Breaking News

Daily Archives: ನವೆಂಬರ್ 16, 2025

ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ

ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ ಆಯೋಜನೆ ಹಲವಾರು ಬಾಲ ಸಾಹಿತಿಗಳು ಭಾಗಿ ಬೆಳಗಾವಿಯಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಂದು ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ …

Read More »

ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ

ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ ವತಿಯಿಂದ ಸನ್ಮಾನ ಹ್ಯಾವ್ ಲಾಕ್ ಇಂಡಸ್ಟ್ರಿಯ ಕಚೇರಿಯಲ್ಲಿ ಕಾರ್ಯಕ್ರಮ ಬೆಳಗಾವಿಯ ಕ್ರೀಡಾ ಕ್ಷೇತ್ರಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ನ ಕೊಡುಗೆ ಅಪಾರ ದಿನಾಂಕ ನವೆಂಬರ್ 11 ರಿಂದ 17, 2025 ರವರೆಗೆ ಇಂಡೋನೇಷ್ಯಾದ ಬ್ಯಾಂಟಮ್ ದ್ವೀಪದಲ್ಲಿ ನಡೆಯಲಿರುವ ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆಯಾಗಿರುವ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳಾದ ಪ್ರಶಾಂತ್ ಖನುಕರ್, …

Read More »

5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…

5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ… ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ ಕೆಲಸಕ್ಕಾಗಿ ಸಚಿವರು ದೆಹಲಿಗೆ ಹೋಗಿ ಬರ್ತಾರೆ ಸಂಪುಟ ಪುನಾರಚನೆ ಬಗ್ಗೆ ನಮ್ಮ ಜೊತೆ ಮಾತನಾಡಲ್ಲ ಸಿಎಂ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಅವರೇ ಇರ್ತಾರೆ ಎನ್ನುವ ಮೂಲಕ ಸಿದ್ದು …

Read More »

ಬೆಂಗಳೂರಿನ ನಿವಾಸದಲ್ಲಿ ರಮೇಶ್ ಅಣ್ಣಾ ಜಾರಕಿಹೊಳಿ ರವರನ್ನು ಭೇಟಿ ಮಾಡಿದ ಅಭಿಮಾನಿಗಳು

ಇಂದು ಬೆಂಗಳೂರಿನ ನಿವಾಸದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ರಮೇಶ್ ಅಣ್ಣಾ ಜಾರಕಿಹೊಳಿ ಸಾಹುಕಾರ್ ರವರನ್ನು ಅಭಿಮಾನಿಗಳು ಭೇಟಿ ಮಾಡಿ ಪ್ರೀತಿಯ ಸತ್ಕಾರ ಸ್ವೀಕರಿಸಿದರು ಸಾಹುಕಾರ್ ಪಡೆ ಯುವ ಕರ್ನಾಟಕ ನಮ್ಮ ಸಾಹುಕಾರ್ ನಮ್ಮ ಹೆಮ್ಮೆ

Read More »

ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ.

ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲೆಕ್ಕೊಪ್ಪ ಗ್ರಾಮದಲ್ಲಿ ಪತ್ತೆಯಾದ ಹೆಬ್ಬಾವು. ಗ್ರಾಮದಲ್ಲಿ ಕಾಣಿಸಿಕ್ಕೊಳ್ಳುತ್ತಿದ್ದಂತೆ 112 ನಂಬರಗೆ ಕರೆ ಮಾಡಿದ್ದ ಸ್ಥಳೀಯರು. ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಸಿಬ್ಬಂದಿಗಳು ಹೆಬ್ಬಾವನ್ನ ಹಿಡಿಯುವಲ್ಲಿ ಯಶಸ್ವಿ. ಪ್ರಕಾಶ ಗಾಡಿವಡ್ಡರ ಎನ್ನುವ ಪೊಲೀಸ್ ಸಿಬ್ಬಂದಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಬಿಟ್ಟ ಪೊಲೀಸರು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Read More »