ಇಂದು ಬೆಂಗಳೂರಿನ ನಿವಾಸದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ರಮೇಶ್ ಅಣ್ಣಾ ಜಾರಕಿಹೊಳಿ ಸಾಹುಕಾರ್ ರವರನ್ನು ಅಭಿಮಾನಿಗಳು ಭೇಟಿ ಮಾಡಿ ಪ್ರೀತಿಯ ಸತ್ಕಾರ ಸ್ವೀಕರಿಸಿದರು ಸಾಹುಕಾರ್ ಪಡೆ ಯುವ ಕರ್ನಾಟಕ ನಮ್ಮ ಸಾಹುಕಾರ್ ನಮ್ಮ ಹೆಮ್ಮೆ
Read More »Daily Archives: ನವೆಂಬರ್ 16, 2025
ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ.
ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲೆಕ್ಕೊಪ್ಪ ಗ್ರಾಮದಲ್ಲಿ ಪತ್ತೆಯಾದ ಹೆಬ್ಬಾವು. ಗ್ರಾಮದಲ್ಲಿ ಕಾಣಿಸಿಕ್ಕೊಳ್ಳುತ್ತಿದ್ದಂತೆ 112 ನಂಬರಗೆ ಕರೆ ಮಾಡಿದ್ದ ಸ್ಥಳೀಯರು. ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಸಿಬ್ಬಂದಿಗಳು ಹೆಬ್ಬಾವನ್ನ ಹಿಡಿಯುವಲ್ಲಿ ಯಶಸ್ವಿ. ಪ್ರಕಾಶ ಗಾಡಿವಡ್ಡರ ಎನ್ನುವ ಪೊಲೀಸ್ ಸಿಬ್ಬಂದಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಬಿಟ್ಟ ಪೊಲೀಸರು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Read More »
Laxmi News 24×7