ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ವೆಂಕಟಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »Daily Archives: ನವೆಂಬರ್ 22, 2025
ನಾವು ಡಿಸಿಎಂ ಮಾಡದಿದ್ದರೆ ಕಾಂಗ್ರೆಸ್ ಸಿದ್ದರಾಮಯ್ಯರನ್ನು ಮೂಸಿ ನೋಡುತ್ತಿರಲಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನಾವು ಡಿಸಿಎಂ ಮಾಡದೇ ಇದಿದ್ದರೆ ಕಾಂಗ್ರೆಸ್ ಅವರನ್ನು ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಬೇರೆ ಪಕ್ಷಕ್ಕೆ ಜಂಪ್ ಮಾಡಿದ ವ್ಯಕ್ತಿ, ನನ್ನ ರಾಜಕೀಯ ಉದ್ಧಾರಕ್ಕೆ ಮತ್ತೊಬ್ಬರು ಕಾರಣರು ಅಂತ ಕೋಲಾರದಲ್ಲಿ ಹೇಳಿದ್ದರು. ನಿನ್ನೆ ಚಾಮರಾಜನಗರದಲ್ಲಿ ಇದೇ …
Read More »5 ವರ್ಷ ಇರುವುದಾಗಿ ಸಿಎಂ ಹೇಳಿದ್ದಾರೆ, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವದಿಂದ ಕೇಳಬೇಕು: ಡಿಸಿಎಂ
ಬೆಂಗಳೂರು: ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾತನಾಡಿದ ಅವರು, ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂಬ ಮಾಧ್ಯಮ ಪ್ರಶ್ನೆಗೆ, ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ …
Read More »
Laxmi News 24×7