ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಆರೋಗ್ಯಕ್ಕೆ ಕ್ರೀಡೆ ಮುಖ್ಯ; ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿಗೆ ಸಂಭ್ರಮದ ಚಾಲನೆ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲದು: ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿ ಬಾರ್ ಅಸೋಸಿಯೇಷನ್ನ ಉಪಕ್ರಮಕ್ಕೆ ಶ್ಲಾಘನೆ. 52 ಸಂಘಗಳ ಸದಸ್ಯರು ಪಂದ್ಯಾವಳಿಯಲ್ಲಿ ಭಾಗಿ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಇದರಿಂದಾಗಿ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. …
Read More »Daily Archives: ನವೆಂಬರ್ 23, 2025
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಚಲಿಸುತ್ತಿದ್ದ ಕಾರು ಅಪಘಾತ
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಚಲಿಸುತ್ತಿದ್ದ ಕಾರು ಅಪಘಾತ ಪ್ರಾಣಾಪಾಯದಿಂದ ಪಾರಾದ ಚುನ್ನಪ್ಪ ಪೂಜಾರಿ ಹಾಗೂ ರೈತ ಮುಖಂಡರು ಹಂಚಿನಾಳದಿಂದ ನಾಗರಮುನ್ನೊಳ್ಳಿ ಮಾರ್ಗವಾಗಿ ಕಬ್ಬೂರ ಕಡೆಗೆ ಹೊರಟಿದ್ದ ಕಾರು ಅಪಘಾತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿ ಹೊರವಲಯದಲ್ಲಿ ಘಟನೆ ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಚುನ್ನಪ್ಪ ಪೂಜಾರಿ ಮಾಹಿತಿ ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಡಿಸೆಂಬರ್ 11ರಿಂದ ಚಳಿಗಾಲದ ಅಧಿವೇಶನ ಹಿನ್ನೆಲೆ ರೈತರ …
Read More »ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ
ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ; ಮಹಿಳೆಯರು ತಮ್ಮತನವನ್ನ ಬಿಟ್ಟು ಕೊಡಬಾರದು; ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಮಹಿಳೆಯರು ತಮ್ಮತನವನ್ನ ಎಂದಿಗೂ ಬಿಟ್ಟು ಕೊಡಬಾರದು ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಅಭಿಪ್ರಾಯ ಎಲ್ಲರಲ್ಲಿಯೂ ಒಂದು ಪ್ರತಿಭೆ ಒಂದು ಚೈತನ್ಯ ಅಡಗಿರುತ್ತದೆ. ಮಹಿಳೆಯರು ಯಾವುದೇ ಕಾರಣಕ್ಕೂ ತಮ್ಮತನವನ್ನು ಬಿಟ್ಟು ಕೊಡಬಾರದು ಎಂದು ಕಿರುತೆರೆ …
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ
ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಎರಡು ದಿನಗಳ ಕಾಲ ನಡೆಯಲಿರುವ ಪ್ರದರ್ಶನ ವಿವಿಧ ಕಾರ್ಯಕ್ರಮಗಳ ಆಯೋಜನೆ ವರ್ಣ ಕಲಾಶ್ರೀ ಸಾಂಸ್ಕೃತಿಕ ಸಂಘದ ವತಿಯಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ …
Read More »
Laxmi News 24×7