ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ. ನವೆಂಬರ್ 26ರಂದು ಬೆಳಗಿನಜಾವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಪ್ರಸಿದ್ಧ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ. ಪ್ರತಿ ವರ್ಷವೂ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾಗುವುದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವೈಶಿಷ್ಟ್ಯ. ಸಾಮಾನ್ಯವಾಗಿ ಅನೇಕ ದೇವಸ್ಥಾನಗಳಲ್ಲಿ …
Read More »Daily Archives: ನವೆಂಬರ್ 17, 2025
ಸರಣಿ ಅಪಘಾತ: ಬೈಕ್ ಸವಾರ ಸಾವು; ಬಸ್ ಪಲ್ಟಿ, ಕಾರು ನಜ್ಜುಗುಜ್ಜು
ಹಾಸನ/ಶಿವಮೊಗ್ಗ: ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ. ಮಸಕನಳ್ಳಿ ಗ್ರಾಮದ ಎಂ.ಸಿ.ದೇವರಾಜ್ (54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸರ್ವಿಸ್ ರಸ್ತೆ ಕಡೆಗೆ ನುಗ್ಗಿ ಸ್ಕೂಟರ್ಗೆ ಗುದ್ದಿ ಬಳಿಕ …
Read More »ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ ಚಂದ್ರಕಾಂತ ಹುಟಗಿ
ಹುಬ್ಬಳ್ಳಿ(ಧಾರವಾಡ): ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್ಐಯೋರ್ವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.ಚಂದ್ರಕಾಂತ ಹುಟಗಿ ಪರಿಚಯ: ಅಕ್ಟೋಬರ್ 24, 1993ರಲ್ಲಿ ಪೊಲೀಸ್ ಇಲಾಖೆ …
Read More »
Laxmi News 24×7