Breaking News

Daily Archives: ನವೆಂಬರ್ 4, 2025

ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು

ಮಹಾನಗರ ಪಾಲಿಕೆ ಬೆಳಗಾವಿ ವತಿಯಿಂದ ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಬೆಳಗಾವಿ ಬಾಲಕಿಯರ ತಂಡದ ಆಟಗಾರರಿಂದ ಕೇಕ್ ಕತ್ತರಿಸಿ ವಿಜಯೋತ್ಸವವನ್ನು ಆಚರಿಸಲಾಯಿತು, ಪೂಜ್ಯ ಮಹಾಪೌರಾದ ಮಂಗೇಶ್ ಪವಾರ್ ಉಪ ಮಹಾಪೌರಾದ ಶ್ರೀಮತಿ ವಾಣಿಜ್ಯೋತಿ ಆಯುಕ್ತರಾಗ ಶ್ರೀಮತಿ ಬಿ ಶುಭಾ ಪಕ್ಷದ ನಾಯಕರಾದ ಹಣಮಂತ ಕೊoಗಾಲಿ, ವಿರೋಧ ಪಕ್ಷದ ನಾಯಕರಾದ ಸೊಯಲ್ ಸಂಗೊಳ್ಳಿ ಹಾಗೂ ನಗರ ಸೇವಕರು& ಸೇವಕೀಯರು& ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ವಿಜಯೋತ್ಸವವನ್ನುಆಚರಿಸಲಾಯಿತು

Read More »

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ವೇಳೆ ಸಂಸದೆಗೆ ಮಾಹಿತಿ ನೀಡಿದ ವೈದ್ಯರು ಏಲ್ಲ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು …

Read More »

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0.

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0. ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ರವಿವಾರ ಪೇಟದಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ ಕೋಟ್ಪಾ ಕಾಯ್ದೆಯಡಿ 22 ಪ್ರಕರಣ ದಾಖಲು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಭಾಗವಾದ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಅಡಿಯಲ್ಲಿ ಬೆಳಗಾವಿಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು. ಮಾರ್ಕೆಟ್ …

Read More »

ಸಮಾರಂಭದಲ್ಲಿ ಸುಮಾರು 5 ಲಕ್ಷ ಭಕ್ತಾದಳಿಗೆ ರೊಟ್ಟಿ ಪುರೈಕೆ.

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಪೋವಳಿ ವಾಸ್ತು ಶಾಂತಿ ಮತ್ತು ಲಕ್ಷ ದೀಪೋತ್ಸವ ಕಾರ್ಯಕ್ರಮ ಭಕ್ತಾದಿಗಳಿಗೆ ಅನ್ಪ್ರಸಾದಕ್ಕಾಗಿ ಐನಾಪುರದ ಮನೆ ಮನೆಯಿಂದ ಏಳು ಲಕ್ಷ ರೊಟ್ಟಿ ಹಾಗೂ ವನ ಕಾಯಿ ಪಲ್ಯ ತೆಗೆದುಕೊಂಡು ಮಂದಿರಕ್ಕೆ ಆಗಮಿಸುತ್ತಿದ್ದರಿಂದ ಭಕ್ತಿಮಯ ವಾತಾವರಣ ವ್ಯಕ್ತವಾಗುತ್ತಿದೆ. ಕವಲಗುಡ್ಡದ ಸಿದ್ದಾಶ್ರಮ ಆಶೀರ್ವಾದ ಶ್ರೀ ಅಮರೇಶ್ವರ ಮಹಾರಾಜರ ರಿಂದ 28 ಅಕ್ಟೋಬರ್ ರಿಂದ ನೋವೆಂಬರ್ 7 ರವರಿಗೆ ಹತ್ತು ದಿನ ಪ್ರತಿ ದಿನ …

Read More »