ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …
Read More »
Laxmi News 24×7