌ ಜೊಲ್ಲೆ, ನಾನಾಸಾಹೇಬ್ ಪಾಟೀಲ್‌ ಹಾಗೂ ಮಹಾಂತೇಶ್‌ ದೊಡ್ಡಗೌಡರ್ ಆಯ್ಕೆಯಾಗಿದ್ದು. ಒಟ್ಟು 16 ಸ್ಥಾನಗಳಲ್ಲಿ 9 ಸ್ಥಾನ ಅವಿರೋಧ ಆಯ್ಕೆಯಾಗಿದ್ದವು. ಇನ್ನುಳಿದ ಏಳು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಮೂರು ಕ್ಷೇತ್ರದ ಫಲಿತಾಂಶ ಪ್ರಕಟವಾಗಿತ್ತು. ಇನ್ನುಳಿದ ನಾಲ್ಕೂ ಸ್ಥಾನದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಾಲಚಂದ್ರ …

Read More »

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು ವಿಜಯಪುರದ ಆನಂದನಗರದಲ್ಲಿರುವ ಶ್ರೀ ದಾನಮ್ಮದೇವಿ ದೇವಸ್ಥಾನದ 15ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತಿಯ ಮತ್ತು ಭಾವಭರವೆಯ ವಾತಾವರಣದಲ್ಲಿ ನಡೆಯತ್ತಿದೆ.‌ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾಗವಹಿಸಿ‌, ದಾನಮ್ಮದೇವಿ ಆಶಿರ್ವಾದ ಪಡೆದರು. ಈ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ. ಸ್ವಾಮೀಜಿ ಗುರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು (ಅನ್ನದಾನಿಶ್ವರ ದೇವಮಂದಿರ, ಮಹಾಮಠ, ಸುಕ್ಷೇತ್ರ ಮಣಕವಾಡ–ಹಿರೇವಡ್ಡಟ್ಟಿ) ಅವರ …

Read More »

ಕಬ್ಬು ಬೆಳೆಗಾರರ ಜೊತೆಗಿನ ಡಿಸಿ ಸಂಧಾನ ವಿಫಲ: ಪ್ರತಿಭಟನೆ ಮುಂದುವರಿಸಿದ ಬೆಳಗಾವಿ ರೈತರು

ಚಿಕ್ಕೋಡಿ(ಬೆಳಗಾವಿ): ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಎನ್ನದೆ ಬೃಹತ್ ಪ್ರಮಾಣದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಹೀಗಾಗಿ ನಿನ್ನೆ ಪ್ರತಿಭಟನಾ …

Read More »

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ. ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು. ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ. …

Read More »

ಗೋಕಾಕ ಬಜರಂಗದಳ ತಾಲೂಕಾ ಘಟಕದಿಂದ ಆಯೋದ್ಯಾ ಬಲಿದಾನ ದಿವಸ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಗೋಕಾಕ ಬಜರಂಗದಳ ತಾಲೂಕಾ ಘಟಕದಿಂದ ಆಯೋದ್ಯಾ ಬಲಿದಾನ ದಿವಸ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನಗರದ ಶ್ರೀಚನ್ನಬಸವೇಶ್ವರ ವಿದ್ಯಾಪೀಠ ಆವರಣ ವಾಲ್ಮೀಕಿ ವೃತ್ತ ಗೋಕಾಕದಲ್ಲಿ ನಡೆದ ಬೃಹತ್ ರಕ್ತಧಾನ ಶಿಬಿರಕ್ಕೆ ಶೂನ್ಯ ಸಂಪಾದನಮಠದ ಪರಮ‌ಪೂಜ್ಯ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಗೋಕಾಕ ಇವರು ಜ್ಯೋತಿ ಬೆಳಗಿಸಿ ಹಸುಗೆ ಆಹಾರ ತಿನಿಸುವ ಮೂಲಕ ಚಾಲನೆ ನೀಡಿದರು. ಕೃತಕವಾಗಿ ಎಷ್ಟೊ ಮುಂದುವರೆದರೂ ಸಹ ಕೃತಕವಾಗಿ ರಕ್ತವನ್ನು ತಯಾರಿಸಲು ಆಗಿಲ್ಲ,ಆಗೊದು ಇಲ್ಲ,ಸಾವಿನ ದವಡೆಯಲ್ಲಿರುವ ವ್ಯಕ್ತಿಯನ್ನ …

Read More »