Breaking News

Daily Archives: ನವೆಂಬರ್ 15, 2025

ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಂತ್ಯ

ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್​​​ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …

Read More »